ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿ ನಡೆಸಲಾಗುತ್ತಿರುವ ಎಸ್ಐಟಿ ತನಿಖೆ ಮೂಲಕ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಒದಗಿಸುವಂತಾಗಬೇಕು ಎಂದು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ 50 ಮಹಿಳೆಯರು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಕೋರಿದ್ದಾರೆ.
ಜೆರ್ಸಿ ಪ್ರಾಯೋಜಕತ್ವದ ಮೂಲಬೆಲೆಯನ್ನು ಬಿಸಿಸಿಐ ಏರಿಕೆ ಮಾಡಲು ನಿರ್ಧರಿಸಿದ್ದು, ದ್ವಿಪಕ್ಷೀಯ ಸರಣಿಯ ಪ್ರತಿ ಪಂದ್ಯಕ್ಕೆ ₹3.5 ಕೋಟಿ, ಐಸಿಸಿ, ಏಷ್ಯಾ ಕ್ರಿಕೆಟ್ ಸಮಿತಿ (ಎಸಿಸಿ) ಆಯೋಜಿತ ಟೂರ್ನಿಗಳ ಪ್ರತಿ ಪಂದ್ಯಕ್ಕೆ ₹1.5 ಕೋಟಿ ಮೂಲ ಬೆಲೆ ನಿಗದಿ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಕಳೆದ ಹತ್ತು ವರ್ಷದಲ್ಲಿ 10 ಸಾವಿರ ರೈತರು ಆತ್ಮ*ತ್ಯೆ ಮಾಡಿಕೊಂಡಿದ್ದರೆ, ಕಳೆದ ಎರಡೂವರೆ ವರ್ಷದಲ್ಲೇ 2,422 ರೈತರು ಸಾವಿಗೆ ಶರಣಾಗಿದ್ದಾರೆ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹಿರಿಯ ವ್ಯಾಪಾರ ಸಲಹೆಗಾರ ಪೀಟರ್ ನವರೋ ಅವರ, ಭಾರತದ ರಷ್ಯಾ ತೈಲ ಖರೀದಿಯ ಲಾಭ ಆಗುತ್ತಿರುವುದು ಬ್ರಾಹ್ಮಣರಿಗೆ ಎಂಬ ಹೇಳಿಕೆ ಸೇರಿ ವಿವಿಧ ಟೀಕೆಗಳಿಗೆ ಆಕ್ರೋಶ ವ್ಯಕ್ತಪಡಿಸಿರುವ ಭಾರತದ ವಿದೇಶಾಂಗ ಸಚಿವಾಲಯ