ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಮುಂದಿನ ಸಿಜೆಐ ಸ್ಥಾನಕ್ಕೆ ನ್ಯಾ. ಭೂಷಣ್ ರಾಮಕೃಷ್ಣ ಗವಾಯಿ ಹೆಸರು ಸರ್ಕಾರಕ್ಕೆ ಶಿಫಾರಸು
ಸುಪ್ರೀಂಕೋರ್ಟ್ನ ಹಾಲಿ ನ್ಯಾಯಮೂರ್ತಿ ನ್ಯಾ. ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್.ಗವಾಯಿ) ಅವರನ್ನು ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
ಮುಂಬೈ- ಮನ್ಮಾಡ್ಗೆ ಸಂಚರಿಸುವ ಪಂಚವಟಿ ಎಕ್ಸ್ಪ್ರೆಸ್ನ ಎಸಿ ಕೋಚ್ನಲ್ಲಿ ಎಟಿಎಂ ಸೇವೆ ಆರಂಭ
ಭಾರತೀಯ ರೈಲ್ವೆ ಇದೇ ಮೊದಲ ಬಾರಿಗೆ ರೈಲಿನೊಳಗೂ ಎಟಿಎಂ ಸೌಲಭ್ಯ ಕಲ್ಪಿಸುವ ಮೂಲಕ ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದೆ. ಹೀಗಾಗಿ ಅಗತ್ಯವಿದ್ದವರು ಇನ್ನು ರೈಲಿನೊಳಗೆ ಹಣ ವಿತ್ಡ್ರಾ ಮಾಡಬಹುದು.
ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರವು ಚೀನಾ ಉತ್ಪನ್ನಗಳ ಮೇಲೆ ಶೇ.245ರ ವರೆಗೆ ಪ್ರತಿ ತೆರಿಗೆ
ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರವು ಇದೀಗ ಚೀನಾದಿಂದ ಆಮದಾಗುವ ವಸ್ತುಗಳ ಮೇಲೆ ಶೇ.245ರ ವರೆಗೆ ಪ್ರತಿ ತೆರಿಗೆ ಹಾಕುವುದಾಗಿ ಹೇಳಿದೆ.
ನ್ಯಾಷನಲ್ ಹೆರಾಲ್ಡ್: ಸೋನಿಯಾ ನಂ.1, ರಾಹುಲ್ ಗಾಂಧಿ ನಂ.2 ಆರೋಪಿ
‘ನ್ಯಾಷನಲ್ ಹೆರಾಲ್ಡ್’ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯವು ದೆಹಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರನ್ನು ಆರೋಪಿ ನಂ.1 ಮತ್ತು ರಾಹುಲ್ ಗಾಂಧಿ ಅವರನ್ನು ಆರೋಪಿ ನಂ.2 ಎಂದು ಹೆಸರಿಸಿದೆ.
ಬೆಂಗಳೂರಿನ ತೊಟ್ಟಿಲು ಸೂಪರ್:ಓಪನ್ ಎಐ ಸಿಇಒ ಸ್ಯಾಮ್ ಮೆಚ್ಚುಗೆ
2024ರಲ್ಲಿ ತಮ್ಮ ಬಹುಕಾಲದ ಗೆಳೆಯ ಆಲಿವರ್ ಮುಲ್ಹೆರಿನ್ ಅವರನ್ನು ವಿವಾಹವಾಗಿ ಗಮನ ಸೆಳೆದಿದ್ದ ಓಪನ್ಎಐ ಸಿಇಒ ಸ್ಯಾಮ್ ಆಲ್ಟ್ಮನ್ ಫೆಬ್ರವರಿಯಲ್ಲಿ ಮಗುವನ್ನು ದತ್ತು ಪಡೆದಿದ್ದರು. ಇದೀಗ ಮಗುವಿಗೆ ಬೆಂಗಳೂರು ಮೂಲದ ಮಹಿಳೆಯೊಬ್ಬರು ಸ್ಥಾಪಿಸಿರುವ ಕ್ರೆಡೆಲ್ವೈಸ್ ಎಂಬ ಕಂಪನಿಯಿಂದ ಸ್ಮಾರ್ಟ್ ತೊಟ್ಟಿಲನ್ನು ಖರೀದಿಸಿದ್ದಾರೆ.
ಕಾನೂನು ಆಯೋಗದಮುಖ್ಯಸ್ಥರಾಗಿ ಕರ್ನಾಟಕಹೈ ಮಾಜಿ ಸಿಜೆ ದಿನೇಶ್
ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಧೀಶ, ಕರ್ನಾಟಕ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರು 23ನೇ ಕಾನೂನು ಆಯೋಗದ ಮುಖ್ಯಸ್ಥರಾಗಿ ನೇಮಕರಾಗಿದ್ದಾರೆ.
ಹರ್ಯಾಣ ಭೂಖರೀದಿ ಪ್ರಕರಣ:ಇ.ಡಿ.ಯಿಂದ ವಾದ್ರಾ ವಿಚಾರಣೆ
ಭೂಮಿ ಖರೀದಿ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ಕೆಲಕಾಲ ವಿಚಾರಣೆ ನಡೆಸಿದೆ.
ಮುಸ್ಲಿಮರಿಗೆ ಪಂಕ್ಚರ್ ಕೆಲಸ: ಮೋದಿ ಹೇಳಿಕೆಗೆ ವಿಪಕ್ಷಗಳ ಕಿಡಿ
ವಕ್ಫ್ ಭೂಮಿ ಸದ್ಬಳಕೆ ಮಾಡದ್ದಕ್ಕೇ ಮುಸ್ಲಿಮರು ಪಂಕ್ಚರ್ ಹಾಕುವ ಕೆಲಸ ಮಾಡುವಂತಾಗಿದೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಪಕ್ಷ ನಾಯಕರು ಕಿಡಿ ಕಾರಿದ್ದು, ‘ಸಂಘ ಪರಿವಾರದ ಚಿಂತನೆ ಮತ್ತು ಆಸ್ತಿಯನ್ನು ದೇಶದ ಹಿತಕ್ಕಾಗಿ ಬಳಸಿದ್ದರೆ ಮೋದಿ ಚಹಾ ಮಾರಬೇಕಾಗಿರಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಟ್ರಂಪ್ ತೆರಿಗೆ ಶಾಕ್ನಿಂದ ಸೆನ್ಸೆಕ್ಸ್ಪಾರು: ವಿಶ್ವದ ಮೊದಲ ಸೂಚ್ಯಂಕ
: ವಿಶ್ವದ ಎಲ್ಲಾ ದೇಶಗಳ ಮೇಲೂ ಪ್ರತಿತೆರಿಗೆ ಹೇರುವ ಅಮೆರಿಕದ ನಿರ್ಧಾರದ ಹಿನ್ನೆಲೆಯಲ್ಲಿ ಭಾರೀ ಕುಸಿತ ಕಂಡಿದ್ದ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್, ಮಂಗಳವಾರದ ಹೊತ್ತಿಗೆ ತನ್ನ ಪೂರ್ಣ ನಷ್ಟ ಭರ್ತಿ ಮಾಡಿಕೊಳ್ಳುವುದರಲ್ಲಿ ಯಶಸ್ವಿಯಾಗಿದೆ.
ಅಮೆರಿಕಕ್ಕೆ ಚೀನಾ ಅಪರೂಪದ ಲೋಹ ಶಾಕ್
ಅಮೆರಿಕ ಮತ್ತು ಚೀನಾದ ನಡುವೆ ಸುಂಕ ಉದ್ವಿಗ್ನತೆಯ ನಡುವೆ ಚೀನಾ, ಡೊನಾಲ್ಡ್ ಟ್ರಂಪ್ಗೆ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಸೆಮಿ ಕಂಡಕ್ಟರ್, ಐಟಿ ಉತ್ಪನ್ನಗಳಲ್ಲಿ ಬಳಕೆಯಾಗುವ ಅಪರೂಪದ ಲೋಹ ರಫ್ತಿಗೆ ನಿರ್ಬಂಧ ವಿಧಿಸಲು ಮುಂದಾಗಿದೆ.
< previous
1
...
84
85
86
87
88
89
90
91
92
...
738
next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ