ದೇಶಾದ್ಯಂತ 2018-2022ರ 4 ವರ್ಷದ ಅವಧಿಯಲ್ಲಿ 1,022 ಚಿರತೆಗಳು ಹೆಚ್ಚಳವಾಗಿದ್ದು, 2022ರ ಅಂತ್ಯದಲ್ಲಿ ಸುಮಾರು 13,874 ಚಿರತೆಗಳಿವೆ ಎಂದು ‘ಭಾರತದಲ್ಲಿ ಚಿರತೆಗಳ ಸ್ಥಿತಿಗತಿ’ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ತಿಳಿಸಿದೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚನೆಗೂ ಬೆಲೆ ಕೊಡದೆ ರಣಜಿ ಪಂದ್ಯದಲ್ಲಿ ಆಡದ್ದಕ್ಕೆ ಇಶಾನ್ ಕಿಶನ್ ಹಾಗೂ ಶ್ರೇಯಸ್ ಅಯ್ಯರ್ ಬೆಲೆ ತೆತ್ತಿದ್ದಾರೆ.
ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಅತಿದೊಡ್ಡ ಡ್ರಗ್ಸ್ ಅಕ್ರಮ ಸಾಗಣೆ ಜಾಲವನ್ನು ಭಾರತೀಯ ನೌಕಾಪಡೆ ಮತ್ತು ಮಾದಕದ್ರವ್ಯ ನಿಯಂತ್ರಣ ಆಯೋಗ (ಎನ್ಸಿಬಿ) ಜಂಟಿ ಕಾರ್ಯಾಚರಣೆ ಮೂಲಕ ಭೇದಿಸಿವೆ.