ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ರಸ್ತೆ ಅಪಘಾತದಲ್ಲಿ ಕರ್ನಾಟಕ ನಂ.5
ವಿಶ್ವದ ಅತ್ಯಂತ ಬೃಹತ್ ಚುಟುಕು ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ಎಕ್ಸ್ (ಟ್ವೀಟರ್)ನ ಮೌಲ್ಯ ಕಳೆದ ಒಂದು ವರ್ಷದಲ್ಲಿ ಶೇ.50ರಷ್ಟು ಭಾರೀ ಇಳಿಕೆ ಕಂಡಿದೆ.
ನ್ಯಾನೋ ಘಟಕ ಮುಚ್ಚಿಸಿದ್ದ ದೀದಿ: ಬಂಗಾಳಕ್ಕೆ ₹ 766 ಕೋಟಿ ದಂಡ
ಟಾಟಾ ಸಂಸ್ಥೆಗೆ ಪರಿಹಾರ ನೀಡಲು ಮಧ್ಯಸ್ಥಿತಿ ಆಯೋಗ ಸೂಚನೆ
ಆಂಧ್ರಪ್ರದೇಶ ರೈಲು ಅಪಘಾತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ
ಗಾಯಾಳುಗಳು ದಾಖಲಾಗಿದ್ದ ಆಸ್ಪತ್ರೆಗೆ ಸಿಎಂ ಜಗನ್ ಭೇಟಿ.
ದೆಹಲಿ ಮದ್ಯ ಹಗರಣ: ಸಿಎಂ ಕೇಜ್ರಿಗೆ ಇ.ಡಿ. ಸಮನ್ಸ್
ನ.2ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ. ಡಿಸಿಎಂ ಸಿಸೋಡಿಯಾ ಬಳಿಕ ಸಿಎಂಗೆ ಸಂಕಷ್ಟ.
ಕೇರಳ: ಸ್ಫೋಟದ ಸ್ಥಳಕ್ಕೆ ಸಚಿವ ಆರ್ಸಿ ಭೇಟಿ
ಭದ್ರತಾ ಪಡೆ, ಆರೋಗ್ಯ ಸಿಬ್ಬಂದಿಗೆ ಶ್ಲಾಘನೆ
ಇಸ್ರೇಲ್ ರೀತಿ ಕ್ಷಿಪಣಿ ಧ್ವಂಸಕ್ಕೆ ಭಾರತದಿಂದ ಸ್ವದೇಶಿ ಡೋಮ್
350 ಕಿಮೀ ದೂರದಿಂದ ಬರುವ ಕ್ಷಿಪಣಿ, ವಿಮಾನಕ್ಕೆ ದಾಳಿ. ಇನ್ನು 5 ವರ್ಷದಲ್ಲಿ ನಿಯೋಜನೆ. ಡಿಆರ್ಡಿಒದಿಂದ ಅಭಿವೃದ್ಧಿ.
ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿಗೆ ಗ್ಲೋಬಲ್ ಲೀಡರ್ಶಿಪ್ ಗರಿ
ಸಮಾಜದಲ್ಲಿ ಅಗಣಿತ ಸೇವೆಗಳನ್ನು ಮಾಡಿದ್ದಕ್ಕಾಗಿ ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ, ಅಧ್ಯಕ್ಷೆ ನೀತಾ ಅಂಬಾನಿ ಅವರಿಗೆ ಗ್ಲೋಬಲ್ ಲೀಡರ್ಶಿಪ್ ಪ್ರಶಸ್ತಿ ಲಭಿಸಿದೆ.
ಆಂಧ್ರ ರೈಲು ಅಪಘಾತಕ್ಕೆ ಚಾಲಕರ ಎಡವಟ್ಟೇ ಕಾರಣ
ಆಂಧ್ರಪ್ರದೇಶದಲ್ಲಿ ಭಾನುವಾರ ಸಂಭವಿಸಿದ ರೈಲು ಅಪಘಾತಕ್ಕೆ ರಾಯಗಢ ಪ್ಯಾಸೆಂಜರ್ ರೈಲಿನ ಲೋಕಪೈಲಟ್ಗಳೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ. 2 ಸಿಗ್ನಲ್ಗಳನ್ನು ಜಂಪ್ ಮಾಡಿ ಈ ರೈಲು ಮತ್ತೊಂದು ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
25 ವರ್ಷಗಳಲ್ಲಿ ಮೊದಲ ಬಾರಿ ಐಟಿ ಉದ್ಯಮದಲ್ಲಿ ನೇಮಕಾತಿ ಕುಂಠಿತ
10 ಪ್ರಮುಖ ಕಂಪನಿಗಳಲ್ಲಿ 20 ಲಕ್ಷ ಉದ್ಯೋಗ ನಷ್ಟ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದ ವರದಿ ಬಿಡುಗಡೆ.
ಮಲಯಾಳಂ ನಟಿ ರೆಂಜೂಷಾ ಮೆನನ್ ನಿಗೂಢ ಸಾವು
ಮಲಯಾಳಂನಲ್ಲಿ ಹಲವಾರು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ನಟಿಸಿದ್ದ ನಟಿ ರೆಂಜೂಷಾ ಮೆನನ್ (35) ನಿಗೂಢವಾಗಿ ಸಾವನ್ನಪ್ಪಿದ್ದಾರೆ.
< previous
1
...
716
717
718
719
720
721
722
723
724
...
732
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?