ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
2050ರ ವೇಳೆಗೆ 44 ಕೋಟಿ ಭಾರತೀಯರಿಗೆ ಬೊಜ್ಜಿನ ಸಮಸ್ಯೆ: ವರದಿ
ನವದೆಹಲಿ: ಮುಂದಿನ 25 ವರ್ಷಗಳಲ್ಲಿ ಭಾರತದಲ್ಲಿ ಬರೋಬ್ಬರಿ 44 ಕೋಟಿ ಭಾರತೀಯರು ಬೊಜ್ಜಿನ ಸಮಸ್ಯೆಗೆ ತುತ್ತಾಗಬಹುದು.ಈ ಮೂಲಕ ಚೀನಾವನ್ನು ಭಾರತ ಮೀರಿಸಲಿದೆ ಎಂದು ದಿ ಲ್ಯಾನ್ಸೆಟ್ ವರದಿಯು ತನ್ನ ಜಾಗತಿಕ ವಿಶ್ಲೇಷಣೆಯಲ್ಲಿ ಬಹಿರಂಗಪಡಿಸಿದೆ.
100 ಪುಟಗಳ ಬಜೆಟ್ ಪ್ರತಿ ಕೈಯಲ್ಲೇಬರೆದು ಮಂಡಿಸಿದ ಛತ್ತೀಸ್ಗಢ ಸಚಿವ
: ಅಕ್ಷರಗಳೆಲ್ಲ ಕೀಲಿಮಣೆಯಲ್ಲೇ ಕಳೆದುಹೋಗುತ್ತಿರುವ ಇಂದಿನ ಡಿಜಿಟಲ್ ಯುಗದಲ್ಲೂ ಕೈಬರಹಗಳೇ ಬೆಸ್ಟ್. ಇದು ಸೃಜನಾತ್ಮಕತೆ ಉತ್ತೇಜಿಸಿ, ಜ್ಞಾಪಕ ಶಕ್ತಿ ಹೆಚ್ಚಿಸುತ್ತದೆ ಎಂದು ಹಲವು ಸಂಶೋಧನೆಗಳೇ ಹೇಳಿವೆ.
ಮದುವೆಗೆ ಮುನ್ನವೇ ನಟಿ ತಮನ್ನಾ ಭಾಟಿಯಾ, ವಿಜಯ್ ವರ್ಮಾ ಬ್ರೇಕಪ್
ಕೆಲ ಸಮಯದಿಂದ ಪ್ರೀತಿಯಲ್ಲಿದ್ದ, ಇನ್ನೇನು ಮದುವೆಗೆ ಸಜ್ಜಾಗಿದ್ದಾರೆ ಎನ್ನಲಾದ ಬಾಲಿವುಡ್ ಜೋಡಿ ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ನಡುವೆ ಬ್ರೇಕಪ್ ಆಗಿರುವುದು ಸುದ್ದಿಯಾಗಿದೆ.
ಮಹಾ ಸರ್ಕಾರದ ಮೊದಲ ವಿಕೆಟ್ ಪತನ
ಕಳೆದ ವರ್ಷ ಡಿಸೆಂಬರ್ನಲ್ಲಿ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದ ಸರ್ಪಂಚ್ ಒಬ್ಬರ ಹತ್ಯೆ ಪ್ರಕರಣ ಸಂಬಂಧ ಮಹಾರಾಷ್ಟ್ರದ ಆಹಾರ ಖಾತೆ ಸಚಿವ ಧನಂಜಯ್ ಮುಂಡೆ ರಾಜೀನಾಮೆ ನೀಡಿದ್ದಾರೆ. ಹತ್ಯೆ ಪ್ರಕರಣದಲ್ಲಿ ಮುಂಡೆ ಅವರ ಆಪ್ತ ವಾಲ್ಮೀಕಿ ಕರಾಡ್ ಪ್ರಮುಖ ಆರೋಪಿ ಎಂದು ಪೊಲೀಸರು ತನಿಖಾ ವರದಿಯಲ್ಲಿ ಹೇಳಿದ ಬೆನ್ನಲ್ಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅಕ್ರಮ ಹಣ ವರ್ಗ ಕೇಸಲ್ಲಿ ಎಸ್ಡಿಪಿಐ ಅಧ್ಯಕ್ಷ ಅರೆಸ್ಟ್
ನವದೆಹಲಿ: ಅಕ್ರಮ ಹಣ ವರ್ಗ ಕೇಸಲ್ಲಿ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ಪಿಎಫ್ಐನ ರಾಜಕೀಯ ಮುಖವಾಣಿ ಸಂಘಟನೆ ಎಸ್ಡಿಪಿಐನ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಜಿಯನ್ನು ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ಬಂಧಿಸಿದ್ದಾರೆ.
ಶೀಘ್ರ ದಿಲ್ಲೀಲಿ ಆಫ್ಘನ್ಉಗ್ರ ಸರ್ಕಾರದ ಪ್ರತಿನಿಧಿಗೆ ಅವಕಾಶ?
ಆಫ್ಘಾನಿಸ್ತಾನದಲ್ಲಿ ಅಧಿಕಾರ ನಡೆಸುತ್ತಿರುವ ತಾಲಿಬಾನ್ ಉಗ್ರ ಸರ್ಕಾರಕ್ಕೆ, ದೆಹಲಿಯಲ್ಲಿ ತನ್ನ ಪ್ರತಿನಿಧಿಯನ್ನು ಇರಿಸುವ ಅವಕಾಶವನ್ನು ಕಲ್ಪಿಸಲು ಭಾರತ ಸಮ್ಮತಿಸಿದೆ ಎಂದು ವರದಿಗಳು ತಿಳಿಸಿವೆ.
ಚೀನಾ, ಕೆನಡಾ, ಮೆಕ್ಸಿಕೋ ಮೇಲೆ ಟ್ರಂಪ್ ತೆರಿಗೆ ಯುದ್ಧ ಆರಂಭ
ತಮ್ಮ ದೇಶದ ಉತ್ಪನ್ನಗಳ ಮೇಲೆ ಅಧಿಕ ತೆರಿಗೆ ಹೇರುವ ರಾಷ್ಟ್ರಗಳ ಮೇಲೆ ಅಷ್ಟೇ ಪ್ರಮಾಣದ ತೆರಿಗೆ ಹೇರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೀತಿ ಮಂಗಳವಾರದಿಂದ ಮೆಕ್ಸಿಕೋ ಹಾಗೂ ಕೆನಡಾದ ಮೇಲೆ ಜಾರಿಯಾಗಿದೆ.
₹1.72 ಲಕ್ಷ ಕೋಟಿ ಚಿನ್ನದ ಸಾಲ ಆರ್ಥಿಕ ದುಸ್ಥಿತಿಗೆ ಕನ್ನಡಿ: ಕೈ ಕಿಡಿ
ದುಸ್ಥಿತಿಯ ಸಾಲ ಎಂದೇ ಹೆಳಲಾಗುವ ಚಿನ್ನದ ಅಡಮಾನ ಸಾಲದ ಪ್ರಮಾಣವು ದಾಖಲೆಯ 1.72 ಲಕ್ಷ ಕೋಟಿ ರು.ಗೆ ತಲುಪಿದ್ದು, ಇದು ಭಾರತದ ಆರ್ಥಿಕತೆ ಪ್ರಧಾನಿ ನರೇಂದ್ರ ಮೋದಿ ಸೃಷ್ಟಿಸಿದ ಸಂಕಷ್ಟದಲ್ಲಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಮಿಯಾ, ಪಾಕಿಸ್ತಾನಿ ಅನ್ನೋದು ಧಾರ್ಮಿಕ ಭಾವನೆಗೆ ಹಾನಿ ಅಲ್ಲ
ನವದೆಹಲಿ: ಯಾರಿಗೇ ಆದರೂ ''ಮಿಯಾ-ತಿಯಾ'', ''ಪಾಕಿಸ್ತಾನಿ'' ಎಂದು ಕರೆಯುವುದು ತಪ್ಪಾದರೂ ಅದು ಕ್ರಿಮಿನಲ್ ಅಪರಾಧ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಪದವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ತಮ್ಮಿಂದಲೇ ಔಷಧಿ ಖರೀದಿಗೆ ಖಾಸಗಿ ಆಸ್ಪತ್ರೆಗಳ ಒತ್ತಾಯ ತಪ್ಪು: ಸುಪ್ರೀಂ
ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುವುದು ಅತಿ ದುಬಾರಿಯಾಗಿರುವ ಕಾಲದಲ್ಲಿ, ಅವುಗಳು ರೋಗಿಗಳ ಪರಿವಾರವನ್ನು ಆರ್ಥಿಕವಾಗಿ ಶೋಷಿಸಬಾರದು ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ.
< previous
1
...
67
68
69
70
71
72
73
74
75
...
675
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು