• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಯಬೆಲೆ ಅಂಗಡಿಕಾರರ ಹೋರಾಟಕ್ಕೆ ಶಾಸಕ ಸವದಿ ಬೆಂಬಲ
೪ ತಿಂಗಳಿಂದ ಕಮೀಷನ್ ದೊರೆತಿಲ್ಲವೆಂದು ಆರೋಪಿಸಿ ನ್ಯಾಯಬೆಲೆ ಅಂಗಡಿಕಾರರು ನಡೆಸುತ್ತಿರುವ ಹೋರಾಟಕ್ಕೆ ತೇರದಾಳ ಶಾಸಕ ಸಿದ್ದು ಸವದಿ ಬೆಂಬಲಿಸಿ ತಹಸೀಲ್ದಾರಗೆ ಸಂಘಟನೆ ಪರವಾಗಿ ಮನವಿ ಸಲ್ಲಿಸಿದರು.
ಗುರು ಪರಂಪರೆಗಿದೆ ಬದುಕು ಅರಳಿಸಬಲ್ಲ ಶಕ್ತಿ: ಗುರುಪಾದ ಶ್ರೀ
ಮನದ ಕಲ್ಮಶಗಳನ್ನು ಹೋಗಲಾಡಿಸಿ ಉತ್ತಮ ಮೌಲ್ಯಗಳನ್ನು ತುಂಬಿ ಶ್ರೇಷ್ಠ ವ್ಯಕ್ತಿಯನ್ನಾಗಿಸಿ, ಮನುಷ್ಯನ ಬದುಕನ್ನು ಅರಳಿಸುವ ಶಕ್ತಿ ಗುರು ಪರಂಪರೆಗೆ ಇದೆ ಎಂದು ಬೀಳಗಿಯ ಕಲ್ಮಠದ ಗುರುಪಾದ ಶಿವಾಚಾರ್ಯ ಶ್ರೀಗಳು ಹೇಳಿದರು.
ಕರಡಿ ಗ್ರಾಪಂ ಎಸ್‌ಡಿಎ ಲೋಕಾ ಬಲೆಗೆ
ಬಾಗಲಕೋಟೆ: ಖಾತಾ ಬದಲಾವಣೆಗೆ ಲಂಚ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಕರಡಿ ಗ್ರಾಮ ಪಂಚಾಯತಿ ಅಧಿಕಾರಿ ಲೋಕಾಯಕ್ತರ ಬಲೆಗೆ ಬಿದ್ದಿದ್ದಾರೆ.
ತಾಲೂಕಿಗೊಬ್ಬಶಾಸಕ ಇರುವಂತೆ ಕಾನೂನು ತಿದ್ದುಪಡಿಯಾಗಲಿ: ಎಸ್‌.ಜಿ. ನಂಜಯ್ಯನಮಠ
ಒಂದು ತಾಲೂಕಿಗೆ ಒಬ್ಬ ಶಾಸಕರಂತೆ ಕಾನೂನು ತಿದ್ದುಪಡಿಯಾಗಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಆಗ್ರಹಿಸಿದ್ದಾರೆ.
ಬಾಗಲಕೋಟೆ ಹಸಿರು ಕೋಟೆ ಮಾಡುವ ಸಂಕಲ್ಪ: ಎಸ್.ಬಿ. ಗೌಡರ
ಬಾಗಲಕೋಟೆಯನ್ನು ಹಸಿರು ಕೋಟೆಯನ್ನಾಗಿ ಮಾಡುವುದು ನಮ್ಮ ಸಂಕಲ್ಪವಾಗಿದ್ದು, ಈ ನಿಟ್ಟಿನಲ್ಲಿ ನಮ್ಮ ಪರಿಸರ ಬಳಗ ಶ್ರಮ ವಹಿಸುತ್ತದೆ. ಅದಕ್ಕಾಗಿ ನಗರದಲ್ಲೆಡೆ ಪರಿಸರದ ಕುರಿತು ಅರಿವು ಮೂಡಿಸುವುದರ ಜೊತೆಗೆ ಮನುಷ್ಯನ ಸುಖ-ಸಂತೋಷ ಪ್ರಕೃತಿಯಲ್ಲಿ ಅಡಗಿದ್ದು, ಪರಿಸರ ರಕ್ಷಣೆಗೆ ನಾವೆಲ್ಲರೂ ಕೈಜೋಡಿಸಬೇಕಾಗಿದೆ ಎಂದು ಪರಿಸರ ಬಳಗದ ಅಧ್ಯಕ್ಷ ಹಾಗೂ ಪ್ರಾರ್ಥನಾ ಪಿ.ಯು. ಕಾಲೇಜಿನ ಅಧ್ಯಕ್ಷ ಎಸ್.ಬಿ. ಗೌಡರ ಹೇಳಿದರು.
ಕುಡುಕರ ಅಡ್ಡೆಯಾದ ಖಾಲಿ ನಿವೇಶನಗಳು!
ರಬಕವಿ-ಬನಹಟ್ಟಿ ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ನಿವೇಶನಗಳು ಕುಡುಕರ ಅಡ್ಡೆಗಳಾಗಿ ಮಾರ್ಪಟ್ಟಿದ್ದು, ಇದರಿಂದ ನಿವೇಶನಗಳ ಮಾಲೀಕರು ಹಾಗೂ ಅಕ್ಕಪಕ್ಕದ ನಿವಾಸಿಗಳಿಗೆ ಕಿರಿಕಿರಿ ಉಂಟಾಗುತ್ತಿದೆ.
ನೀರಾವರಿ ಯೋಜನೆಗಳಿಗೆ ಒತ್ತು ನೀಡಿ: ಶಾಸಕ ಜೆ.ಟಿ. ಪಾಟೀಲ
ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಗ್ರಾಮೀಣ ರಸ್ತೆಗಳ ಸುಧಾರಣೆ ಮೊದಲ ಹೆಜ್ಜೆಯಾಗಬೇಕು. ಇದರಿಂದ ಕೃಷಿ ಅವಲಂಬಿತ ಜನತೆ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಜೊತೆಗೆ ರೈತರಿಗೆ ಅನುಕೂಲವಾಗುವಂತೆ ನೀರಾವರಿ ಯೋಜನೆಗಳಿಗೆ ಒತ್ತು ನೀಡಿ ಮತ್ತಷ್ಟು ಬಲಪಡಿಸಬೇಕು ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಬೀಳಗಿ ಶಾಸಕ ಜೆ.ಟಿ. ಪಾಟೀಲ ಹೇಳಿದರು.
ಮಾದಕ ದ್ರವ್ಯಕ್ಕೆ ದಾಸರಾಗದೇ ಪರಿಶುದ್ಧ ಜೀವನ ನಡೆಸಿ: ನಿಂಗಪ್ಪ ಜಿ.
ದುಶ್ಚಟಗಳಿಂದ ಬದುಕನ್ನು ಬಲಿಕೊಟ್ಟ ಉದಾಹರಣೆಗಳು ಸಾಕಷ್ಟಿವೆ. ಚಟಗಳಿಂದ ಚಟ್ಟ ನಿಶ್ಚಿತ. ಮಾದಕ ದ್ರವ್ಯಗಳ ಚಟಕ್ಕೆ ದಾಸರಾಗದೆ ಪರಿಶುದ್ಧ ಜೀವನ ನಡೆಸಿ. ವಿದ್ಯಾರ್ಥಿ ಜೀವನ ಅಮೂಲ್ಯ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ಷೇತ್ರ ಯೋಜನಾಧಿಕಾರಿ ನಿಂಗಪ್ಪ ಜಿ. ತಿಳಿಸಿದರು.
ರೈತರ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಿ: ಡಿಸಿ ಸಂಗಪ್ಪ
ರೈತರಲ್ಲಿ ಹೊಸ ತಂತ್ರಜ್ಞಾನ ಹಾಗೂ ವಿವಿಧ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ರೈತರ ಆದಾಯ ಹೆಚ್ಚಿಸುವತ್ತ ಆಸಕ್ತಿ ತೋರಿಸಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸಲಹೆ ನೀಡಿದರು.
ಶಿಕ್ಷಣದಲ್ಲಿ ಹಿಂದಿ ಭಾಷೆ ಹೇರಿಕೆಗೆ ಕರವೇ ವಿರೋಧ
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ (ನಾರಾಯಣಗೌಡ ಬಣ) ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 372
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved