ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಜಮ್ಮು ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಬಸ್: 36 ಜನ ಬಲಿ
300 ಅಡಿ ಆಳದ ಕಂದಕಕ್ಕೆ ಉರುಳಿ ಅವಘಡ. ಜಮ್ಮು ಕಾಶ್ಮೀರದ ದೋಡಾದ ಬಳಿ ಬಸ್ಸೊಂದು 300 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 36 ಜನ ಸ್ಥಳದಲ್ಲೇ ಸಾವಿಗೀಡಾಗಿ, 19ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
40 ಕಾರ್ಮಿಕರು ರಕ್ಷಣೆಗೆ ಮತ್ತೆ ಅಡ್ಡಿ
ಇಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿದು ಅದರಲ್ಲಿ ಸಿಲುಕಿಕೊಂಡಿರುವ 40 ಜನ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಗೆ ಮತ್ತಷ್ಟು ಅಡ್ಡಿಯಾಗಿದೆ. ಮಣ್ಣು ಕುಸಿತದ ಪ್ರದೇಶದಲ್ಲಿ ಮತ್ತಷ್ಟು ಮಣ್ಣು ಕುಸಿತ ಸಂಭವಿಸುತ್ತಿದೆ.
ಅಯೋದ್ಯೆ ರಾಮಮಂದಿರಉದ್ಘಾಟನೆಗೆ 10 ಕೋಟಿಕುಟುಂಬಕ್ಕೆ ಆಹ್ವಾನ: ವಿಎಚ್ಪಿ
ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲು ವಿಶ್ವಾದ್ಯಂತ 10 ಕೋಟಿ ಹಿಂದೂ ಕುಟುಂಬಗಳಿಗೆ ಆಹ್ವಾನ ನೀಡಲಾಗುತ್ತದೆ ಎಂದು ವಿಶ್ವ ಹಿಂದು ಪರಿಷದ್ ಹೇಳಿದೆ.
40 ಕಾರ್ಮಿಕರ ರಕ್ಷಣೆಗೆ ಬೇಕು ಇನ್ನೆರೆಡು ದಿನ
ಇಲ್ಲಿ ನಿರ್ಮಾಣ ಹಂತದ ಸುರಂಗವೊಂದು ಕುಸಿದು ಬಿದ್ದ ನಂತರ ಸಿಕ್ಕಿಬಿದ್ದಿರುವ ಎಲ್ಲ 40 ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಮತ್ತು ಅವರೊಂದಿಗೆ ಸಂವಹನ ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದಿವಾಸಿಗಳ ಕಲ್ಯಾಣ: ನಾಳೆಯೋಜನೆಗೆ ಮೋದಿ ಚಾಲನೆ- (ಮೆಗಾ ಸ್ಕೀಂ) ₹24000 ಕೋಟಿ ವೆಚ್ಚದ ಬೃಹತ್ ಆಂದೋಲನ- 75 ಜನಾಂಗದ 28 ಲಕ್ಷ ಆದಿವಾಸಿಗಳ ಅಭಿವೃದ್ಧಿ ಗುರಿ
ನವದೆಹಲಿ: ದೇಶದ ಬುಡಕಟ್ಟು ಸಮುದಾಯವನ್ನು ಸಬಲೀಕರಣಗೊಳಿಸುವ ಬೃಹತ್ ಹೆಜ್ಜೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನ.15 ರಂದು ಪಿಎಂ ಪಿವಿಟಿಜಿ (ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪುಗಳು) ಅಭಿವೃದ್ಧಿ ಮಿಷನ್ಗೆ ಚಾಲನೆ ನೀಡಲಿದ್ದಾರೆ.
ಉದ್ಯೋಗಕ್ಕಾಗಿ ಭೂಮಿ: ಇ.ಡಿ.ಯಿಂದ ಲಾಲು ಆಪ್ತನ ಬಂಧನ
ಪಟನಾ: ಲಾಲು ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದ ವೇಳೆ ನಡೆದಿದೆ ಎನ್ನಲಾಗಿರುವ ‘ನೌಕರಿಗಾಗಿ ಭೂಮಿ’ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಲಾಲು ಆಪ್ತ ಅಮಿತ್ ಕಟ್ಯಾಲ್ರನ್ನು ಬಂಧಿಸಿದೆ.
ದೆಹಲಿ: ದೀಪಾವಳಿ ವೇಳೆ 8 ವರ್ಷದಲ್ಲೇ ಅತ್ಯುತ್ತಮ ಹವೆ!
ವಾಯುಗುಣಮಟ್ಟ ಇನ್ನಷ್ಟು ಸುಧಾರಣೆ: 202 ಅಂಕಕ್ಕೆ ಸೂಚ್ಯಂಕ ಚೇತರಿಕೆ. ದೀಪಾವಳಿ ವೇಳೆ 8 ವರ್ಷದಲ್ಲೇ ಅತಿ ಉತ್ತಮ ಸೂಚ್ಯಂಕ ದಾಖಲು. ಈ ಬಾರಿ ಉತ್ತಮ ಹವೆಯೊಂದಿಗೆ ದಿವಾಳಿ ಆಚರಣೆ ನಿರೀಕ್ಷೆ.
ಸುರಂಗ ಕುಸಿದು ನಲ್ವತ್ತು ಕಾರ್ಮಿಕರು ಅಪಾಯದಲ್ಲಿ
ಉತ್ತರಾಖಂಡದಲ್ಲೀ ಭೀಕರ ದುರಂತ. ಪೈಪ್ ಮೂಲಕ ಗಾಳಿ, ನೀರು, ಆಹಾರ.
ಒಬ್ಬನೇ ಮತದಾರ, ಎರಡು ರಾಜ್ಯ, ಎರಡೆರಡು ಮತ!
ಮಹಾರಾಷ್ಟ್ರ-ತೆಲಂಗಾಣ ಗಡಿಯ 14 ಹಳ್ಳಿಗಳ ಜನರಿಗೆ ‘ಡಬಲ್ ಭಾಗ್ಯ’. ಗಡಿ ವಿವಾದ ಬಗೆಹರಿಯದ ಕಾರಣ 3200 ಜನರಿಗೆ ಅನಪೇಕ್ಷಿತ ಸೌಲಭ್ಯ. ಎರಡೂ ರಾಜ್ಯದ ಸರ್ಕಾರಿ ಸೌಲಭ್ಯ, ಮತ ಹಕ್ಕು ಬಳಕೆ. ಸುಪ್ರೀಂ ಕೋರ್ಟ್ಗೆ ಹೋದರೂ ಬಗೆಹರಿಯದ ಗಡಿ ವಿವಾದ.
ಯೋಧರ ಜತೆ ಮೋದಿ ದೀಪಾವಳಿ
ಚೀನಾ ಗಡಿಯ ಲೆಪ್ಚಾದಲ್ಲಿ ಯೋಧರ ಜತೆ ಸಂಭ್ರಮಿಸಿದ ಪ್ರಧಾನಿ. ಐಟಿಬಿಪಿ ಧಿರಿಸಿನಲ್ಲಿ ಮಿಂಚಿದ ನಮೋ. ಯೋಧರಿಗೆ ಸಿಹಿ ವಿತರಣೆ. ಗಡಿಯಲ್ಲಿ ಯೋಧರಿರುವವರೆಗೆ ಭಾರತ ಅತ್ಯಂತ ಸುರಕ್ಷಿತ. ಯೋಧರಿರುವ ಸ್ಥಳವು ದೇವಾಲಯಕ್ಕಿಂತ ಕಡಿಮೆ ಏನಲ್ಲ. ಯೋಧರು ಎಲ್ಲಿರುತ್ತಾರೋ ಅಲ್ಲಿಯೇ ನನ್ನ ದೀಪಾವಳಿ. ದೇಶದ ಪ್ರತಿ ವ್ಯಕ್ತಿ ಯೋಧರ ಹೆಸರಲ್ಲಿ ಒಂದೊಂದು ದೀಪ ಹಚ್ಚಿ: ಪಿಎಂ
< previous
1
...
713
714
715
716
717
718
719
720
721
...
733
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?