ಪಹಲ್ಗಾಂ ಉಗ್ರ ದಾಳಿ ಹಿಂದೆ ಸ್ಥಳೀಯರ ಕುಮ್ಮಕ್ಕಿನ ಶಂಕೆ ವ್ಯಕ್ತವಾಗಿರುವ ನಡುವೆಯೇ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್
ಪಹಲ್ಗಾಂನಲ್ಲಿ 26 ಅಮಾಯಕ ಪ್ರವಾಸಿಗರ ಹತ್ಯೆ ಕುರಿತು ಕಾಂಗ್ರೆಸ್ ನಾಯಕರು ನೀಡಿರುವ ವಿವಾದಾತ್ಮಕ ಹೇಳಿಕೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ
ಪಹಲ್ಗಾಂ ದಾಳಿ ಬಳಿಕ ಪಾಕಿಸ್ತಾನದ ವಿರುದ್ಧ ಕಠಿಣ ಹೆಜ್ಜೆಗಳನ್ನಿಡುತ್ತಿರುವ ಭಾರತ ಮತ್ತೊಂದು ನಿರ್ಧಾರ
100 ರು. ಮತ್ತು 200 ರು. ನೋಟುಗಳು ಎಟಿಎಂಗಳಲ್ಲಿ ಸಿಗುವಂತೆ ಬ್ಯಾಂಕುಗಳು ಮತ್ತು ನೋಡಿಕೊಳ್ಳಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸೂಚನೆ ಹೊರಡಿಸಿದೆ.
2025ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಲಾಯಿತು.
ಕಾಶ್ಮೀರಕ್ಕೆ ಬಂದ ಅತಿಥಿಗಳಿಗೆ ರಕ್ಷಣೆ ಕೊಡುವಲ್ಲಿ ನಾನು ವಿಫಲನಾಗಿದ್ದೇನೆ ನನ್ನಲ್ಲಿ ಕ್ಷಮೆ ಕೇಳಲು ಪದಗಳು ಉಳಿದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಭಾವುಕ