ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
1993ರ ಸರಣಿ ಸ್ಫೋಟ: ದಾವೂದ್ ಬಂಟ ತುಂಡಾ ಖುಲಾಸೆ
ರೈಲುಗಳಲ್ಲಿ ಸ್ಫೋಟಿಸಿದ್ದ ಪ್ರಕರಣದಲ್ಲಿ ದಾವೂದ್ ಇಬ್ರಾಹಿಂ ಬಂಟ ಅಬ್ದುಲ್ ಕರೀಂ ತುಂಡಾ ದೋಷಮುಕ್ತರಾಗಿದ್ದಾರೆ.
ಕಾಲಚಕ್ರ ಬದಲಿಸುವ ವಿಕ್ರಮಾದಿತ್ಯ ವೈದಿಕ ಗಡಿಯಾರಕ್ಕೆ ಮೋದಿ ಚಾಲನೆ
ಪಾಶ್ಚಾತ್ಯ ಕಾಲಮಾನ ಬನದಲು ಭಾರತೀಯ ಕಾಲಮಾನ ಪುನರುತ್ಥಾನದ ಪ್ರಯತ್ನ ಮಾಡಲಾಗಿದೆ. ಇದರ ಅಂಗವಾಗಿ ಉಜ್ಜಯಿನಿಯಲ್ಲಿ ವಿಕ್ರಮಾದಿತ್ಯ ವೈದಿಕ ಗಡಿಯಾರವನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
1 ಕೋಟಿ ಮನೆಗೆ 300 ಯುನಿಟ್ ಉಚಿತ ವಿದ್ಯುತ್: ಸಂಪುಟ ಅಸ್ತು
ಮನೆ ಮೇಲೆ 1 ಕೋಟಿ ಕುಟುಂಬಗಳು ಸೌರ ಸ್ಥಾವರ ಹಾಕಿಕೊಳ್ಳುವ ‘ಪಿಎಂ ಸೂರ್ಯಘರ್’ ಯೋಜನೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ನಟಿ ದೀಪಿಕಾ ಪಡುಕೋಣೆ ಗರ್ಭಿಣಿ: ಸೆಪ್ಟೆಂಬರ್ಗೆ ಹೆರಿಗೆ
ದೀಪಿಕಾ ಪಡುಕೋಣೆ ಗರ್ಭಿಣಿಯಾಗಿದ್ದು, ಸೆಪ್ಟೆಂಬರ್ನಲ್ಲಿ ಹೆರಿಗೆಯಾಗುವುದಾಗಿ ಬಾಲಿವುಡ್ ತಾರಾ ದಂಪತಿಯಾಗಿರುವ ಡೀಪ್ವೀರ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.
ಇಂಟೆಲ್ ಪ್ರೊಸೆಸರ್ ಹಿಂದಿನ ಶಕ್ತಿ ಅವತಾರ್ ಸೈನಿ ಅಪಘಾತಕ್ಕೆ ಬಲಿ
ಭಾರತದಲ್ಲಿ ಇಂಟೆಲ್ ಪ್ರೊಸೆಸರ್ ಅಭಿವೃದ್ಧಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವತಾರ್ ಸೈನಿ ಕಾರು ಅಪಘಾತಕ್ಕೆ ಬಲಿಯಾಗಿದ್ದಾರೆ.
ಗಣಿ ಹಗರಣ: ಸಿಬಿಐ ವಿಚಾರಣೆಗೆ ಅಖಿಲೇಶ್ ಗೈರು
ಸಿಬಿಐಗೆ ಪತ್ರ ಬರೆದು ಕಾರಣ ತಿಳಿಸಿರುವ ಅಖಿಲೇಶ್ ಯಾದವ್ ಗಣಿ ಹಗರಣದಲ್ಲಿ ತಾವು ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ.
ತಮಿಳುನಾಡು ಸೀಟು ಹಂಚಿಕೆ: ಸಿಪಿಐ, ಸಿಪಿಎಂಗೆ ತಲಾ 2 ಸ್ಥಾನ ನೀಡಿದ ಡಿಎಂಕೆ
ತಮಿಳುನಾಡಿನಲ್ಲಿ ಜಾತ್ಯತೀತ ಪ್ರಜಾಸತ್ತಾತ್ಮಕ ಒಕ್ಕೂಟ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದ್ದು, ಸಿಪಿಐ ಮತ್ತು ಸಿಪಿಎಂ ತಲಾ 2, ಐಯುಎಂಎಲ್ ಮತ್ತು ಕೆಎಂಡಿಕೆ ತಲಾ 1 ಹಾಗೂ ಉಳಿದ ಸ್ಥಾನಗಳಲ್ಲಿ ಡಿಎಂಕೆ ಸ್ಪರ್ಧಿಸಲಿದೆ.
ಶಿಂಧೆ, ಫಡ್ನವೀಸ್, ಅಜಿತ್ರನ್ನು ಊಟಕ್ಕೆ ಆಹ್ವಾನಿಸಿದ ಶರದ್ ಪವಾರ್
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಅವರನ್ನು ರಾಜಕೀಯ ವೈರತ್ವದ ಮಧ್ಯೆಯೂ ಶರದ್ ಪವಾರ್ ಭೋಜನಕ್ಕೆ ಆಹ್ವಾನಿಸಿ ಸೌಹಾರ್ದತೆ ಮೆರೆದಿದ್ದಾರೆ.
ಉ.ಖಂಡ ಕಾರ್ಮಿಕರ ರಕ್ಷಿಸಿದ ರ್ಯಾಟ್ಹೋಲ್ ಮೈನರ್ ಮನೆ ಧ್ವಂಸ
ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಿದ್ದ ರ್ಯಾಟ್ಹೋಲ್ ಮೈನರ್ ಒಬ್ಬನ ಮನೆಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ ಧ್ವಂಸ ಮಾಡಿದೆ
ಹಿಮಾಚಲ ಸರ್ಕಾರ ಉಳಿಸಿದ ಡಿಕೆಶಿ!
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ನಡೆದ ಕಾರಣ ಪದಚ್ಯುತಿ ಭೀತಿ ಎದುರಿಸುತ್ತಿದ್ದ ಹಿಮಾಚಲ ಪ್ರದೇಶ ಸರ್ಕಾರ ಈಗ ಪತನ ಭೀತಿಯಿಂದ ಪಾರಾಗಿದೆ.
< previous
1
...
677
678
679
680
681
682
683
684
685
...
804
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ