ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರಿದ್ದ ಕಾರು ಹರಿದು ಪಕ್ಷದ ಬೆಂಬಲಿಗ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಇಸ್ರೇಲ್ ಬಳಿಕ ಅಮೆರಿಕ ಕೂಡ ನಮ್ಮ ಮೇಲೆ ಅಪಾಯಕಾರಿ ಯುದ್ಧ ಘೋಷಿಸಿದೆ. ಈ ಮೂಲಕ ರಾಜತಾಂತ್ರಿಕ ಸಂಧಾನಕ್ಕೆ ಅಮೆರಿಕವೇ ತಿಲಾಂಜಲಿ ಇಟ್ಟಿದೆ. ಅಮೆರಿಕದ ಪ್ರಚೋದನೆಗೆ ತಕ್ಕ ಪ್ರತ್ಯುತ್ತರ ನೀಡುವ ಹಕ್ಕನ್ನು ನಾವು ಕಾಯ್ದಿಟ್ಟುಕೊಂಡಿದ್ದೇವೆ ಎಂದ ಇರಾನ್
ಆಕ್ರೋಶದ ಕಿಡಿಗೆ ಕಾರಣವಾಗಿದ್ದ 26 ಪ್ರವಾಸಿಗರ ನರಮೇಧಕ್ಕೆ ಸಾಕ್ಷಿಯಾಗಿದ್ದ ಪಹಲ್ಗಾಂ ದಾಳಿಯ ಉಗ್ರರನ್ನು ಬಗ್ಗುಬಡಿಯುವ ಭಾರತೀಯ ತನಿಖಾ ಸಂಸ್ಥೆಗಳ ಪ್ರಯತ್ನಕ್ಕೆ ಇದೀಗ ಮಹತ್ವದ ಗೆಲುವು ಸಿಕ್ಕಿದೆ.
ಇರಾನ್ ತನ್ನ ವೈರಿ ರಾಷ್ಟ್ರಗಳಿಗೆ ಮಹಾ ಆಘಾತ ನೀಡಲು ಮುಂದಾಗಿದ್ದು, ವಿಶ್ವದ ಅತ್ಯಂತ ನಿರ್ಣಾಯಕ ತೈಲ ಕಾರಿಡಾರ್ ಎಂದೇ ಬಿಂಬಿತ ಹೋರ್ಮುಜ್ ಜಲಸಂಧಿಯನ್ನು ಮುಚ್ಚಲು ಮುಂದಾಗಿದೆ. ಇದಕ್ಕೆ ಇರಾನ್ ಸಂಸತ್ ಕೂಡ ಒಪ್ಪಿಗೆ ನೀಡಿದ್ದು, ಇದರಿಂದ ಭಾರತದ ತೈಲ ವಹಿವಾಟಿಗೂ ಪೆಟ್ಟು ಬೀಳಲಿದೆ.