ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಸುರಂಗದ ಮೇಲ್ಭಾಗದಿಂದ ರಂಧ್ರ ಮಾಡಿ ಕಾರ್ಮಿಕರ ರಕ್ಷಣೆಗೆ ಪ್ಲಾನ್
150 ತಾಸು ಕಳೆದರೂ ಹೊರಬರದ 41 ಕಾರ್ಮಿಕರು. ಉತ್ತರಾಖಂಡ: ಭೂಕುಸಿತ ಸಂತ್ರಸ್ತರ ರಕ್ಷಣೆಗೆ ಹೊಸ ಯೋಜನೆ.
ಕೊಂಚ ಸುಧಾರಿಸಿದ ದೆಹಲಿ ಮಾಲಿನ್ಯ
ನವದೆಹಲಿ: ಗಾಳಿಯ ವೇಗ ಮತ್ತು ದಿಕ್ಕಿನಿಂದಾಗಿ ಒಂದೇ ರಾತ್ರಿಯಲ್ಲಿ ದೆಹಲಿಯ ಮಾಲಿನ್ಯದ ಪ್ರಮಾಣದಲ್ಲಿ ಸುಧಾರಣೆ ಕಂಡುಬಂದಿದೆ. ಆದರೂ ವಾಯುವಿನ ಗುಣಮಟ್ಟ ಇನ್ನೂ ಸಹ ಕಳಪೆ ಸ್ಥಿತಿಯಲ್ಲೇ ಮುಂದುವರೆದಿದೆ.
ಜಡ್ಜ್ ನೇಮಕ ವಿಳಂಬ: ಇಂದು ಸುಪ್ರೀಂನಲ್ಲಿ ವಿಚಾರಣೆ
ನ್ಯಾಯಾಧೀಶರ ನೇಮಕ ಮತ್ತು ವರ್ಗಾವಣೆಗೆ ಕೊಲಿಜಿಯಂ ಶಿಫಾರಸು ಮಾಡಿರುವ ಹೆಸರುಗಳನ್ನು ಅನುಮೋದಿಸುವಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ವಿಳಂಬವಾಗಿದೆ ಎಂಬ ಆರೋಪ ಸೇರಿದಂತೆ 2 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ಹರ್ಯಾಣದ 75% ಖಾಸಗಿ ಮೀಸಲು ಹೈಕೋರ್ಟ್ನಲ್ಲಿ ರದ್ದು
ಖಾಸಗಿ ಕ್ಷೇತ್ರದಲ್ಲಿ ಸ್ಥಳೀಯರಿಗೆ ನೌಕರಿ ನೀಡುವ ಕಾಯ್ದೆ. ಅಸಾಂವಿಧಾನಿಕ ಕಾನೂನಿದು: ಹರ್ಯಾಣ ಹೈಕೋರ್ಟ್
ನಕ್ಸಲ್ ದಾಳಿಗೆ ಯೋಧ ಬಲಿ
ಗರಿಯಾಬಂದ್: ಚುನಾವಣೆ ಮುಗಿದ ಬಳಿಕ ಮತಯಂತ್ರಗಳನ್ನು ಸಾಗಿಸುತ್ತಿದ್ದ ವಾಹನ ಗುರಿಯಾಗಿಸಿ ನಕ್ಸಲರು ನಡೆಸಿದ ಸ್ಫೋಟದಲ್ಲಿ ಐಟಿಬಿಪಿ ಯೋಧನೊಬ್ಬ ಶುಕ್ರವಾರ ಸಾವನ್ನಪ್ಪಿದ್ದಾರೆ. ಗರಿಯಾಬಂದ್ ಜಿಲ್ಲೆಯ ಬಡೇ ಗೊಬ್ರಾ ಗ್ರಾಮದಿಂದ ಚುನಾವಣಾ ಸಿಬ್ಬಂದಿ ಮತದಾನ ಪ್ರಕ್ರಿಯೆ ಮುಗಿಸಿ ಮರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಗಂಡಸರಿರುವ ಪಾರ್ಲರ್ಗೆಮುಸ್ಲಿಂ ಸ್ತ್ರೀಯರ ಪ್ರವೇಶತಪ್ಪು: ಯುಪಿ ಮೌಲ್ವಿ ಹೇಳಿಕೆ
ಮುಸ್ಲಿಂ ಮಹಿಳೆಯರು ಪುರುಷರು ನೌಕರರಾಗಿರುವ ಬ್ಯೂಟಿ ಪಾರ್ಲರ್ಗೆ ತೆರಳಬಾರದು. ಅದು ನಿಷಿದ್ಧ ಎಂದು ಉತ್ತರ ಪ್ರದೇಶದ ಸಹರಾನ್ಪುರದ ಮೌಲ್ವಿಯೊಬ್ಬರು ಹೇಳಿದ್ದಾರೆ
ಡೀಪ್ಫೇಕ್ನಿಂದ ದೊಡ್ಡ ಬಿಕ್ಕಟ್ಟು, ನಾನೂ ಅದರ ಸಂತ್ರಸ್ತ: ಮೋದಿ
ಸಮಾಜದಲ್ಲಿ ಇಂಥ ವಿಡಿಯೋ ಅಸಮಾಧಾನದ ಬೆಂಕಿ ಸೃಷ್ಟಿಸಬಹುದು. ನಾನೆಂದೂ ಹಾಡಿಲ್ಲ, ಆದರೂ ಹಾಡಿದಂತೆ ವಿಡಿಯೋ ಮಾಡಿದ್ದಾರೆ.
ಬರ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಿ
ಬರಗಾಲದ ಸನ್ನಿವೇಶ ಸೂಕ್ಷ್ಮತೆಯಿಂದ ಕೂಡಿದ್ದು, ಜನ, ಜಾನುವಾರುಗಳಿಗೆ ಆದ್ಯತೆ ಮೇರೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು
ಅಧಿವೇಶನದಲ್ಲಿ ನೇಕಾರರ ಸಮಸ್ಯೆ ಚರ್ಚಿಸಲು ಮನವಿ
ಬೆಳಗಾವಿಯ ಸುವರ್ಣಸೌಧದಲ್ಲಿ ಜರುಗಲಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ನೇಕಾರರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಬೇಕು
ಮತ್ತೆ ಭೂಮಿಗೆ ಬಿದ್ದ ಚಂದ್ರಯಾನ-3 ರಾಕೆಟ್
ಬೆಂಗಳೂರು: ಚಂದ್ರಯಾನ-3 ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ್ದ ಎಲ್ಎಂವಿ3 ಎಂ4 ರಾಕೆಟ್ನ ಅವಶೇಷಗಳು ಬುಧವಾರ ಮಧ್ಯಾಹ್ನ ಅನಿಯಂತ್ರಿತವಾಗಿ ಭೂಮಿಗೆ ಬಿದ್ದಿವೆ ಎಂದು ಇಸ್ರೋ ಹೇಳಿದೆ.
< previous
1
...
712
713
714
715
716
717
718
719
720
...
733
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?