ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಹರ್ಯಾಣದ 75% ಖಾಸಗಿ ಮೀಸಲು ಹೈಕೋರ್ಟ್ನಲ್ಲಿ ರದ್ದು
ಖಾಸಗಿ ಕ್ಷೇತ್ರದಲ್ಲಿ ಸ್ಥಳೀಯರಿಗೆ ನೌಕರಿ ನೀಡುವ ಕಾಯ್ದೆ. ಅಸಾಂವಿಧಾನಿಕ ಕಾನೂನಿದು: ಹರ್ಯಾಣ ಹೈಕೋರ್ಟ್
ನಕ್ಸಲ್ ದಾಳಿಗೆ ಯೋಧ ಬಲಿ
ಗರಿಯಾಬಂದ್: ಚುನಾವಣೆ ಮುಗಿದ ಬಳಿಕ ಮತಯಂತ್ರಗಳನ್ನು ಸಾಗಿಸುತ್ತಿದ್ದ ವಾಹನ ಗುರಿಯಾಗಿಸಿ ನಕ್ಸಲರು ನಡೆಸಿದ ಸ್ಫೋಟದಲ್ಲಿ ಐಟಿಬಿಪಿ ಯೋಧನೊಬ್ಬ ಶುಕ್ರವಾರ ಸಾವನ್ನಪ್ಪಿದ್ದಾರೆ. ಗರಿಯಾಬಂದ್ ಜಿಲ್ಲೆಯ ಬಡೇ ಗೊಬ್ರಾ ಗ್ರಾಮದಿಂದ ಚುನಾವಣಾ ಸಿಬ್ಬಂದಿ ಮತದಾನ ಪ್ರಕ್ರಿಯೆ ಮುಗಿಸಿ ಮರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ಗಂಡಸರಿರುವ ಪಾರ್ಲರ್ಗೆಮುಸ್ಲಿಂ ಸ್ತ್ರೀಯರ ಪ್ರವೇಶತಪ್ಪು: ಯುಪಿ ಮೌಲ್ವಿ ಹೇಳಿಕೆ
ಮುಸ್ಲಿಂ ಮಹಿಳೆಯರು ಪುರುಷರು ನೌಕರರಾಗಿರುವ ಬ್ಯೂಟಿ ಪಾರ್ಲರ್ಗೆ ತೆರಳಬಾರದು. ಅದು ನಿಷಿದ್ಧ ಎಂದು ಉತ್ತರ ಪ್ರದೇಶದ ಸಹರಾನ್ಪುರದ ಮೌಲ್ವಿಯೊಬ್ಬರು ಹೇಳಿದ್ದಾರೆ
ಡೀಪ್ಫೇಕ್ನಿಂದ ದೊಡ್ಡ ಬಿಕ್ಕಟ್ಟು, ನಾನೂ ಅದರ ಸಂತ್ರಸ್ತ: ಮೋದಿ
ಸಮಾಜದಲ್ಲಿ ಇಂಥ ವಿಡಿಯೋ ಅಸಮಾಧಾನದ ಬೆಂಕಿ ಸೃಷ್ಟಿಸಬಹುದು. ನಾನೆಂದೂ ಹಾಡಿಲ್ಲ, ಆದರೂ ಹಾಡಿದಂತೆ ವಿಡಿಯೋ ಮಾಡಿದ್ದಾರೆ.
ಬರ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಿ
ಬರಗಾಲದ ಸನ್ನಿವೇಶ ಸೂಕ್ಷ್ಮತೆಯಿಂದ ಕೂಡಿದ್ದು, ಜನ, ಜಾನುವಾರುಗಳಿಗೆ ಆದ್ಯತೆ ಮೇರೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು
ಅಧಿವೇಶನದಲ್ಲಿ ನೇಕಾರರ ಸಮಸ್ಯೆ ಚರ್ಚಿಸಲು ಮನವಿ
ಬೆಳಗಾವಿಯ ಸುವರ್ಣಸೌಧದಲ್ಲಿ ಜರುಗಲಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ನೇಕಾರರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಬೇಕು
ಮತ್ತೆ ಭೂಮಿಗೆ ಬಿದ್ದ ಚಂದ್ರಯಾನ-3 ರಾಕೆಟ್
ಬೆಂಗಳೂರು: ಚಂದ್ರಯಾನ-3 ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ್ದ ಎಲ್ಎಂವಿ3 ಎಂ4 ರಾಕೆಟ್ನ ಅವಶೇಷಗಳು ಬುಧವಾರ ಮಧ್ಯಾಹ್ನ ಅನಿಯಂತ್ರಿತವಾಗಿ ಭೂಮಿಗೆ ಬಿದ್ದಿವೆ ಎಂದು ಇಸ್ರೋ ಹೇಳಿದೆ.
ಜಮ್ಮು ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಬಸ್: 36 ಜನ ಬಲಿ
300 ಅಡಿ ಆಳದ ಕಂದಕಕ್ಕೆ ಉರುಳಿ ಅವಘಡ. ಜಮ್ಮು ಕಾಶ್ಮೀರದ ದೋಡಾದ ಬಳಿ ಬಸ್ಸೊಂದು 300 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 36 ಜನ ಸ್ಥಳದಲ್ಲೇ ಸಾವಿಗೀಡಾಗಿ, 19ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
40 ಕಾರ್ಮಿಕರು ರಕ್ಷಣೆಗೆ ಮತ್ತೆ ಅಡ್ಡಿ
ಇಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿದು ಅದರಲ್ಲಿ ಸಿಲುಕಿಕೊಂಡಿರುವ 40 ಜನ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಗೆ ಮತ್ತಷ್ಟು ಅಡ್ಡಿಯಾಗಿದೆ. ಮಣ್ಣು ಕುಸಿತದ ಪ್ರದೇಶದಲ್ಲಿ ಮತ್ತಷ್ಟು ಮಣ್ಣು ಕುಸಿತ ಸಂಭವಿಸುತ್ತಿದೆ.
ಅಯೋದ್ಯೆ ರಾಮಮಂದಿರಉದ್ಘಾಟನೆಗೆ 10 ಕೋಟಿಕುಟುಂಬಕ್ಕೆ ಆಹ್ವಾನ: ವಿಎಚ್ಪಿ
ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲು ವಿಶ್ವಾದ್ಯಂತ 10 ಕೋಟಿ ಹಿಂದೂ ಕುಟುಂಬಗಳಿಗೆ ಆಹ್ವಾನ ನೀಡಲಾಗುತ್ತದೆ ಎಂದು ವಿಶ್ವ ಹಿಂದು ಪರಿಷದ್ ಹೇಳಿದೆ.
< previous
1
...
848
849
850
851
852
853
854
855
856
...
868
next >
Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್ ಪ್ಯಾಕೇಜ್
ಎಪಿಎಲ್ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ