ಅತ್ಯಂತ ಅಚ್ಚರಿಯ ಹಾಗೂ ಆಘಾತಕಾರಿ ವಿದ್ಯಮಾನವೊಂದರಲ್ಲಿ ಲೋಕಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನ ಉಳಿದಿರುವಾಗ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ ಮತ್ತು ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.