• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧ್ಯಾತ್ಮ ಬಲದಿಂದ ಜನ್ಮ ಸಾರ್ಥಕ
ಮಾನವನ ಬದುಕಿನಲ್ಲಿ ಶಾಂತಿ, ನೆಮ್ಮದಿ ಲಭಿಸಬೇಕಾದರೇ ನಿರಂತರ ಧ್ಯಾನ, ಆತ್ಮ, ಪರಮಾತ್ಮನ ಕುರಿತಾದ ಚಿಂತನೆಗಳು ಬೇಕು. ಅಂತಹ ಚಿಂತನೆಗಳಿಗೆ ಆಧ್ಯಾತ್ಮ ಸಹಕಾರಿಯಾಗಿದೆ. ಅಧ್ಯಾತ್ಮ ಬಲದಿಂದ ಮಾತ್ರ ಜನ್ಮ ಸಾರ್ಥಕವಾಗಬಲ್ಲದು ಎಂದು ಡಯಟ್‌ ಜಿಲ್ಲಾ ಉಪನಿರ್ದೇಶಕ ( ಅಭಿವೃದ್ಧಿ) ಬಿ.ಕೆ.ನಂದನೂರ ಹೇಳಿದರು.
ಭಾರತೀಯ ಶಿಕ್ಷಣ ಮಟ್ಟದಲ್ಲಿ ಗಮನಾರ್ಹ ಬದಲಾವಣೆ
ಇಂದು ಭಾರತೀಯ ಶಿಕ್ಷಣ ಮಟ್ಟದಲ್ಲಿ ಗಮನಾರ್ಹ ಬದಲಾವಣೆಯಾಗಿದೆ ಎಂದು ಹೊಸೂರು-ರಬಕವಿಯ ಹಜಾರೆ ಫೌಂಡೇಶನ್ ಚೇರಮನ್‌ ಸತೀಶ ಹಜಾರೆ ಹೇಳಿದರು.
ಸಂಸ್ಕಾರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ: ಸಂಗಣ್ಣ
ನಮ್ಮ ಸಂಸ್ಕೃತಿ ಹಾಗೂ ಸಂಸ್ಕಾರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಮತ್ತು ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ತಮ್ಮನ್ನು ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಲು ತಾಯಂದಿರ ಪಾದಪೂಜೆಯಂತಹ ಕಾರ್ಯಕ್ರಮಗಳು ಅತ್ಯವಶ್ಯ
ಸಂಕುಚಿತ ಮನೋಭಾವ ಬಿಟ್ಟು ಧರ್ಮ ಬೆಳೆಸಿರಿ
ಮಕ್ಕಳು, ಮೊಮ್ಮಕ್ಕಳಲ್ಲಿ ಧರ್ಮದ ಬಗ್ಗೆ ಭಯ ಹುಟ್ಟಿಸುವ ಕೆಲಸವಾಗಬಾರದು. ಅದರ ಬದಲಾಗಿ ಧರ್ಮಾಚರಣೆಗೆ ಇರುವ ಸುಲಭದ ಉಪಾಯಗಳ ಬಗ್ಗೆ ತಿಳಿಹೇಳಬೇಕು
ಪರೀಕ್ಷೆಗಾಗಿ ಓದು ಸರಿಯಾದ ಕ್ರಮವಲ್ಲ: ಡಾ.ಆನಂದ ಪಾಂಡುರಂಗಿ
ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ಸಮಯ ಪಾಲನೆ ರೂಢಿಸಿಕೊಂಡು ನಿರಂತರ ಅಧ್ಯಯನ ಮಾಡೆಬೇಕು. ಅದರೊಂದಿಗೆ ತಮ್ಮೊಳಗಿನ ಆತ್ಮ ವಿಶ್ವಾಸವೂ ಇರಬೇಕು
ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಿ: ಮೆಂಡೇಗಾರ
ವಿದ್ಯಾರ್ಥಿಗಳು ಕಡ್ಡಾಯವಾಗಿ ವಾಹನ ಲೈಸನ್ಸ್‌ ಪಡೆದ ನಂತರವೇ ವಾಹನ ಚಲಾಯಿಸಬೇಕು. ಬೈಕ್ ಸವಾರಿ ಮಾಡುವಾಗ ಹೆಲ್ಮೆಟ್‌ ಧರಿಸಬೇಕು
ಭಕ್ತರ ಪವಾಡ ಶಕ್ತಿಯಾಗಿದ್ದ ಬ್ರಹ್ಮಾನಂದ ಶಿವಯೋಗಿಗಳು
ಡಿ.೨೯ರಂದು ಬೆಳಗ್ಗೆ ೯ಕ್ಕೆ ಪ್ರಣವ ದ್ವಜಾರೋಹಣ, ಗುರುದೇವರ ಉತ್ಸವ, ನಗರದ ಪ್ರಮುಖ ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ, ಕುಂಬ ಕಳಸೋತ್ಸವ ಜರುಗುವುದು.
ದೇಶದ ಆರ್ಥಿಕ ಅಭಿವೃದ್ಧಿಗೆ ವೇಗ ನೀಡಿದ್ದ ಡಾ.ಸಿಂಗ್
ದೇಶದ ಆರ್ಥಿಕತೆ ಸುಧಾರಿಸಿ, ದೇಶದ ಆರ್ಥಿಕ ಅಭಿವೃದ್ಧಿಗೆ ವೇಗ ನೀಡಿದ್ದ ಸಿಂಗ್ ಅವರನ್ನು ಕಳೆದು ಕೊಂಡಿರುವ ಭಾರತ ದೇಶಕ್ಕೆ ತುಂಬಲಾರದ ಹಾನಿಯಾಗಿದೆ
ಸಂಸ್ಥೆಯ ಅಭಿವೃದ್ಧಿಯೇ ಸದಸ್ಯರ ಗುರಿಯಾಗಿರಲಿ: ಗುರುಮಹಾಂತ ಶ್ರೀ
ಉತ್ತರ ಕರ್ನಾಟಕದಲ್ಲಿಯೇ ಅತ್ಯುತ್ತಮ ಶಿಕ್ಷಣ ಸಂಸ್ಥೆಯಾಗಿ ಇಳಕಲ್ಲಿನ ವಿಜಯ ಮಹಾಂತೇಶ್ವರ ವಿದ್ಯಾವರ್ಧಕ ಸಂಘವು ಬೆಳೆದು ನಿಂತಿದೆ.
ನೀರಾವರಿ ಯೋಜನೆಗಳ ಅನುಷ್ಠಾನ ನನ್ನ ಗುರಿ: ಶಾಸಕ ಜೆ.ಟಿ.ಪಾಟೀಲ
ಕಾಡರಕೊಪ್ಪ, ಅನವಾಲ ಗ್ರಾಮಗಳ ಏತ ನೀರಾವರಿ ಯೋಜನೆಗಳಿಗಾಗಿ ಅಂದಾಜು ₹717 ಕೋಟಿ ಅನುದಾನ ತಂದು ಟೆಂಡರ ಕರೆಯಲಾಗಿದ್ದು, ಬೇಗ ಕಾಮಗಾರಿ ಪ್ರಾರಂಭಿಸಲಾಗುವುದು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 373
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved