• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಪರಿಸರ ನಿರ್ಮಾಣ ನಮ್ಮೆಲ್ಲರ ಹೊಣೆ: ಪಿ.ಎಂ. ನರೇಂದ್ರಸ್ವಾಮಿ
ಪೊಲೀಸ್‌ ಇಲಾಖೆಯಿಂದ ರನ್ ಫಾರ್ ಯುನಿಟಿ ಜಾಥಾ
ನವೆಂಬರ್ ಕ್ರಾಂತಿ ಏನೂ ಇಲ್ಲ, ಓನ್ಲಿ ಶಾಂತಿ : ನರೇಂದ್ರಸ್ವಾಮಿ
ಮುಧೋಳದ ಹುಣಶಿಕಟ್ಟಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಲೋಕಾರ್ಪಣೆ ನಾಳೆ
ಮುಗಳಖೋಡದ ಜನಪದ ಗಾಯಕಿ ಶ್ಯಾಮಲಾ ಲಕ್ಷ್ಮೇಶ್ವರ ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಗುರಿ, ಛಲ ಇದ್ದರೆ ಎಂತಹುದೇ ಸಾಧನೆ ಸಾಧ್ಯ:ಬಸವಲಿಂಗ ಸ್ವಾಮೀಜಿ
ಜಮಖಂಡಿ ನಗರಕ್ಕೆ ಮಾಸ್ಟರ್‌ ಪ್ಲ್ಯಾನ್‌ ಅವಶ್ಯಕತೆಯಿದೆ: ಶಾಸಕ ಜಗದೀಶ ಗುಡಗುಂಟಿಯುವಕರು ಸ್ವ-ಉದ್ಯೋಗ ಕೈಗೊಂಡು ಯಶಸ್ವಿ ಉದ್ಯಮಿಗಳಾಗಿ: ಬಿ.ಎಸ್. ಅಂಗಡಿಜಿಲ್ಲೆಯ ಇಬ್ಬರು ಸಾಧಕರಿಗೆ ಒಲಿದ ರಾಜ್ಯಮಟ್ಟದ ಪ್ರಶಸ್ತಿಮೆಣಸಿನಕಾಯಿ ಬೆಳೆಯಿಂದ ಆದಾಯ ವೃದ್ಧಿ: ಡಿಸಿ ಸಂಗಪ್ಪ

ಇನ್ನಷ್ಟು ಸುದ್ದಿ

ದ್ರಾಕ್ಷಿ ಬೆಳೆಗೆ ಮೊಂಥಾ ಕಂಟಕ!
ಬಂಗಾಳ ಕೊಲ್ಲಿಯ ಆಂಧ್ರಪ್ರದೇಶದ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿರುವ ಮೋಂಥಾ ಚಂಡಮಾರುತ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆ ಹಾಗೂ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ದ್ರಾಕ್ಷಿ ಬೆಳೆ ಕೀಟಬಾಧೆಗೆ ತುತ್ತಾಗಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬಿಜೆಪಿ ಮತಗಳವಿಗೆ ಪ್ರಖರ ಸಾಕ್ಷಿಗಳಿವೆ : ಉಮಾಶ್ರೀ

ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ದೇಶಾದ್ಯಂತ ಮತಗಳುವು ಪ್ರಕರಣಗಳು ಸಾಕ್ಷಿ ಸಮೇತ ಸಿಕ್ಕಿದ್ದು, ಇದೀಗ ಕರ್ನಾಟಕದಲ್ಲಿನ ಕೆಲ ಕಾಂಗ್ರೆಸ್ ಭದ್ರಕೋಟೆ ಪ್ರದೇಶಗಳಲ್ಲೂ ಮತಗಳವು ಮಾಡಿದ ಬಗ್ಗೆ ಸಾಕ್ಷಾಧಾರಗಳು ದೊರೆತಿದ್ದು, ಎಸ್‌ಐಟಿ ತನಿಖೆಯಿಂದ ಹೊರಬರಲಿದೆ

ಜನರಿಗೆ ಸಾಲ ನೀಡಿ ಸ್ವಾವಲಂಬಿ ಜೀವನಕ್ಕೆ ಸಹಾಯ: ಲೋಕಣ್ಣ ಕತ್ತಿ
ರಾಷ್ಟ್ರೀಕೃತ ಬ್ಯಾಂಕಗಳ ಸ್ಪರ್ಧೆಯ ನಡುವೆಯೂ ಸಾಲ ನೀಡಿ ಜನರಿಗೆ ಸ್ವಾವಲಂಬಿ ಜೀವನ ನಡೆಸಲು ಪೂರಕವಾಗಿರುವ ಕೃಷ್ಣಾ ಕೋ ಅಪರೇಟಿವ್ ಕ್ರೆಡಿಟ್ ಸೊಸಾಯಟಿ ರೈತರ ಮತ್ತು ಸ್ವ ಉದ್ಯೋಗ ನಡೆಸುವವರ ಪಾಲಿಗೆ ಆಶಾಕಿರಣವಾಗಿದೆ ಎಂದು ವಾಯುಪುತ್ರ ಸೌಹಾರ್ದ ಬ್ಯಾಂಕಿನ ಅಧ್ಯಕ್ಷ ಲೋಕಣ್ಣ ಕತ್ತಿ ಹೇಳಿದರು.
ಎಲ್ಲ ಸಂಪತ್ತುಗಳಿಗಿಂತ ಜ್ಞಾನ ಸಂಪತ್ತು ಶ್ರೇಷ್ಠವಾದದು: ಶ್ರೀಶೈಲ ಜಗದ್ಗುರು
ಮನುಷ್ಯ, ಉತ್ತಮ ಸಂಸ್ಕಾರ ಪಡೆದುಕೊಳ್ಳಬೇಕಾದರೆ ಜ್ಞಾನ (ವಿದ್ಯೆ) ಬಹುಮುಖ್ಯವಾದದು. ಎಲ್ಲ ಸಂಪತ್ತುಗಳಿಗಿಂತ ಜ್ಞಾನ ಸಂಪತ್ತು ಶ್ರೇಷ್ಠವಾದದು, ನಾವು ಗಳಿಸಿದ ಹಣ (ಆಸ್ತಿ)ವನ್ನು ಯಾರು ಬೇಕಾದರೂ ಕದಿಯಬಹುದು. ಆದರೆ ಜ್ಞಾನ ಸಂಪತ್ತನ್ನು ಯಾರೂ ಕದಿಯಲು ಸಾಧ್ಯವಿಲ್ಲ. ಹೀಗಾಗಿ ಜ್ಞಾನ ಸಂಪತ್ತು ಎಲ್ಲದಕ್ಕಿಂತಲೂ ಬಹು ದೊಡ್ಡದು. ಜ್ಞಾನ ಸಂಪತ್ತು ಗಳಿಸುವುದರೊಂದಿಗೆ ಸಂಸ್ಕಾರ ಪಡೆದುಕೊಳ್ಳಬೇಕೆಂದು ಶ್ರೀಶೈಲ ಜಗದ್ಗುರು ಡಾ.ಚೆನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.
ಖಾವಿಧಾರಿ ಮಾತಿಗೆ ಕ್ಯಾರೆ ಅನ್ನಲ್ಲ, ಕೇರ್‌ ಮಾಡಲ್ಲ: ಶಾಸಕ ಕಾಶಪ್ಪನವರ
ಸಚಿವ ಸ್ಥಾನದಿಂದ ಸಮಾಜ ಉದ್ಧಾರ ಆಗಿಲ್ಲ ಎಂಬ ಬಸವಜಯ ಮೃತ್ಯುಂಜಯ ಶ್ರೀಗಳ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಯಾರ ಗುರುಗಳು, ಆಕಾಶದಿಂದ ಇಳಿದು ಬಂದಿದ್ದಾರಾ? ಆಕಾಶದಿಂದ ಉದಿರಿದ್ದಾರಾ ? ಎಂದು ಪ್ರಶ್ನೆ ಮಾಡಿದ್ದಾರೆ.
ಕಿತ್ತೂರು ಚನ್ನಮ್ಮ ಜಯಂತ್ಯುತ್ಸವಕ್ಕೆ ಚಾಲನೆ
ಬಾಗಲಕೋಟೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ವತಿಯಿಂದ ಮಂಗಳವಾರ ಹಮ್ಮಿಕೊಂಡ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮಾಜಿ ಅವರ 201ನೇ ವಿಜಯೋತ್ಸವ ಹಾಗೂ 247ನೇ ಜಯಂತ್ಯುತ್ಸವ ನಿಮಿತ್ತ ಬೀಳೂರ ಅಜ್ಜನ ದೇವಸ್ಥಾನ ಆವರಣದಲ್ಲಿ ಕುಂಭಮೇಳಕ್ಕೆ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಚಾಲನೆ ನೀಡಿದರು.
ಶಾಸಕ, ಸಚಿವ ಸ್ಥಾನ ನೀಡಿದ್ರೆ ಸಮಾಜ ಉದ್ಧಾರ ಆಗಲ್ಲ: ಕೂಡಲ ಶ್ರೀ
ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಸಮಾಜ ಉದ್ಧಾರ ಆಗಲ್ಲ. ಸಚಿವ ಸ್ಥಾನ ನೀಡಿದ ಮೇಲೆ ಏನೇನು ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಸಚಿವ, ಶಾಸಕ ಸ್ಥಾನದಿಂದ ಸಮಾಜಕ್ಕೆ ನ್ಯಾಯ ಸಿಗಲ್ಲ ಎಂದು ಪಂಚಮಸಾಲಿ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟವಾಗಿ ಹೇಳಿದರು.
ದೇಶಪ್ರೇಮಿ ಸಂಘಟನೆ ವಿರುದ್ಧ ತುಚ್ಛವಾಗಿ ಮಾತು ಬೇಡ
ದೇಶದಲ್ಲಿ ರಾಷ್ಟ್ರಪ್ರೇಮದ ಅನೇಕ ಸಂಘಟನೆಗಳು ಇವೆ. ಅಂತಹ ರಾಷ್ಟ್ರ ಪ್ರೇಮದ ಸಂಘಟನೆ ಬಗ್ಗೆ ಯಾವುದೇ ರಾಜಕಾರಣಿಗಳು ತುಚ್ಛವಾಗಿ ಮಾತನಾಡಬಾರದು ಎಂದು ಪಂಚಮಸಾಲಿ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮನವಿ ಮಾಡಿದರು.
ಕಬಡ್ಡಿ ಆಡುವುದರಿಂದ ದೇಹ, ಮನಸ್ಸು ಸದೃಢ: ಸಚಿವ ತಿಮ್ಮಾಪೂರ
ಕಬಡ್ಡಿ ಆಟದಲ್ಲಿ ದೇಹದ ಎಲ್ಲ ಅಂಗಗಳು ಕಾರ್ಯನಿರ್ವಹಿಸುತ್ತವೆ. ಈ ಆಟದಿಂದ ದೇಹ ಮತ್ತು ಮನಸ್ಸು ಸದೃಢಗೊಳ್ಳುತ್ತದೆ. ಸಾರಾಯಿ ನಶೆ ಮೂರು ಗಂಟೆಯದ್ದಾಗಿದ್ದರೆ, ಕಬಡ್ಡಿ ನಶೆ ಮೂರು ತಿಂಗಳಕಾಲ ಇರುತ್ತದೆ. ಗ್ರಾಮೀಣ ಕ್ರೀಡೆಯಾದ ಕಬ್ಬಡ್ಡಿಗೆ ಮನಸೋಲದವರಿಲ್ಲವೆಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೆ ಯುವತಿ ಸಾವು
ಕಲಾದಗಿ: ಸಮೀಪದ ಗದ್ದನಕೇರಿಯ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಯುವತಿ ಸ್ನೇಹಾ ಶಂಕರ ಮೇದಾರ (22) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 411
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved