• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತದ ಯುವಶಕ್ತಿ ಕೃಷಿರಂಗದಲ್ಲಿ ತೊಡಗಲಿ
ಯುವಕರು ಉದ್ಯೋಗ ಅರಸಿ ಮಹಾನಗರಗಳಿಗೆ ಹೋಗುವ ಬದಲು ಸ್ಥಳೀಯವಾಗಿಯೇ ಉದ್ಯೋಗ ಆರಂಭಿಸಿ ಉದ್ಯೋಗದಾತರಾಗಬೇಕು ಎಂದು ಪ್ರಶಿಕ್ಷಣ ಭಾರತಿ ವಿಭಾಗ ಸಂಯೋಜಕ ಶ್ರೀನಿವಾಸ ಪಾಟೀಲ ಹೇಳಿದರು.
ಭಾಷೆ ಸರಾಗವಾಗಿ ಕಲಿಯಲು ಪೂರಕ ವಾತಾವರಣ ಅವಶ್ಯ
ಯಾವುದೇ ಭಾಷೆಯನ್ನು ಸರಾಗವಾಗಿ ಕಲಿಯಬೇಕಾದರೆ ಅದಕ್ಕೆ ಪೂರಕವಾದ ವಾತಾವರಣ ಬಹಳ ಅವಶ್ಯಕವಿದೆ.
ಪ್ರತಿಯೊಬ್ಬರು ಗ್ರಾಹಕ ಹಕ್ಕುಗಳ ಬಗ್ಗೆ ಅರಿಯಿರಿ
ಬಾದಾಮಿಯಲ್ಲಿ ನಡೆದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ-2025ನ್ನು ಜಿಲ್ಲಾ ಹಿರಿಯ ನ್ಯಾಯಾಧೀಶರಾದ ಚಂದ್ರಶೇಖರ ದಿಡ್ಡಿ ಉದ್ಘಾಟಿಸಿದರು.
ತುಬಚಿ-ಬಬಲೇಶ್ವರ ನೀರೆತ್ತದಂತೆ ರೈತರ ಆಗ್ರಹ
ತುಬಚಿ- ಬಬಲೇಶ್ವರ ಏತ ನೀರಾವರಿಯಿಂದ ನೀರೆತ್ತುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ರೈತರು ವಿಜಯಪುರ- ಬೆಳಗಾವಿ ಜಿಲ್ಲಾ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪುರಸಭೆ ಅಧ್ಯಕ್ಷರ ಆಯ್ಕೆ ಅಸಿಂಧು: ನ್ಯಾಯಾಲಯ ತೀರ್ಪು
ಗುಳೇದಗುಡ್ಡ ಪುರಸಭೆಯ ಅಧ್ಯಕ್ಷರ ಆಯ್ಕೆ ಅಸಿಂಧುವಾಗಿದೆ ಎಂದು ಘೋಷಿಸಿ, ಪುನಃ ಚುನಾವಣೆ ನಡೆಸಲು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿ ಆದೇಶಿಸಿದೆ.
ಹಾಲ್ ಟಿಕೆಟ್ ನಿರಾಕರಣೆ: ವಿದ್ಯಾರ್ಥಿಗಳು, ಪಾಲಕರ ಪ್ರತಿಭಟನೆ
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಲ್ ಟಿಕೆಟ್ ಕೊಡಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿಗಳು, ಪಾಲಕರು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಬಿಟಿಡಿಎ ಆವರಣದಲ್ಲಿರುವ ಆರ್.ಎಂ.ಎಸ್.ಎ ಪ್ರೌಢಶಾಲೆಯಲ್ಲಿ ನಡೆದಿದೆ.
ರೈತರ ವಿರೋಧದ ನಡುವೆ ನೀರೆತ್ತುವ ಕಾರ್ಯಕ್ಕೆ ಚಾಲನೆ
ರೈತರ ವಿರೋಧದ ನಡುವೆ ಪೊಲೀಸ್‌ ಬಿಗಿ ಬಂದೋಬಸ್ತ್‌ನಲ್ಲಿ ತುಬಚಿ-ಬಬಲೇಶ್ವರ ಏತ ನೀರಾವರಿಯಿಂದ ನೀರೆತ್ತುವ ಕಾರ್ಯಕ್ಕೆ ಗುರುವಾರ ಬೆಳಗ್ಗೆ ಚಾಲನೆ ನೀಡಲಾಯಿತು.
ಸಮಾಜ ಸುಧಾರಣೆಗೆ ಪತ್ರಕರ್ತರ ಸ್ಪಾರ್ಕ್‌ ಅವಶ್ಯ: ಮಹಾಂತೇಶ ಹಂದ್ರಾಳ
ಇಂದು ದೇಶದಲ್ಲಿ ನಡೆಯುವ ಅನ್ಯಾಯಗಳ ಬಗ್ಗೆ ಧ್ವನಿ ಎತ್ತುವವರೇ ಪತ್ರಕರ್ತರು. ಅವರ ಜೀವನ ಕುರಿತು ಸಾಹಸಮಯ ಸಿನಿಮಾ ನಾವು ಮಾಡುತ್ತಿದ್ದೇವೆ ಎಂದು ಸ್ಪಾರ್ಕ್‌ ಚಿತ್ರ ನಿರ್ದೆಶಕ ಮಹಾಂತೇಶ ಹಂದ್ರಾಳ ತಿಳಿಸಿದರು.
ಗ್ರಾಹಕರಾಗಿ ಪ್ರತಿ ಖರೀದಿ ವಸ್ತುವಿಗೂ ರಶೀದಿ ಕೇಳಿ ಪಡೆದುಕೊಳ್ಳಿ: ಚಂದ್ರಶೇಖರ ಪಿ. ದಿಡ್ಡಿ
ನಾವೆಲ್ಲರೂ ದಿನನಿತ್ಯ ಒಂದಿಲ್ಲ ಒಂದು ರೀತಿ ಗ್ರಾಹಕರಾಗಿದ್ದು, ನಮಗೆ ಮೋಸವಾದಾಗ ಗ್ರಾಹಕರ ವೇದಿಕೆಗೆ ಹೋಗ್ತೀವಿ, ಆದರೆ ಅದಕ್ಕೂ ಮೊದಲು ಕೆಲ ವಿಷಯಗಳ ಕುರಿತು ಎಚ್ಚರ ವಹಿಸಬೇಕು. ನಮ್ಮ ಪ್ರತಿ ವ್ಯವಹಾರಗಳಿಗೂ ರಶೀದಿ ಸಹಿತ ಸೂಕ್ತ ದಾಖಲೆ ಕೇಳಿ ಪಡೆದು ಅದನ್ನು ಕಾಯ್ದುಕೊಂಡಾಗ ಮಾತ್ರ ಗ್ರಾಹಕರ ವೇದಿಕೆ ನಮಗೆ ನಿಮಗೆ ಸಹಕರಿಸಲು ಸಾಧ್ಯ ಎಂದು ಹಿರಿಯ ದಿನಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ಪಿ ದಿಡ್ಡಿ ತಿಳಿಸಿದರು.
ಮಹಾಲಿಂಗಪುರ ಪುರಸಭೆ: ₹೬.೩೭ ಲಕ್ಷ ಉಳಿತಾಯ ಬಜೆಟ್
ಮಹಾಲಿಂಗಪುರ ಪುರಸಭೆಯ ಸಭಾಭವನದಲ್ಲಿ ಬುಧವಾರ ನಡೆದ ಪುರಸಭೆಯ ೬,೩೭,೭೫೦ ಉಳಿತಾಯ ಬಜೆಟ್‌ ಮಂಡಿಸಲಾಗಿಯಿತು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved