ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಸಂದೇಶ್ಖಾಲಿ ಭೂಕಬಳಿಕೆ: ಟಿಎಂಸಿ ಮುಖಂಡ ಮೈತಿ ಬಂಧನ
ಸಂದೇಶ್ಖಾಲಿಯಲ್ಲಿ ಭೂಕಬಳಿಕೆ ಮಾಡಿರುವ ಆರೋಪದ ಮೇಲೆ ಟಿಎಂಸಿ ಮುಖಂಡ ಅಮಿತ್ ಮೈತಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ರಷ್ಯಾ ಸೇನೆ ಸೇರಿದ್ದ ಹಲವು ಭಾರತೀಯರ ಬಿಡುಗಡೆ: ಕೇಂದ್ರ
ಭಾರತದ ಕೋರಿಕೆ ಮೇರೆಗೆ ಭಾರತೀಯ ಪ್ರಜೆಗಳ ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ತಿಳಿಸಿದೆ.
ಜ್ಞಾನವಾಪಿ: ಹಿಂದು ದೇವರ ಪೂಜೆಗೆ ಹೈ ಅಸ್ತು
ಪೂಜೆಗೆ ಅವಕಾಶದ ಜಿಲ್ಲಾ ಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಅವಶ್ಯಕತೆ ಇಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಈ ಮೂಲಕ ದೇಗುಲ ಮರುವಶ ಮಾಡಿಕೊಳ್ಳುವ ಹಿಂದೂ ಪಂಗಡದ ಹೋರಾಟಕ್ಕೆ ಮತ್ತೆ ಜಯ ಸಿಕ್ಕಂತಾಗಿದೆ.
ಮರಾಠಾ ಮೀಸಲು ನಾಯಕ ಜಾರಂಗೆ 17 ದಿನದ ಉಪವಾಸ ಅಂತ್ಯ
ಮರಾಠಾ ಮೀಸಲು ಹೋರಾಟಗಾರ ಮನೋಜ್ಕುಮಾರ್ ಜಾರಂಗೆ 17 ದಿನದಿಂದ ಮಾಡುತ್ತಿದ್ದ ಉಪವಾಸವನ್ನು ಅಂತ್ಯಗೊಳಿಸಿದ್ದರೂ ಹೋರಾಟವನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.
ಬಿಜೆಪಿ ವಿರುದ್ಧದ ವಿಡಿಯೋ ರೀಟ್ವೀಟ್ ಮಾಡಿದ್ದು ತಪ್ಪು: ಕೇಜ್ರಿ ತಪ್ಪೊಪ್ಪಿಗೆ
ಬಿಜೆಪಿ ವಿರುದ್ಧ ತಾನು ಮಾಡಿರುವ ರಿಟ್ವೀಟ್ ತಪ್ಪು ನಡೆಯಿಂದ ಕೂಡಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.
ಕರಾವಳಿ ಕಾವಲು ಪಡೇಲೂ ಮಹಿಳೆಯರಿಗೆ ಕಾಯಂ ಹುದ್ದೆ ಕಡ್ಡಾಯ: ಸುಪ್ರೀಂ ಆದೇಶ
ನೀವು ಕಾಯ್ದೆ ಜಾರಿ ಮಾಡದೇ ಇದ್ದರೆ ನಾವೇ ಮಾಡುತ್ತೇವೆ. ಈ ಯುಗದಲ್ಲೂ ಮಹಿಳೆಯರ ಬಗ್ಗೆ ತಾರತಮ್ಯ ಸರಿಯಲ್ಲ ಎಂದು ಸುಪ್ರೀಂ ನ್ಯಾಯಪೀಠ ತಿಳಿಸಿದೆ.
ಪ್ರಾಣಿಗಳ ರಕ್ಷಣೆಗಾಗಿ ರಿಲಯನ್ಸ್ ಪುನರ್ವಸತಿ ಕೇಂದ್ರ ಸ್ಥಾಪನೆ
ಪ್ರಾಣಿಗಳ ರಕ್ಷಣೆಗಾಗಿ ರಿಲಯನ್ಸ್ ಪುನರ್ವಸತಿ ಕೇಂದ್ರ ಸ್ಥಾಪನೆ ಮಾಡಲಾಗಿದೆ ಎಂದು ಅನಂತ್ ಅಂಬಾನಿ ತಿಳಿಸಿದ್ದಾರೆ.
ನೌಕರಿ ನಷ್ಟ ಭೀತಿ: ಪೇಟಿಎಂ ಬ್ಯಾಂಕ್ ನೌಕರ ಆತ್ಮಹತ್ಯೆ
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ನೌಕರರೊಬ್ಬರು ಉದ್ಯೋಗ ನಷ್ಟದ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
1ನೇ ತರಗತಿಗೆ 6 ವರ್ಷ ಕಡ್ಡಾಯ ಮಾಡಿ: ಕೇಂದ್ರ ಸೂಚನೆ
ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಿಕೊಳ್ಳುವಾಗ 6 ವರ್ಷ ಕಡ್ಡಾಯವಾಗಿರಬೇಕೆಂದು ಕೇಂದ್ರ ಶಿಕ್ಷಣ ಸಚಿವಾಲಯದಿಂದ ಪುನಃ ರಾಜ್ಯಗಳಿಗೆ ನೆನಪೋಲೆ ಬಂದಿದೆ.
ನಾಳೆ ಇಸ್ರೋದ 2ನೇ ಉಡ್ಡಯನ ಕೇಂದ್ರಕ್ಕೆ ಮೋದಿ ಚಾಲನೆ
ಭಾರತದ ಎರಡನೇ ಉಪಗ್ರಹ ಉಡಾವಣಾ ಕೇಂದ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮಿಳುನಾಡಿನ ತೂತ್ತುಕುಡಿ ಬಳಿಯ ಕುಲಶೇಖರಪಟ್ಟಿಣಂನಲ್ಲಿ ಉದ್ಘಾಟಿಸಲಿದ್ದಾರೆ.
< previous
1
...
683
684
685
686
687
688
689
690
691
...
804
next >
Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್ಲೈನ್ ಗೇಮ್ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ