• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸಂಗಪ್ಪ
ಬಾಗಲಕೋಟೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರಿಗೆ ಹಾಗೂ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಅವುಗಳ ಹತೋಟಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಪಂ ಕಚೇರಿ ಮುಂದೆ ಕಟ್ಟಿಗೆ ಹಾಕಿ ಶವ ಸಂಸ್ಕಾರಕ್ಕೆ ಯತ್ನ
ಸ್ಮಶಾನ ಜಾಗಕ್ಕೆ ಒತ್ತಾಯಿಸಿ ತಾಲೂಕಿನ ಹಳ್ಳೂರು ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಯ ಮುಂದೆ ಕಟ್ಟಿಗೆ ಹಾಕಿ ಶವ ಸಂಸ್ಕಾರಕ್ಕೆ ಮುಂದಾದ ಘಟನೆ ನಡೆದಿದೆ.
ಮುಧೋಳ: 12 ಗ್ರಾಮಗಳಿಗೆ ಪ್ರವಾಹ ಭೀತಿ
ನದಿ ಪಾತ್ರದ ತಾಲೂಕಿನ 12 ಗ್ರಾಮಗಳು ಮತ್ತು ಬ್ರಿಡ್ಜ್‌ ಕಂ ಬ್ಯಾರೇಜ್‌ಗಳು ಸಂಪೂರ್ಣ ಮುಳುಗಡೆಯಾಗಲಿವೆ.
ಒಳ ಮೀಸಲಾತಿ ಜಾರಿಗೆ ತಂದ ಸರ್ಕಾರಕ್ಕೆ ಕೃತಜ್ಞತೆ
ಒಳ ಮೀಸಲಾತಿ ಜಾರಿಗೆ ತಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರಕ್ಕೆ ಒಳ ಮೀಸಲಾತಿ ಹಿರಿಯ ಹೋರಾಟಗಾರ ಕೃಷ್ಣಾ ಮಾದರ ಕೃತಜ್ಞತೆ ಸಲ್ಲಿಸಿದರು.
ಕೃಷ್ಣಾ, ಘಟಪ್ರಭೆ ಅಬ್ಬರ: ವಿವಿಧೆಡೆ ಪ್ರವಾಹ ಭೀತಿ
ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳ ನೀರಿನ ಮಟ್ಟ ಹೆಚ್ಚಾಗಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದ್ದು, ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ
ದುರ್ಬಲ ವರ್ಗದ ಜನರ ಏಳಿಗೆಗೆ ಶ್ರಮಿಸಿದ ಅರಸು
ಹಿಂದುಳಿದವರ ಸರ್ವತೋಮುಖ ಅಭಿವೃದ್ಧಿಗಾಗಿ ಹತ್ತು ಹಲವು ಕಾರ್ಯಕ್ರಮ ಹಮ್ಮಿಕೊಂಡು ದುರ್ಬಲ ವರ್ಗದ ಜನರ ಏಳಿಗೆಗೆ ಶ್ರಮಿಸಿದವರು ಡಿ.ದೇವರಾಜ್‌ ಅರಸು
ಗಣಿಗಾರಿಕೆ ನಿಯಮ ಉಲ್ಲಂಘಿಸಿದ್ರೆ ಸೂಕ್ತ ಕ್ರಮ
ಮೊದಲು ಪರವಾನಗಿ ನೀಡಿದ ಘಟಕಗಳ ಮೇಲೆ ಗಣಿ ಮತ್ತು ಭೂ ವಿಜ್ಞಾನ, ಲೋಕೋಪಯೋಗಿ ಹಾಗೂ ತಹಸೀಲ್ದಾರ್‌ ಸೇರಿ ಜಂಟಿಯಾಗಿ ಪರಿಶೀಲನೆ ನಡೆಸಬೇಕು.
ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳು ಪರದಾಡುವಂತಾಗಿದೆ. ಇಲ್ಲಿದ್ದ ನಾಲ್ಕು ಜನ ವೈದ್ಯರು ವರ್ಗಾವಣೆಯಾದರೆ, ದಂತ ವೈದ್ಯರೊಬ್ಬರಿಗೆ ಪೋಸ್ಟಿಂಗ್‌ ನೀಡಿಲ್ಲ. ನಾಲ್ವರು ವೈದ್ಯರ ವರ್ಗಾವಣೆಯಿಂದ ತೆರವಾದ ಸ್ಥಾನಗಳಿಗೆ ಮೂವರು ವೈದ್ಯರನ್ನು ನಿಯೋಜಿಸಿದ್ದರೂ ಅವರು ಹಾಜರಾಗಿಲ್ಲ. ಇರುವ ಒಬ್ಬ ಸ್ತ್ರೀರೋಗ ತಜ್ಞರ ಸಹಾಯದಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆ ತುಂಬಾ ಕಷ್ಟಸಾಧ್ಯವಾಗುತ್ತಿದೆ.
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ
ಜಮಖಂಡಿ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸತ್ಯಕಾಮರ ಸುಮ್ಮನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವಾರ್ಷಿಕ ಸಾಮಾನ್ಯ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಹೇಳಿದರು.
ಸುದ್ದಿ ಶುದ್ಧಗೊಳಿಸುವ ಸುದ್ದಿಮನೆಯವರ ಕಾರ್ಯ ಶ್ಲಾಘನಿಯ: ಧಲಭಂಜನ್‌
ವರದಿಗಾರರು ಕಳುಹಿಸಿದ ಸುದ್ದಿಗಳನ್ನು ತಿದ್ದಿ, ತೀಡಿ ರೂಪುಗೊಳಿಸುವ ಸುದ್ದಿ ಮನೆಯವರ ಕಾರ್ಯ ಮಾಧ್ಯಮದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸುದ್ದಿ ಯಾವ ರೀತಿ ಜನರ ಮನ ತಟ್ಟುತ್ತದೆಯೋ ಆ ರೀತಿ ಸುದ್ದಿಯನ್ನು ಓದುಗರಿಗೆ ನೀಡುವ ಇವರ ಕಾರ್ಯ ಶ್ಲಾಘನೀಯ. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ವರದಿಗಾರರಿಗೆ ನಾಲ್ಕು ಪ್ರಶಸ್ತಿ ಕೊಡಲಾಗುತ್ತದೆ. ಸುದ್ದಿಮನೆಯವರಿಗೂ ಐದನೇ ಪ್ರಶಸ್ತಿ ಕೊಡಬೇಕು ಎಂಬ ಆಶಯವಿದೆ ಎಂದು ಕಾನಿಪ ಸಂಘದ ಜಿಲ್ಲಾ ಅಧ್ಯಕ್ಷ ಆನಂದ ಧಲಭಂಜನ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved