ಡಿ.13ರಂದು ಸಂಸತ್ ಭವನದ ಒಳಗೆ ‘ಹೊಗೆ ಬಾಂಬ್’ ಸಿಡಿಸಿ ಭದ್ರತಾ ಲೋಪ ಎಸಗಿದ ಆರೋಪದ ಮೇಲೆ ಐವರು ಆರೋಪಿಗಳನ್ನು ಶುಕ್ರವಾರ ಮಂಪರು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪರೀಕ್ಷೆಯಲ್ಲಿ, ಇಡೀ ಕೃತ್ಯದ ಮಾಸ್ಟರ್ಮೈಂಡ್ ಮೈಸೂರು ಮೂಲದ ಮನೋರಂಜನ್ ಎಂಬುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನವದೆಹಲಿ: ಡಿ.13ರಂದು ಸಂಸತ್ ಭವನದ ಒಳಗೆ ‘ಹೊಗೆ ಬಾಂಬ್’ ಸಿಡಿಸಿ ಭದ್ರತಾ ಲೋಪ ಎಸಗಿದ ಆರೋಪದ ಮೇಲೆ ಐವರು ಆರೋಪಿಗಳನ್ನು ಶುಕ್ರವಾರ ಮಂಪರು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪರೀಕ್ಷೆಯಲ್ಲಿ, ಇಡೀ ಕೃತ್ಯದ ಮಾಸ್ಟರ್ಮೈಂಡ್ ಮೈಸೂರು ಮೂಲದ ಮನೋರಂಜನ್ ಎಂಬುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶುಕ್ರವಾರ ಗುಜರಾತ್ನ ಗಾಂಧಿನಗರದಲ್ಲಿ ನಡೆದ ಮಂಪರು ಪರೀಕ್ಷೆಯಲ್ಲಿ ಮನೋರಂಜನ್ ಹಾಗೂ ಸಾಗರ್ ಶರ್ಮಗೆ ವಿಶೇಷ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆ ವೇಳೆ ಸತ್ಯ ಹೊರಬಂದಿದೆ.
ಈ ಹಿಂದೆ ಸಂಸತ್ ಸ್ಫೋಟದ ರೂವಾರಿ ಬಂಗಾಳ ಮೂಲದ ಲಲಿತ್ ಝಾ ಎಂದು ಹೇಳಲಾಗಿತ್ತು. ಆದರೆ ಬ್ರೇನ್ ಮ್ಯಾಪಿಂಗ್ ಪರೀಕ್ಷೆ, ನಾರ್ಕೋ ಟೆಸ್ಟ್ ಹಾಗೂ ಪಾಲಿಗ್ರಾಫಿ ಪರೀಕ್ಷೆಗಳಲ್ಲಿ ಮನೋರಂಜನ್ ಮಾಸ್ಟರ್ಮೈಂಡ್ ಎಂಬುದು ಗೊತ್ತಾಗಿದೆ.
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.