ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಪಹಲ್ಗಾಂ ನರಮೇಧದಲ್ಲಿ ಲಷ್ಕರ್ ಉಗ್ರ ಹಫೀಜ್ ಕೈವಾಡ
ಭಾರತ ಮತ್ತೊಮ್ಮೆ ಪಾಕಿಸ್ತಾನ ಹಾಗೂ ಅದರ ಉಗ್ರರ ವಿರುದ್ಧ ಸಿಡಿದೇಳುವಂತೆ ಮಾಡಿದ ಪಹಲ್ಗಾಂ ದಾಳಿಯ ಹಿಂದೆ, 26/11 ಮುಂಬೈ ದಾಳಿಯ ಮಾಸ್ಟರ್ಮೈಂಡ್ ಆಗಿರುವ ಲಷ್ಕರ್ ಎ ತೊಯ್ಬಾದ ಮುಖ್ಯಸ್ಥ ಹಫೀಜ್ ಸಯೀದ್ ಕೈವಾಡ ಸಂಬಂಧ ಭದ್ರತಾ ಪಡೆಗಳಿಗೆ ಖಚಿತ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.
ಕಾಶ್ಮೀರಕ್ಕೆ ಭೇಟಿ : ಭದ್ರತೆ ಪರಿಶೀಲಿಸಿದ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪಹಲ್ಗಾಂ ಭಯೋತ್ಪಾದಕ ದಾಳಿ ಬೆನ್ನಲ್ಲೇ, ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಅವರು ಶುಕ್ರವಾರ ಕಾಶ್ಮೀರಕ್ಕೆ ಭೇಟಿ ಭದ್ರತೆ ಪರಿಶೀಲನಾ ಸಭೆ ನಡೆಸಿದ್ದಾರೆ.
ಶಿಮ್ಲಾ ಒಪ್ಪಂದದ ಐತಿಹಾಸಿಕ ಮೇಜಿಂದ ಪಾಕ್ ಧ್ವಜ ನಾಪತ್ತೆ
ಶಿಮ್ಲಾ ಒಪ್ಪಂದವನ್ನು ರದ್ದುಗೊಳಿಸಿ ಪಾಕಿಸ್ತಾನ ಘೋಷಿಸಿದ ಬೆನ್ನಲ್ಲೇ, ಹಿಮಾಚಲ ಪ್ರದೇಶದ ರಾಜಭವನದ ಕೀರ್ತಿ ಸಭಾಂಗಣದಲ್ಲಿ ಶಿಮ್ಲಾ ಒಪ್ಪಂದಕ್ಕೆ ಸಹಿ ಹಾಕಿದ್ದ ಐತಿಹಾಸಿಕ ಮೇಜಿನ ಮೇಲಿಂದ ಪಾಕಿಸ್ತಾನದ ಧ್ವಜ ಕಾಣೆಯಾಗಿದೆ.
ಸಂಸತ್ತು ಅಂಗೀಕರಿಸಿದ ಕಾನೂನಿಗೆ ತಡೆನೀಡೋದು ಸರಿಯಲ್ಲ: ಕೇಂದ್ರ ಸರ್ಕಾರ
ಸುಪ್ರೀಂ ಕೋರ್ಟ್ಗೆ ಸಾಂವಿಧಾನಿಕತೆಯನ್ನು ಪರಿಶೀಲಿಸುವ ಅಧಿಕಾರ ಇದೆ ನಿಜ. ಹಾಗಂತ ಸಂಸತ್ತು ಅಂಗೀಕರಿಸಿದ ಕಾನೂನಿಗೆ ತಡೆ ನೀಡುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರ ವಾದಿಸಿದೆ.
ಧರ್ಮದ ಆಧಾರದಲ್ಲಿ ದೇಶ ವಿಭಜನೆಗಾಗಿ ಉಗ್ರರ ದಾಳಿ : ರಾಹುಲ್
ಪಹಲ್ಗಾಮ್ ಉಗ್ರ ದಾಳಿ ಹಿಂದಿನ ಉದ್ದೇಶ ಭಾರತೀಯರನ್ನು ಧರ್ಮದ ಆಧಾರದ ಮೇಲೆ ವಿಭಜಿಸುವುದೇ ಆಗಿದೆ. ಹೀಗಾಗಿ ಭಯೋತ್ಪಾದನೆಯನ್ನು ಮಣಿಸಬೇಕಿದ್ದರೆ ಭಾರತ ಒಗ್ಗಟ್ಟಾಗಬೇಕಿದೆ ಎಂದು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಪಹಲ್ಗಾಂ ದಾಳಿಯಲ್ಲಿ ಕಲ್ಮಾ ಪಠಿಸಿದವರ ಬಿಟ್ಟರು, ಹಿಂದೂಗಳಿಗೆ ಗುಂಡಿಟ್ಟರು..
ಪಹಲ್ಗಾಂ ದಾಳಿಯಲ್ಲಿ ಮೃತಪಟ್ಟ ಗುಜರಾತ್ನ ಮೂವರು ದುರ್ದೈವಿಗಳ ಪೈಕಿ ಶೈಲೇಶ ಕಲಥಿಯಾ ಒಬ್ಬರು. ಅವರ ಪುತ್ರ ನಕ್ಷ ಮತ್ತು ಪತ್ನಿ ಶೀತಲ್ಬೆನ್ ಕಲಥಿಯಾ ದಾಳಿಯ ಭಯಾನಕತೆಯನ್ನು ಬಿಚ್ಚಿಟ್ಟಿದ್ದಾರೆ.
ಪ್ರಾಕೃತಿಕ ಸೌಂದರ್ಯದ ಮಡಿಲಲ್ಲೀಗ ಸ್ಮಶಾನ ಮೌನ - ಪ್ರವಾಸಿಗರಿಲ್ಲದೇ ಕಾಶ್ಮೀರದ ತಾಣಗಳು ಬಿಕೋ
ಭಾರತದ ಮುಕುಟದಂತಿರುವ ಪ್ರಾಕೃತಿಕ ಸೌಂದರ್ಯದ ಗಣಿ ಕಾಶ್ಮೀರದಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ. ಕಳೆದ ಕೆಲ ವರ್ಷಗಳಿಂದ ಭಾರೀ ಪ್ರಮಾಣದಲ್ಲಿ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದ್ದ ತಾಣಗಳು ಕಳೆದ 2 ದಿನಗಳಿಂದ ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿವೆ.
ಪಹಲ್ಗಾಂ ದುರಂತದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಯೋಧ ಬಲಿ
ಪಹಲ್ಗಾಂ ದುರಂತದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ಉಗ್ರರ ಗುಂಡಿಗೆ ಯೋಧರೊಬ್ಬರು ಬಲಿಯಾಗಿದ್ದಾರೆ. ಇಲ್ಲಿನ ಉಧಂಪುರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ಯೋಧ ಹುತಾತ್ಮರಾಗಿದ್ದಾರೆ.
ಪಾಕ್ನ ಕಂಠ ನಾಳವನ್ನೇ ಕತ್ತರಿಸಿ : ಪೆಂಟಗನ್ ಮಾಜಿ ಅಧಿಕಾರಿ ಸಲಹೆ
ವೆ. ಹಮಾಸ್ ದುಸ್ಸಾಹಸಕ್ಕೆ ಇಸ್ರೇಲ್ ಯಾವ ರೀತಿಯ ಪಾಠ ಕಲಿಸಿತೋ ಅದೇ ರೀತಿಯ ಪಾಠವನ್ನು ಇದೀಗ ಭಾರತ ಐಎಸ್ಐಗೆ ಕಲಿಸಬೇಕು. ಕಾಶ್ಮೀರವನ್ನು ಪಾಕಿಸ್ತಾನದ ಕಂಠನಾಳ ಎಂದು ಪಾಕ್ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಹೇಳಿದ್ದಾರೆ. ಈಗ ಅದರ ಕಂಠ ನಾಳವನ್ನೇ ಭಾರತ ಕತ್ತರಿಸಬೇಕು!
ಭಾರತೀಯ ಅಥ್ಲೀಟ್ಗಳು ಇನ್ನು ಡಿಜಿಲಾಕರ್ ಬಳಸುವುದು ಕಡ್ಡಾಯ
ಕ್ರೀಡಾಪಟುಗಳ ಪ್ರಮಾಣ ಪತ್ರ, ದಾಖಲೆಗಳನ್ನು ಡಿಜಿಟಲೀಕರಣಗೊಳಿಸುವ ಉದ್ದೇಶದಿಂದ ಕೇಂದ್ರ ಕ್ರೀಡಾ ಸಚಿವಾಲಯವು, ಭಾರತೀಯ ಕ್ರೀಡಾಪಟುಗಳಿಗೆ ಡಿಜಿಲಾಕರ್ ಬಳಸುವುದನ್ನು ಕಡ್ಡಾಯಗೊಳಿಸಿದೆ.
< previous
1
...
71
72
73
74
75
76
77
78
79
...
737
next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ