ಭಾರತದ ದಾಳಿ ಬಹುತೇಕ ಖಚಿತ ಎಂಬ ಭೀತಿ ಬುಧವಾರ ಪಾಕಿಸ್ತಾನ ಷೇರುಪೇಟೆ ಭಾರೀ ಪ್ರಮಾಣದಲ್ಲಿ ಕುಸಿಯುವಂತೆ ಮಾಡಿದೆ
ಅಂಗವಿಕಲರು ಮತ್ತು ಆ್ಯಸಿಡ್ ದಾಳಿಗೊಳಗಾದವರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಕೆವೈಸಿ ನಿಯಮಾವಳಿಗಳಲ್ಲಿ ಕೆಲ ಬದಲಾವಣೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ
ಪಾಕಿಸ್ತಾನ ಈ ಬೇಸಿಗೆಯಲ್ಲಿ ಮತ್ತಷ್ಟು ಬಳಲಲಿದೆ. ಈ ವಾರ ಪಾಕಿಸ್ತಾನದ ತಾಪಮಾನ 50 ಡಿ.ಸೆ. ತಲುಪುವ ನಿರೀಕ್ಷೆಯಿದ್ದು, ಹೀಗಾದಲ್ಲಿ, ಇದು ಜಗತ್ತಿನಲ್ಲೇ ಏಪ್ರಿಲ್ ತಿಂಗಳಲ್ಲಿ ದಾಖಲಾದ ಗರಿಷ್ಠ ತಾಪವಾಗಿರಲಿದೆ.
ಭಾರೀ ಮಳೆಯಿಂದ ದೇವಸ್ಥಾನದ ಗೋಡೆ ಕುಸಿದು ಏಳು ಭಕ್ತರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದ ಸಿಂಹಾಚಲಂನಲ್ಲಿ ನಡೆದಿದೆ.
ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಪಾಕಿಸ್ತಾನ ಭಾರತದ ಧಾರ್ಮಿಕ ಸಂಗತಿಗಳಲ್ಲಿ ಮೂಗು ತೂರಿಸಿ ಉದ್ಧಟತನ
ಪಹಲ್ಗಾಂ ಉಗ್ರ ದಾಳಿ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಕೇಂದ್ರ ಸರ್ಕಾರ