• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನ ವಿಚಾರಧಾರೆ ಶಿವಯೋಗಿಗಳು ಅಪ್ಪಿ ಒಪ್ಪಿದ್ದರು
ಶಿವಯೋಗಿಗಳ ಬದುಕೇ ಬಸವಮಯವಾಗಿತ್ತು. ಸಮಾಜ ಸುಧಾರಣೆಯೇ ಅವರ ಗುರಿಯಾಗಿತ್ತು ಎಂದು ಚಿತ್ತರಗಿ-ಇಲಕಲ್ಲ ಸಂಸ್ಥಾನಮಠದ ಪೀಠಾಧಿಪತಿ ಗುರುಮಹಾಂತ ಶ್ರೀಗಳು ಹೇಳಿದರು.
ನೌಕರಿಗಾಗಿ ಕಲಿಯಬೇಡಿ, ಬದುಕಿಗಾಗಿ ಕಲಿಯಿರಿ
ತಿಯೊಬ್ಬ ಮಕ್ಕಳೂ ಪ್ರೌಢ ಶಾಲೆಗೆ ಸೇರಬೇಕು. ಯಾರೇ ಶಾಲೆ ಬಿಟ್ಟಿದ್ದರೂ ಪುನಃ ಶಾಲೆಗೆ ಸೇರಿಸಬೇಕು
ಪುಕ್ಕಟ್ಟೆ ಸಂಬಳ ತಿಂದು ಮಜಾ ಮಾಡಿದ್ರೆ ಸಹಿಸಲ್ಲ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪಕ್ಷಾತೀತ ಜಾತ್ಯಾತೀತವಾಗಿ ಪಂಚ ಗ್ಯಾರಂಟಿ ಕೊಡುವುದರ ಜೊತೆಗೆ ಸರ್ವಾಂಗೀಣ ಪ್ರಗತಿಗೆ ಪ್ರಯತ್ನಿಸುತ್ತಿದೆ
ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಿ
ಭಾರತ ಚುನಾವಣಾ ಆಯೋಗವು ಆರಂಭಿಸಲಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ವಿವಿಧ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದೆ
ಸಮಾಜ ಸುಧಾರಣೆಗೆ ಗುಣಮಟ್ಟದ ಶಿಕ್ಷಣ ಅಗತ್ಯ
ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇಂದು ರಾಜ್ಯಮಟ್ಟದಲ್ಲಿ ಉತ್ತಮ ಬೆಳವಣಿಗೆಯಾಗಿದೆ. ಸುಮಾರು ಮೂರು ಸಾವಿರದಷ್ಟು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಅಪಘಾತದಲ್ಲಿ ಪತ್ರಕರ್ತ ಕಾನಗೊಂಡ ಸಾವು
ರಬಕವಿ-ಬನಹಟ್ಟಿ ರಸ್ತೆಯ ಬಂಡಿಗಣಿ ಕ್ರಾಸ್‌ನಲ್ಲಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ತಾಲೂಕಿನ ಆಲಗೂರು ಗ್ರಾಮದ ನಿವಾಸಿ ಪತ್ರಕರ್ತ ಬಸವರಾಜ ರಾಮಪ್ಪ ಕಾನಗೊಂಡ (40) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮಹಿಳೆ ಭಾರತೀಯ ಸಂಸ್ಕೃತಿಯ ಪ್ರತೀಕ: ಶಾಂತಾ ಜಾಧವ
ಮಹಿಳೆ ಭಾರತೀಯ ಸಂಸ್ಕೃತಿಯ ಪ್ರತೀಕ. ಮಹಿಳೆಯರ ಪ್ರತಿಯೊಂದು ಹೆಜ್ಜೆ ಭಾರತೀಯ ಸಂಸ್ಕೃತಿಯ ಹೆಗ್ಗುರುತು. ಮಹಿಳೆ ನಮ್ಮ ಸಂಸ್ಕೃತಿ ಮರೆಯದೇ ಅದರ ಅಡಿಯಲ್ಲಿ ಸ್ವಾವಲಂಬಿ ಬದುಕನ್ನು ಹೇಗೆ ಕಟ್ಟಿಕೊಳ್ಳಬೇಕು. ಅದನ್ನು ಕಟ್ಟಿಕೊಳ್ಳುವಲ್ಲಿ ಹಲವಾರು ಅಡ್ಡಿ ಆತಂಕಗಳು ಎದುರಾಗಬಹುದು. ಆದರೆ ಯಾವುದಕ್ಕೂ ತಾವು ಹಿಂಜರಿಯದೆ ನಂಬಿಕೆ ಮತ್ತು ಧೈರ್ಯದಿಂದ ಮುನ್ನುಗ್ಗಿದಾಗ ಮಾತ್ರ ಗೆಲುವು ಸದಾ ನಿಮ್ಮದಾಗುತ್ತದೆ ಎಂದು ಬೆಂಗಳೂರಿನ ಟಿಸಿಎಸ್ ಕಂಪನಿ ಉದ್ಯೋಗಿ ಶಾಂತಾ ಜಾಧವ ಹೇಳಿದರು.
ಅಂತರ್ಜಲ ಉಳಿಸಲು ಚಿಂತನೆ ನಡೆಯಬೇಕಿದೆ: ಶಾಸಕ ಜೆ. ಟಿ. ಪಾಟೀಲ
ತಾಲೂಕಿನ ಸುನಗ ತಾಂಡಾ-೧ರಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೀಳಗಿ ತಾಲೂಕು, ಗ್ರಾಪಂ ಸುನಗ, ಕೆರೆ ಅಭಿವೃದ್ಧಿ ಸಮಿತಿ ವತಿಯಿಂದ ಆಯೋಜಿಸಿದ್ದ ನಮ್ಮೂರು ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಸಕ ಜೆ.ಟಿ. ಪಾಟೀಲ ಕೆರೆಗೆ ಬಾಗಿನ ಅರ್ಪಿಸಿದರು.
ಲಪಟಾಯಿಸಿದ್ದ 19.23 ಎಕರೆ ಜಮೀನು ಸರ್ಕಾರಕ್ಕೆ ವಾಪಸ್
ಮಹಾಲಿಂಗಪುರ ಸಮೀಪದ ಚಿಮ್ಮಡ ಗ್ರಾಮದ ಸರ್ಕಾರಿ ಗೋಮಾಳ ಖಾಸಗಿ ವ್ಯಕ್ತಿಗಳ ಹೆಸರಿಗೆ ಪರಭಾರೆಯಾಗಿದ್ದನ್ನು ವಿರೋಧಿಸಿ ಗ್ರಾಮದ ಪ್ರಮುಖರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ ಪರಿಣಾಮ ಪರಭಾರೆಯಾಗಿದ್ದ ೧೯.೨೩ ಎಕರೆ ಜಮೀನು ಸರ್ಕಾರಕ್ಕೆ ಮರಳಿದೆ.
ನ್ಯಾಯ ಸಿಗೋವರೆಗೂ ಹೋರಾಟ: ಶಿವಲಿಂಗ ಟಿರಕಿ
ನೇಕಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಮತ್ತು ನೇಕಾರ ಸಮ್ಮಾನ ಯೋಜನೆ ಸೌಲಭ್ಯಕ್ಕೆ ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹೇಳಿಕೆ ನೀಡಿದ ಕೆಲವು ಸ್ವಯಂಘೋಷಿತ ನೇಕಾರ ನಾಯಕರ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಇದುವರೆಗಿನ ಹೋರಾಟಗಳಲ್ಲಿ ರಾಜ್ಯ ನೇಕಾರ ಸೇವಾ ಸಂಘ ನಮ್ಮದೇ ಬಸ್ ಚಾರ್ಜ್ ಹಾಕಿ, ಬುತ್ತಿ ಕಟ್ಟಿಕೊಂಡು ಹುಬ್ಬಳ್ಳಿ, ಬೆಂಗಳೂರು, ದೆಹಲಿಗಳವರೆಗೆ ಪ್ರತಿಭಟನಾ ಹೋರಾಟ ನಡೆಸಿದ್ದೇವೆ. ಅವುಗಳಲ್ಲಿ ಭಾಗಿಯಾದ ಎಲ್ಲ ನೇಕಾರರು ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದು ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 411
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved