ಶೇ.20ರಷ್ಟು ಹೆಚ್ಚುವರಿ ಸುಂಕ ಹೇರುವ ಟ್ರಂಪ್ ನಿರ್ಧಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಚೀನಾ
‘ಬೆದರಿಕೆ, ಹೆದರಿಕೆ ನಮ್ಮ ಬಳಿ ನಡೆಯಲ್ಲ. ಅಮೆರಿಕವು ಯುದ್ಧವನ್ನು ಬಯಸಿದರೆ, ಅದು ತೆರಿಗೆ, ವ್ಯಾಪಾರ ಅಥವಾ ಇನ್ಯಾವುದೇ ಯುದ್ಧವಾದರೂ ನಾವು ಕೊನೆಯ ತನಕ ಹೋರಾಡಲು ಸಿದ್ಧ’
ದೇಶದಲ್ಲಿ ಚಿನ್ನದ ಅಡಮಾನ ಸಾಲ ಹೆಚ್ಚುತ್ತಿದೆ ಎಂಬ ಆರ್ಬಿಐ ವರದಿ ಪ್ರಸ್ತಾಪಿಸಿದ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿರುವ ವಿಪಕ್ಷ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಮಂಗಳಸೂತ್ರ ಕಸಿಯಲಾಗುತ್ತದೆ ಎನ್ನುವ ಮೋದಿ ಅವರ ಚುನಾವಣಾ ಸಮಯದ ಮಾತು ನಿಜವಾಗಿದೆ ಎಂದು ಟಾಂಗ್ ನೀಡಿದ್ದಾರೆ.