• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಕುಟುಂಬ ಸಲಹುತ್ತಾ ದೇಶಕ್ಕಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್
ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಕುಟುಂಬ ಸಲಹುತ್ತಾ ದೇಶಕ್ಕಾಗಿ ಪ್ರಾಣ ಮುಡುಪಾಗಿಟ್ಟವರು ಪೊಲೀಸರು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ ಹೇಳಿದರು.
ಕನ್ನಡ ನಾಡು, ನುಡಿಗೆ ಸೇವೆ ಸಲ್ಲಿಸಿದವರಿಗೆ ರಾಜ್ಯೋತ್ಸವ ಪ್ರಶಸ್ತಿ
ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಸೇವೆ ಸಲ್ಲಿಸಿದ ಒಬ್ಬರಿಗೆ ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ಸಮಾಜದ ಮೇಲಾಗುತ್ತಿರುವ ಅನ್ಯಾಯ ದೌರ್ಜನ್ಯ ತಡೆಯಲು ಒಗ್ಗಟ್ಟಾಗಿ
ಸಮಾಜದ ಜನರು ಒಂದಾಗದ ಹೊರತು ಬೇರೆಯವರಿಂದ ಸಮಾಜದ ಮೇಲಾಗುತ್ತಿರುವ ಅನ್ಯಾಯ ದೌರ್ಜನ್ಯ ತಡೆಯಲು ಸಾಧ್ಯವಿಲ್ಲ ಎಂದು ವಾಲ್ಮೀಕಿ ಮಹಾಸಭಾ ಜಿಲ್ಲಾಧ್ಯಕ್ಷ ದ್ಯಾಮಣ್ಣ ಗಾಳಿ ಹೇಳಿದರು.
ಸಂಕ್ರಾಂತಿ ದಿನ ಹೊಸ ಬ್ರಿಗೇಡ್ ಸ್ಥಾಪನೆ ಮಾಡಲಾಗುವುದು : ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
ಮುಸ್ಲಿಂ, ಕ್ರಿಶ್ಚಿಯನ್ ರಿಗೆ ದೊರೆಯುತ್ತಿರುವ ಸರ್ಕಾರದ ಅನುದಾನ ಹಿಂದುಳಿದ ಮಠಗಳಿಗೂ ಸಿಗಬೇಕು. ರಾಜಕಾರಣ ನನ್ನ ವೈಯಕ್ತಿಕ ವಿಚಾರ. ಈ ಸಂಘಟನೆಯಲ್ಲಿ ಅದನ್ನು ಬೆರೆಸಲು ಹೋಗುವುದಿಲ್ಲ
ನಾಳೆ ನೂತನ ಕಚೇರಿ ಪೂಜಾ ಕಾರ್ಯ: ಅಣವೀರಯ್ಯ ಪ್ಯಾಟಿಮಠ
ನೂತನ ಕಚೇರಿ ಪೂಜಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಬಕಾರಿ ಸಚಿವರ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾಡಲಿದ್ದಾರೆ
ಗುಡ್ಡದ ಮೇಲಿಂದ ರಸ್ತೆಗೆ ಬಿದ್ದ ಬಂಡೆಗಲ್ಲು: ನಿಟ್ಟುಸಿರು ಬಿಟ್ಟ ಜನ
ರಸ್ತೆ ನಿರ್ಮಾಣ ಮಾಡುವಾಗ ಗುಡ್ಡವನ್ನು ಕೊರೆಯಲಾಗಿದೆ. ಆದರೆ ಕೆಲ ಅಪಾಯವನ್ನೊಡ್ಡಬಹುದಾದ ಇಂತಹ ದೊಡ್ಡ ಗಾತ್ರದ ಬಂಡೆ ಒಡೆದು ಅನಾಹುತ ಮುಂಚಿತವಾಗಿ ತಡೆಯಬಹುದಿತ್ತು.
ಮಾಧವಾನಂದ ಪ್ರಭುಗಳ ಮಾತಿಗೆ ಕದ್ದಿಮನಿ ಕಟ್ಟಿಬದ್ಧರು
ಇಂಚಗೇರಿ ಸಂಪ್ರದಾಯ ಮತ್ತು ಮಾಧವಾನಂದ ಪ್ರಭುಗಳ ಮಾತು ಉಳಿಸುವುದಕ್ಕಾಗಿ ತಮ್ಮ ಜೀವನದುದ್ದಕ್ಕೂ ಸಂಕಷ್ಟದ ಹಾದಿಯಲ್ಲಿಯೇ ನಡೆದುಕೊಂಡು, ಕಡೆಗೊಂದು ದಿನ ಜನರ ಸಹಕಾರದಿಂದ ಇಲ್ಲಿನ ಗಿರಿಮಲ್ಲೇಶ್ವರ ಆಶ್ರಮ ಕಟ್ಟಿ ಗಿರಿಮಲ್ಲೇಶ್ವರ ಮತ್ತು ಮಾಧವಾನಂದರ ನಿತ್ಯ ಪೂಜೆ, ಭಜನೆ, ಆರತಿ ನಡೆಯುವುದಕ್ಕೆ ಕಾರಣವಾದವರೆ ದಿ.ಸಂಗಪ್ಪ ಕದ್ದಿಮನಿ ಮಹಾರಾಜರಾಗಿದ್ದಾರೆ. ಮಾಧವಾನಂದ ಪ್ರಭುಜಿಯವರ ಪರಮ ಭಕ್ತರಾಗಿದ್ದ ಸಂಗಪ್ಪರಿಗೆ ಗುರುವಿನ ಆಶೀರ್ವಾದ ಇದ್ದುದರಿಂದಲೇ ಇಂದು ಅವರ ಪುಣ್ಯರಾಧನೆ ನಡೆಯುವುದೇ ಸಾಕ್ಷಿ ಎಂದು ಸ್ಥಳೀಯ ಸಿದ್ದಾರೂಢ ಬ್ರಹ್ಮ ವಿದ್ಯಾಶ್ರಮದ ಪ.ಪೂ.ಸಹಜಾನಂದ ಸ್ವಾಮೀಜಿ ನುಡಿದರು.
ರಾಜ್ಯಮಟ್ಟ ಕ್ರೀಡೆಗಳಲ್ಲಿ ಮೆಡಿಕಲ್ ಕಾಲೇಜ್ ಸಾಧನೆ
ಕ್ರೀಡಾಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ . ಚರಂತಿಮಠ ಅಭಿನಂದಿಸಿದ್ದಾರೆ.
ಎಸ್.ಆರ್.ಕಂಠಿ ಕಾಲೇಜಿಗೆ ಎ ಡಬಲ್ ಪ್ಲಸ್ ಗ್ರೇಡ್‌: ಡಾ.ವೀರಣ್ಣ ಚರಂತಿಮಠ ವಿಶ್ವಾಸ
ನಾಲ್ಕನೇ ಬಾರಿಗೆ ಆಗಮಿಸುವ ತಂಡವು ಎರಡು ದಿನಗಳವರಿಗೂ ಮೌಲ್ಯಾಂಕನ ಪರಿಶೀಲನೆ ಮಾಡಲಿದ್ದಾರೆ. ಈ ಸಲ ಎ ಡಬಲ್ ಪ್ಲಸ್ ಗ್ರೇಡ್ ಸಿಗುವ ಸಾಧ್ಯತೆ
ಈಶ್ವರಪ್ಪ ಹೊಸ ಸಂಘಟನೆಗೆ ಸಿಗುತ್ತಾ ಬೆಂಬಲ?
ರಾಜ್ಯ ರಾಜಕಾರಣ ಹಾಗೂ ಪಕ್ಷ ರಾಜಕಾರಣದಿಂದ ನಿರ್ಲಕ್ಷ್ಯಕ್ಕೊಳಗಾಗಿ ನೇಪಥ್ಯಕ್ಕೆ ಸರಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮತ್ತೆ ರಾಜಕಾರಣದಲ್ಲಿ ಉಳಿಯುವ ಅನಿವಾರ್ಯತೆ ಎಂಬಂತೆ ಮತ್ತೊಂದು ಸಂಘಟನೆ ಹುಟ್ಟು ಹಾಕುವ ಪ್ರಯತ್ನದ ಭಾಗವಾಗಿ ಭಾನುವಾರ ಬಾಗಲಕೋಟೆಯಲ್ಲಿ ನಡೆಸಲು ಉದ್ದೇಶಿಸಿರುವ ಚಿಂತನ ಮಂಥನ ಸಭೆ ಇದೀಗ ಹಲವು ರೀತಿ ಚರ್ಚೆಗೆ ಗ್ರಾಸವಾಗಿದೆ. ಮತ್ತೊಮ್ಮೆ ಆರಂಭಿಸಲು ಹೊರಟಿರುವ ಬ್ರಿಗೇಡ್‌ಗೆ ನಿರೀಕ್ಷಿತ ಬೆಂಬಲ ಸಿಗಬಹುದೆ ಎಂಬ ಕೂತೂಹಲ ಕೂಡ ಮೂಡಿದೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 338
  • next >
Top Stories
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved