ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಮಾದಿಗರಿಗೆ ಒಳಮೀಸಲು ಬೇಡಿಕೆ ಅಧ್ಯಯನಕ್ಕೆ ಸಮಿತಿ: ಮೋದಿ ಭಸವಸೆ
ಹೈದರಾಬಾದ್: ಪಂಚರಾಜ್ಯ ಚುನಾವಣೆಗಳಲ್ಲಿ ಪ್ರಚಾರದ ಭರಾಟೆ ತಾರಕಕ್ಕೇರಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ‘ಮಾದಿಗ ಒಳಮೀಸಲು’ ಬೇಡಿಕೆ ಈಡೇರಿಸಲು ಅಧ್ಯಯನ ಸಮಿತಿಯೊಂದನ್ನು ರಚಿಸುವ ಘೋಷಣೆ ಮಾಡಿದ್ದಾರೆ.
ಸಾಲು ಸಾಲು ದೀಪಾವಳಿ ರಜೆ: ದಿಲ್ಲಿಯಲ್ಲಿ ಭಾರಿ ಟ್ರಾಫಿಕ್ ಜಾಂ!
ದೀಪಾವಳಿ ಹಾಗೂ ಧನ್ತೇರಾಸ್ ಅಂಗವಾಗಿ ದೇಶದ ರಾಜಧಾನಿ ನವದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶನಿವಾರ ತೀವ್ರ ವಾಹನ ದಟ್ಟಣೆ ಉಂಟಾಗಿತ್ತು.
ರಾಷ್ಟ್ರಪತಿ ಮುರ್ಮುಗೆ ನೂತನಮತಚೀಟಿ: ಒಡಿಶಾದಿಂದದೆಹಲಿಗೆ ಮತ ಕ್ಷೇತ್ರ ಬದಲು
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನೂತನ ಮತದಾರರ ಚೀಟಿಯನ್ನು ಶೀಘ್ರದಲ್ಲೇ ವಿತರಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ.
10.6 ಲಕ್ಷ ಕೋಟಿ ನೇರತೆರಿಗೆ ಸಂಗ್ರಹ: ಕಳೆದ ಬಾರಿಗಿಂತ ಶೇ.22ರಷ್ಟು ಏರಿಕೆ
2023-24 ಆರ್ಥಿಕ ವರ್ಷದಲ್ಲಿ ಈವರೆಗೆ ಸುಮಾರು 10.6 ಲಕ್ಷ ಕೋಟಿ ರು. ನೇರ ತೆರಿಗೆ ಸಂಗ್ರಹವಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.22ರಷ್ಟು ಹೆಚ್ಚಿದೆ
ತ.ನಾಡಲ್ಲಿ ಭಾರೀ ಮಳೆ: ಶಾಲಾ ಕಾಲೇಜಿಗೆ ರಜೆ
ತಮಿಳುನಾಡಿನಲ್ಲಿ ಗುರುವಾರ ಭಾರಿ ಮಳೆಯಾಗಿದ್ದು. ಹಲವೆಡೆ ಭೂಕುಸಿತ ಸಂಭವಿಸಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತೀವ್ರ ಕಳಪೆ ಸ್ಥಿತಿಯಲ್ಲೇ ಮುಂದುವರೆದ ದೆಹಲಿ ಮಾಲಿನ್ಯ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಗುರುವಾರವೂ ಸಹ ಮಾಲಿನ್ಯ ತೀವ್ರ ಕಳಪೆ ಪ್ರಮಾಣದಲ್ಲೇ ಮುಂದುವರೆದಿದೆ.
ಭಾರತದಲ್ಲಿ ಸ್ಥಾಪನೆ ಆಗುವ ವಿದೇಶಿ ವಿವಿಗಳಿಗೆ ಹಲವು ಷರತ್ತು
ಭಾರತದಲ್ಲಿ ಕ್ಯಾಂಪಸ್ ಸ್ಥಾಪಿಸಲು ವಿದೇಶಿ ಶಿಕ್ಷಣ ಸಂಸ್ಥೆಗಳು ಹೊಂದಿರಬೇಕಾದ ಅರ್ಹತೆ ಮತ್ತು ಅನುಸರಿಸಬೇಕಾದ ಕಡ್ಡಾಯ ನಿಯಮಗಳನ್ನು ಯುಜಿಸಿ (ವಿಶ್ವವಿದ್ಯಾಲಯ ಧನಸಹಾಯ ಆಯೋಗ) ಪ್ರಕಟಿಸಿದೆ
ದಿಲ್ಲಿಯಲ್ಲಿ ಹೊರರಾಜ್ಯಗಳ ಆ್ಯಪ್ ಆಧಾರಿತ ಟ್ಯಾಕ್ಸಿ ನಿರ್ಬಂಧ
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಗುಣಮಟ್ಟ ಅಪಾಯಕಾರಿ ರೀತಿಯಲ್ಲಿ ಕುಸಿತವಾಗಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯದಲ್ಲಿ ನೋಂದಣಿಯ ಆ್ಯಪ್ ಆಧರಿತ ಟ್ಯಾಕ್ಸಿಗಳಿಗೆ ನಿರ್ಬಂಧ ವಿಧಿಸಿ ದೆಹಲಿ ಸರ್ಕಾರದ ಸಾರಿಗೆ ಸಚಿವ ಗೋಪಾಲ್ ರಾಯ್ ಆದೇಶ ಹೊರಡಿಸಿದ್ದಾರೆ.
2018ರ ಪಟಾಕಿ ನಿಷೇಧ ಇಡೀ ದೇಶಕ್ಕೆ ಅನ್ವಯ: ಸುಪ್ರೀಂಕೋರ್ಟ್
ದೀಪಾವಳಿಗೂ ಮುನ್ನ ಬಂತು ಕಠಿಣ ಆದೇಶ. ಬೇರಿಯಂ ಬಳಸಿದ ಪಟಾಕಿ ನಿಷಿದ್ಧ. ಹಸಿರು ಪಟಾಕಿ ಓಕೆ.
ರಶ್ಮಿಕಾ ಬಳಿಕ ನಟಿ ಕತ್ರಿನಾ ಕೈಫ್ ಡೀಪ್ಫೇಕ್ ಫೋಟೊ ವೈರಲ್
ಕೃತಕ ಬುದ್ಧಿಮತ್ತೆ ಬಳಸಿ ತಿರುಚಲಾಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿರುವ ಬೆನ್ನಲ್ಲೇ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರ ತಿರುಚಿದ ಡೀಪ್ಫೇಕ್ ಫೋಟೊವೊಂದು ವೈರಲ್ ಆಗಿದೆ.
< previous
1
...
714
715
716
717
718
719
720
721
722
...
733
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?