ಕರ್ನಾಟಕದ ಕೈಗಾರಿಕೆಗಳನ್ನು ಸೆಳೆಯುವ ಉದ್ದೇಶದ ಮಹತ್ವಾಕಾಂಕ್ಷೆಯ 9,719 ಎಕ್ರೆ ಪ್ರದೇಶ ವ್ಯಾಪ್ತಿಯ ಓರ್ವಾಕಲ್ ನೋಡ್ ಕೈಗಾರಿಕಾ ಪ್ರದೇಶದ ಮಾಸ್ಟರ್ ಪ್ಲಾನ್ಗೆ ಆಂಧ್ರ ಪ್ರದೇಶ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.
ಮಕ್ಕಳು ಎಷ್ಟೇ ಚುರುಕಾದರೂ, ಗಣಿತಕ್ಕೆ ‘ಕಬ್ಬಿಣದ ಕಡಲೆ’ ಎಂಬ ಹಣೆಪಟ್ಟಿ ತಪ್ಪದು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಕೇಂದ್ರ ಶಿಕ್ಷಣ ಸಚಿವಾಲಯ ನಡೆಸಿದ ಸಮೀಕ್ಷೆಯೊಂದರಲ್ಲಿ, 6ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಕೇವಲ ಶೇ.53ರಷ್ಟು ಮಕ್ಕಳಿಗೆ 10ರ ವರೆಗಿನ ಮಗ್ಗಿ ಬರುತ್ತದೆ ಎಂದು ತಿಳಿದುಬಂದಿದೆ.