‘ಮೋದಿಗೆ ಪರಿವಾರವೇ ಇಲ್ಲ’ (ಮೋದಿ ಸಂಸಾರಸ್ಥ ಅಲ್ಲ) ಎಂಬ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಟೀಕೆ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ನಾಯಕರು ತಮ್ಮ ನಾಯಕನ ನೆರವಿಗೆ ಧಾವಿಸಿದ್ದಾರೆ.