ಬಿಹಾರದ ಮುಜಫರ್ಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯವೊಂದರಲ್ಲಿ ಅಯನ್ ರಾಜ್ ಎನ್ನುವ 13 ವರ್ಷದ ಬಾಲಕ 134 ಎಸೆತಗಳಲ್ಲಿ ಔಟಾಗದೇ ಬರೋಬ್ಬರಿ 327 ರನ್ ಬಾರಿಸಿ ದಾಖಲೆ ಬರೆದಿದ್ದಾರೆ.
ಮೇಘಾಲಯದಲ್ಲಿ ಮಧುಚಂದ್ರಕ್ಕೆ ಪತಿಯ ಕರೆದೊಯ್ದು, ಆತನನ್ನು ಪತ್ನಿಯೇ ಕೊಲೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷ್ಯ ಲಭಿಸಿದ್ದು, ಕೊಲೆಗೆ ಬಳಸಿದ್ದ ಮಚ್ಚು ಗುವಾಹಟಿ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದೆ.
ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧ ತೀವ್ರಗೊಂಡ ಹಿನ್ನೆಲೆಯಲ್ಲಿ ಅಲ್ಲಿರುವ ಸುಮಾರು 10 ಸಾವಿರ ಭಾರತೀಯರು ಅತಂತ್ರರಾಗಿದ್ದಾರೆ
2026-27ರಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ ದೇಶದ 16ನೇ ಜನಗಣತಿಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಭಾರತ- ಪಾಕ್ ನಡುವಿನ ಸಮರದ ಬಳಿಕ ಪಾಕಿಸ್ತಾನ ಜತೆಗಿನ ಸಿಂಧು ನೀರು ಹಂಚಿಕೆ ಒಪ್ಪಂದಕ್ಕೆ ತಡೆ ನೀಡಿ ಶಾಕ್ ನೀಡಿದ್ದ ಭಾರತ, ಇದೀಗ ಮತ್ತೊಂದು ಆಘಾತ ನೀಡಲು ಮುಂದಾಗಿದೆ.