ಕಬ್ಬಿಣದ ಪಂಜರಕ್ಕೆ ಸಿಕ್ಕಿಸಿದ್ದ ವೈರ್ ಕಿತ್ತ ಪರಿಣಾಮ ಇಬ್ಬರು ಕೆಳಗೆ ಬಿದ್ದಿದ್ದಾರೆ. ಕಂಪನಿ ಬೆಳ್ಳಿಹಬ್ಬ ಸಮಾರಂಭದಲ್ಲಿ ಭೀಕರ ಘಟನೆ ನಡೆದಿದೆ. ಪಂಜರದಲ್ಲಿ ಕುಳಿತು ವೇದಿಕೆಗೆ ಬರಲು ಸಜ್ಜಾಗಿದ್ದ ಸಿಇಒ, ದಾರುಣವಾಗಿ ಸಾವನ್ನಪ್ಪಿದ್ದಾರೆ.
ನಿತ್ಯ ದೇಗುಲ ದರ್ಶನ ವ್ರತದ ಅಂಗವಾಗಿ ನರೇಂದ್ರ ಮೋದಿ ವಿವಿಧ ದೇಗುಲಗಳಲ್ಲಿ ಪೂಜೆ ಮಾಡುತ್ತಿದ್ದು, ಶ್ರೀರಂಗಂನಲ್ಲಿ ಕಂಬರಾಮಾಯಣ ಆಲಿಸಿದ ಮೋದಿ, ಭರ್ಜರಿ ರೋಡ್ ಶೋ ನಡೆಸಿದರು. ಬಳಿಕ ರುದ್ರಾಕ್ಷಿ ಮಾಲೆ ಧರಿಸಿ ರಾಮೇಶ್ವರದ ರಾಮನಾಥನ ದರ್ಶನ ಕೂಡ ಪಡೆದರು.
ಇತ್ತೀಚೆಗೆ ಭಾರೀ ವೈರಲ್ ಆಗಿ ದೇಶಾದ್ಯಂತ ಸುದ್ದಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೋವನ್ನು ಸೃಷ್ಟಿಸಿದ್ದ ಆಂಧ್ರಪ್ರದೇಶ ಮೂಲದ ವ್ಯಕ್ತಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.