ಗರಿಯಾಬಂದ್: ಚುನಾವಣೆ ಮುಗಿದ ಬಳಿಕ ಮತಯಂತ್ರಗಳನ್ನು ಸಾಗಿಸುತ್ತಿದ್ದ ವಾಹನ ಗುರಿಯಾಗಿಸಿ ನಕ್ಸಲರು ನಡೆಸಿದ ಸ್ಫೋಟದಲ್ಲಿ ಐಟಿಬಿಪಿ ಯೋಧನೊಬ್ಬ ಶುಕ್ರವಾರ ಸಾವನ್ನಪ್ಪಿದ್ದಾರೆ. ಗರಿಯಾಬಂದ್ ಜಿಲ್ಲೆಯ ಬಡೇ ಗೊಬ್ರಾ ಗ್ರಾಮದಿಂದ ಚುನಾವಣಾ ಸಿಬ್ಬಂದಿ ಮತದಾನ ಪ್ರಕ್ರಿಯೆ ಮುಗಿಸಿ ಮರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಕ್ಸಲ್ ದಾಳಿಗೆ ಯೋಧ ಬಲಿ
ಗರಿಯಾಬಂದ್: ಚುನಾವಣೆ ಮುಗಿದ ಬಳಿಕ ಮತಯಂತ್ರಗಳನ್ನು ಸಾಗಿಸುತ್ತಿದ್ದ ವಾಹನ ಗುರಿಯಾಗಿಸಿ ನಕ್ಸಲರು ನಡೆಸಿದ ಸ್ಫೋಟದಲ್ಲಿ ಐಟಿಬಿಪಿ ಯೋಧನೊಬ್ಬ ಶುಕ್ರವಾರ ಸಾವನ್ನಪ್ಪಿದ್ದಾರೆ. ಗರಿಯಾಬಂದ್ ಜಿಲ್ಲೆಯ ಬಡೇ ಗೊಬ್ರಾ ಗ್ರಾಮದಿಂದ ಚುನಾವಣಾ ಸಿಬ್ಬಂದಿ ಮತದಾನ ಪ್ರಕ್ರಿಯೆ ಮುಗಿಸಿ ಮರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.