ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
* ಇತ್ತೀಚಿನ ಹಠಾತ್ ಸಾವಿಗೆ ಕೋವಿಡ್ ಲಸಿಕೆ ಕಾರಣವಲ್ಲ: ಐಸಿಎಂಆರ್
ದೇಶದಲ್ಲಿ ಸಂಭವಿಸುತ್ತಿರುವ 18ರಿಂದ 45 ವಯೋಮಾನದವರ ಹಠಾತ್ ಸಾವಿಗೆ ಕೋವಿಡ್ ಲಸಿಕೆ ಕಾರಣವಲ್ಲ ಎಂಬುದು ಅಧ್ಯಯನದಿಂದ ದೃಢಪಟ್ಟಿದೆ ಎಂದು ಐಸಿಎಂಆರ್ ಮಂಗಳವಾರ ಹೇಳಿದೆ.
ಡೀಪ್ ಫೇಕ್ ಕುರಿತು ನಾಳೆ ಸಾಮಾಜಿಕ ಜಾಲತಾಣ ಜತೆ ಸರ್ಕಾರ ಸಭೆ
ನಟಿ ರಶ್ಮಿಕಾ ಮಂದಣ್ಣ, ಕತ್ರೀನಾ ಕೈಫ್ ಹಾಗೂ ಕಾಜೋಲ್ ಸೇರಿದಂತೆ ಜಾಲತಾಣಗಳಲ್ಲಿ ಇತ್ತೀಚೆಗೆ ಹಲವು ನಟಿಯರ ಡೀಪ್ ಫೇಕ್ ವಿಡಿಯೋ ಮತ್ತು ಟೋಗಳು ವೈರಲ್ ಆದ ಬೆನ್ನಲ್ಲೇ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ನ.23ರಂದು ಎಲ್ಲ ಸಾಮಾಜಿಕ ಮಾಧ್ಯಮಗಳೊಂದಿಗೆ ಪ್ರಮುಖ ಸಭೆಯನ್ನು ಆಯೋಜಿಸಿದೆ.
ಮೊನ್ನೆ 4.6 ಲಕ್ಷ ಜನರ ಪ್ರಯಾಣ: ದೇಶೀ ವಿಮಾನ ಪ್ರಯಾಣ ದಾಖಲೆ
ಸತತ ಮೂರನೇ ದಿನವೂ ದೇಶೀಯ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ದಾಖಲೆಯಾಗಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 4,59,526 (4.59 ಲಕ್ಷ) ಪ್ರಯಾಣಿಕರು ದೇಶಿಯ ವಿಮಾನಗಳಲ್ಲಿ ಸಂಚರಿಸಿದ್ದಾರೆ.
ಸುರಂಗದಲ್ಲಿ ಸಿಲುಕಿರುವ 41 ಜನರ ನೆರವಿಗೆ ಪೈಪ್
6 ಇಂಚಿನ ಜೀವರಕ್ಷಕ ಪೈಪ್ ಅಳವಡಿಕೆ. ರಕ್ಷಣಾ ಕಾರ್ಯಕ್ಕೆ ಮೊದಲ ಯಶಸ್ಸು. ಕಾರ್ಮಿಕರು ಸಿಲುಕಿರುವ ಸ್ಥಳಕ್ಕೆ 6 ಇಂಚಿನ ಪೈಪ್ ಅಳವಡಿಕೆ. ಇದರ ಮೂಲಕ ಘನ ಆಹಾರ, ಕ್ಯಾಮೆರಾ ರವಾನಿಸಲು ಅವಕಾಶ. ಕಾರ್ಮಿಕರ ಜತೆ ಜೋರಾಗಿ ಮಾತನಾಡಿ ಅವರ ಸ್ಥಿತಿ ಅರಿಯಬಹುದು. ಈ ನಡುವೆ ರಕ್ಷಣಾ ಕಾರ್ಯಕ್ಕೆ ಆಗಮಿಸಿದ ವಿದೇಶಿ ಸುರಂಗ ತಜ್ಞ ಡಿಕ್ಸ್. ಮನೋವೈದ್ಯರನ್ನು ಕರೆಸಿ ಕಾರ್ಮಿಕರಿಗೆ ಸ್ಥೈರ್ಯ ತುಂಬಲು ಕಸರತ್ತು.
ಮಕ್ಕಳ ಆತ್ಮಹತ್ಯೆಗೆ ಪೋಷಕರ ಒತ್ತಡವೇ ಕಾರಣ: ಸುಪ್ರೀಂಕೋರ್ಟ್
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳ ಆತ್ಮಹತ್ಯೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಇಂಥ ಘಟನೆಗೆ ಮಕ್ಕಳ ಮೇಲೆ ಪೋಷಕರು ಹೇರುವ ಒತ್ತಡವೇ ಕಾರಣ ಎಂದು ಟೀಕಿಸಿದೆ
ಚು.ಆಯೋಗ ಪಂಜರದಗಿಳಿ, ಬಿಜೆಪಿ ಸೂಚನೆ ರೀತಿಕೆಲಸ: ಸಂಜಯ್ ರಾವುತ್
ಚುನಾವಣಾ ಆಯೋಗವು ಬಿಜೆಪಿಯ ಪಂಜರದ ಗಿಳಿಯಾಗಿದ್ದು, ಧರ್ಮ ಆಧಾರಿತ ಪ್ರಚಾರದಲ್ಲಿ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.
ಇಸ್ರೇಲ್ ಪ್ರಧಾನಿ ಗುಂಡಿಟ್ಟುಹತ್ಯೆ: ಪ್ಯಾಲೆಸ್ತೀನ್ ಪರರ್ಯಾಲಿಯಲ್ಲಿ ಕೈ ನಾಯಕ ಕರೆ
ಇಸ್ರೇಲ್ ಪ್ರಧಾನಿ ನೆತನ್ಯಾಹು ಒಬ್ಬ ಯುದ್ಧ ಖೈದಿ ಆತನನ್ನು ವಿಚಾರಣೆ ನಡೆಸದೆ ಗುಂಡಿಟ್ಟು ಕೊಲ್ಲಬೇಕು’ ಎಂದು ಕೇರಳದ ಕಾಂಗ್ರೆಸ್ ಸಂಸದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುರಂಗದ ಮೇಲ್ಭಾಗದಿಂದ ರಂಧ್ರ ಮಾಡಿ ಕಾರ್ಮಿಕರ ರಕ್ಷಣೆಗೆ ಪ್ಲಾನ್
150 ತಾಸು ಕಳೆದರೂ ಹೊರಬರದ 41 ಕಾರ್ಮಿಕರು. ಉತ್ತರಾಖಂಡ: ಭೂಕುಸಿತ ಸಂತ್ರಸ್ತರ ರಕ್ಷಣೆಗೆ ಹೊಸ ಯೋಜನೆ.
ಕೊಂಚ ಸುಧಾರಿಸಿದ ದೆಹಲಿ ಮಾಲಿನ್ಯ
ನವದೆಹಲಿ: ಗಾಳಿಯ ವೇಗ ಮತ್ತು ದಿಕ್ಕಿನಿಂದಾಗಿ ಒಂದೇ ರಾತ್ರಿಯಲ್ಲಿ ದೆಹಲಿಯ ಮಾಲಿನ್ಯದ ಪ್ರಮಾಣದಲ್ಲಿ ಸುಧಾರಣೆ ಕಂಡುಬಂದಿದೆ. ಆದರೂ ವಾಯುವಿನ ಗುಣಮಟ್ಟ ಇನ್ನೂ ಸಹ ಕಳಪೆ ಸ್ಥಿತಿಯಲ್ಲೇ ಮುಂದುವರೆದಿದೆ.
ಜಡ್ಜ್ ನೇಮಕ ವಿಳಂಬ: ಇಂದು ಸುಪ್ರೀಂನಲ್ಲಿ ವಿಚಾರಣೆ
ನ್ಯಾಯಾಧೀಶರ ನೇಮಕ ಮತ್ತು ವರ್ಗಾವಣೆಗೆ ಕೊಲಿಜಿಯಂ ಶಿಫಾರಸು ಮಾಡಿರುವ ಹೆಸರುಗಳನ್ನು ಅನುಮೋದಿಸುವಲ್ಲಿ ಕೇಂದ್ರ ಸರ್ಕಾರದ ಕಡೆಯಿಂದ ವಿಳಂಬವಾಗಿದೆ ಎಂಬ ಆರೋಪ ಸೇರಿದಂತೆ 2 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
< previous
1
...
847
848
849
850
851
852
853
854
855
...
868
next >
Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್ ಪ್ಯಾಕೇಜ್
ಎಪಿಎಲ್ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ