ತಾವು ಅಧಿಕಾರಕ್ಕೆ ಬಂದಲ್ಲಿ ಸೇನೆಯ ಹಿಂದಿನ ನೇಮಕಾತಿ ಪದ್ಧತಿ ಮರುಜಾರಿ ಮಾಡಲಾಗುವುದು ಎಂದು ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ತಿಳಿಸಿದ್ದಾರೆ.
22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಗೂ ಕರ್ನಾಟಕದಲ್ಲೂ ಹಲವು ಸಭೆಗಳನ್ನು ನಡೆಸಿದ್ದ ನಿಷೇಧಿತ ಸಿಮಿ ಭಯೋತ್ಪಾದಕ ಸಂಘಟನೆಯ ಕಾರ್ಯಕರ್ತ ಹನೀಫ್ ಶೇಖ್ ಎಂಬಾತನನ್ನು ದೆಹಲಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.