ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ತೆಲಂಗಾಣ ಔಷಧ ಕಾರ್ಖಾನೆ ಸ್ಫೋಟ: ಸಾವಿನ ಸಂಖ್ಯೆ 36ಕ್ಕೆ
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂನಲ್ಲಿರುವ ಸಿಗಾಚಿ ಇಂಡಸ್ಟ್ರೀಸ್ ಔಷಧ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಮೃತರಾದ ಕಾರ್ಮಿಕರ ಸಂಖ್ಯೆ 36ಕ್ಕೇರಿದೆ.
ಆಫ್ರಿಕಕ್ಕೆ ವಾಪಸ್ ಕಳಿಸುವೆ: ಮಸ್ಕ್ಗೆ ಟ್ರಂಪ್ ಎಚ್ಚರಿಕೆ
ತಮ್ಮ ಮಹತ್ವಾಕಾಂಕ್ಷಿ ತೆರಿಗೆ ಮಸೂದೆಯನ್ನು ವಿರೋಧಿಸುತ್ತಿರುವ ವಿಶ್ವದ ನಂ.1 ಶ್ರೀಮಂತ ಹಾಗೂ ತಮ್ಮ ಮಾಜಿ ಆಪ್ತ ಎಲಾನ್ ಮಸ್ಕ್ ಅವರಿಗೆ ಬೆದರಿಕೆ ಹಾಕಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ವಿರೋಧ ಮುಂದುವರಿಸಿದರೆ ನಿಮ್ಮ ಟೆಸ್ಲಾ ಇ.ವಿ. ಕಾರು ಕಂಪನಿಗೆ ನೀಡಿರುವ ತೆರಿಗೆ ವಿನಾಯ್ತಿ ರದ್ದು ಮಾಡುತ್ತೇವೆ. ಹೀಗಾದರೆ ನಿಮ್ಮ ಅಂಗಡಿಯನ್ನು ಮುಚ್ಚಿಕೊಂಡು ಮಾತೃದೇಶ ದ.ಆಫ್ರಿಕಾಗೆ ಮರಳಬೇಕಾದೀತು’ ಎಂದು ಎಚ್ಚರಿಸಿದ್ದಾರೆ.
ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಮಂಗಳವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ. ದುರಂತದಲ್ಲಿ ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ.
ಥಾಯ್ಲೆಂಡ್ ಪ್ರಧಾನಿ ಹುದ್ದೆಯಿಂದ ಶಿನವಾತ್ರ ಅಮಾನತು
ಕಾಂಬೋಡಿಯಾದ ಮಾಜಿ ನಾಯಕನೊಂದಿಗೆ ನಡೆಸಿದ ದೂರವಾಣಿ ಸಂಭಾಷಣೆ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಯ್ಲೆಂಡ್ ಪ್ರಧಾನಿ ಹುದ್ದೆಯಿಂದ ಪೀಟೋಂಗ್ಟಾರ್ನ್ ಶಿನವಾತ್ರ ಅವರನ್ನು ಅಮಾನತುಗೊಳಿಸಲಾಗಿದೆ. ಮುಂದಿನ ತೀರ್ಪು ನೀಡುವವರೆಗೆ ಅಮಾನತು ಜಾರಿಗೊಳಿಸಿ ಥಾಯ್ಲೆಂಡ್ನ ಸಾಂವಿಧಾನಿಕ ನ್ಯಾಯಾಲಯ ಆದೇಶ ಹೊರಡಿಸಿದೆ.
3.5 ಕೋಟಿ ಉದ್ಯೋಗ ಸೃಷ್ಟಿ ಸ್ಕೀಂಗೆ ಕೇಂದ್ರ ಸಂಪುಟ ಅಸ್ತು
ದೇಶದಲ್ಲಿ 2 ವರ್ಷದಲ್ಲಿ 3.5 ಕೋಟಿ ಉದ್ಯೋಗ ಸೃಷ್ಟಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಉತ್ಪಾದನಾ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿ ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗ ಸೃಷ್ಟಿ, ಕೌಶಲ್ಯಾಭಿವೃದ್ಧಿ ಮತ್ತು ಸಾಮಾಜಿಕ ಭದ್ರತೆಯನ್ನು ಗುರಿಯಾಗಿಟ್ಟುಕೊಂಡು 1.07 ಲಕ್ಷ ಕೋಟಿ ರು. ಅಂದಾಜುವೆಚ್ಚದ ಉದ್ಯೋಗ ಆಧಾರಿತ ಪ್ರೋತ್ಸಾಹ ಧನ ಯೋಜನೆ (ಇಎಲ್ಐ) ಜಾರಿಗೆ ಮಂಗಳವಾರ ಒಪ್ಪಿಗೆ ನೀಡಿದೆ.
ನಾಳೆಯಿಂದ ಅಮರನಾಥ ಯಾತ್ರೆ ಶುರು
ದಕ್ಷಿಣ ಕಾಶ್ಮೀರದ ಹಿಮಾಯಲದಲ್ಲಿರುವ ಅಮರನಾಥದ ಯಾತ್ರೆ ಗುರುವಾರದಿಂದ ಶುರುವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಬುಧವಾರ ಕಾಶ್ಮೀರ ಉಪರಾಜ್ಯಪಾಲ ಮನೋಜ್ ಸಿನ್ಹಾ, ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಟಿಕೆಟ್ ಬುಕ್ ಸೇರಿ ಎಲ್ಲ ರೈಲ್ವೆ ಸೇವೆ ಒಂದೇ ಆ್ಯಪ್ನಲ್ಲಿ
ಪ್ರಯಾಣಿಕರಿಗೆ ರೈಲು ಸೇವೆಯನ್ನು ಮತ್ತಷ್ಟು ಸುಲಭಗೊಳಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ‘ರೈಲ್ಒನ್’ ಎಂಬ ಹೊಸ ಅಪ್ಲಿಕೇಶನ್ ಪ್ರಾರಂಭಿಸಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಆ್ಯಪ್ ಬಿಡುಗಡೆ ಮಾಡಿದ್ದಾರೆ.
ತೆಲಂಗಾಣ ಸೇರಿ 5 ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ
ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಅಂಡಮಾನ್-ನಿಕೋಬಾರ್ ಹಾಗೂ ಉತ್ತರಾಖಂಡ ರಾಜ್ಯ ಬಿಜೆಪಿ ನೂತನ ಅಧ್ಯಕ್ಷರನ್ನು ಮಂಗಳವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಓವರ್ಟೈಂ ಕೆಲಸಕ್ಕೆ ಇನ್ಫೋಸಿಸ್ ಬ್ರೇಕ್
ಉದ್ಯೋಗಿಗಳು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಹೇಳಿ ಚರ್ಚೆ ಹುಟ್ಟುಹಾಕಿದ್ದ ಎನ್.ಆರ್. ನಾರಾಯಣ ಮೂರ್ತಿ ಅವರಿಂದ ಸ್ಥಾಪಿತ ಕಂಪನಿಯಾದ ಇನ್ಫೋಸಿಸ್ ಈಗ ತನ್ನ ಉದ್ಯೋಗಿಗಳಿಗೆ ಅವಧಿ ಮೀರಿ ಕೆಲಸ ಮಾಡದಂತೆ ಸೂಚಿಸಿದೆ.
ಇಂದಿನಿಂದ ಎಸಿ, ಸ್ಲೀಪರ್ ರೈಲು ಟಿಕೆಟ್ ದುಬಾರಿ
ಭಾರತೀಯ ರೈಲ್ವೆ ಇತ್ತೀಚೆಗೆ ಘೋಷಿಸಿದ್ದ ಎಸಿ ಹಾಗೂ ಸ್ಲೀಪರ್ ಕೋಚ್ ಟಿಕೆಟ್ ದರ ಏರಿಕೆ ಜು.1ರಿಂದ ಜಾರಿಗೆ ಬರಲಿದೆ.
< previous
1
...
75
76
77
78
79
80
81
82
83
...
827
next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್ಗೆ ಅನ್ನಭಾಗ್ಯ ಅಕ್ಕಿ 2 ರೈಸ್ಮಿಲ್ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್ಮಿಲಾದ್ ವೇಳೆ ಪಾಕ್ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್ ಆರಂಭ ?