ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ, ಬ್ರಜೇಶ್ ಪಾಠಕ್ ಮತ್ತು ಇತರ ಕ್ಯಾಬಿನೆಟ್ ಸಚಿವರು ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮಂಗಳವಾರ ಪವಿತ್ರ ಸ್ನಾನ ಮಾಡಿದರು.
ಪ್ರಯಾಗರಾಜ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ, ಬ್ರಜೇಶ್ ಪಾಠಕ್ ಮತ್ತು ಇತರ ಕ್ಯಾಬಿನೆಟ್ ಸಚಿವರು ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಮಂಗಳವಾರ ಪವಿತ್ರ ಸ್ನಾನ ಮಾಡಿದರು.
ಪ್ರಯಾಗ್ನಲ್ಲಿ ಕುಂಭಮೇಳ ನಿಮಿತ್ತ ಸಂಪುಟ ಸಭೆ ಇತ್ತು. ಈ ನಿಮಿತ್ತ ಇಡೀ ಸಂಪುಟ ಇಲ್ಲಿ ನೆರೆದು ಪುಣ್ಯಸ್ಥಾನಗೈದಿತು.
ಜ.27ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಫೆ.1ರಂದು ಉಪರಾಷ್ಟ್ರಪತಿ ಜಗದೀಪ್ ಧನಕರ್, ಫೆ.5ರಂದು ಪ್ರಧಾನಿ ನರೇಂದ್ರ ಮೋದಿ ಇಲ್ಲಿ ಪುಣ್ಯಸ್ನಾನ ಮಾಡುವ ನಿರೀಕ್ಷೆ ಇದೆ.
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.