• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
13 ಲಕ್ಷ ವೆಚ್ಚದಲ್ಲಿ ಜಂಬುಕೇಶ್ವರ ದೇವಸ್ಥಾನ ಜೀರ್ಣೋದ್ಧಾರ
ಜಮಖಂಡಿಗೆ ಹೆಸರು ಬರಲು ಕಾರಣವಾದ ಈ ಜಂಬುಕೇಶ್ವರ ದೇವಸ್ಥಾನ ಎಲ್ಲ ಧರ್ಮಿಯರಿಗೆ ಆರಾಧ್ಯ ದೇವಸ್ಥಾನವಾಗಿದೆ.
ಅಟಲ್‌ ಜೀ ಪ್ರಾಮಾಣಿಕತೆ ರಾಜಕಾರಣಿಗಳಿಗೆ ಪ್ರೇರಣೆ: ಶಾಸಕ ಗುಡಗುಂಟಿ
ಅಧಿವೇಶನದಲ್ಲಿ ಅಟಲ್ ಜೀ ಅವರ ವಿಚಾರಧಾರಗಳನ್ನು ಇಡೀ ಸದನವೇ ಮೌನವಾಗಿ ಕೇಳುತ್ತಿತ್ತು. 1996ರಲ್ಲಿ ಕೇವಲ ಒಂದು ಮತದಿಂದ ಸರಕಾರ ರಚನೆಯಲ್ಲಿ ವಿಫಲರಾದ ಸಂದರ್ಭದಲ್ಲಿ ಅಟಲ್‌ಜೀ ಅವರ ಭಾಷಣ ವಿಪಕ್ಷಗಳನ್ನು ಮೌನಕ್ಕೆ ತಳ್ಳಿತ್ತು.
ಬಿಜೆಪಿಗರಿಗೆ ಪದ ಬಳಕೆಯ ಕನಿಷ್ಠ ಪ್ರಜ್ಞೆ ಇಲ್ಲ
ಬಿಜೆಪಿ ಅನೈತಿಕತೆ ಧುರೀಣರಿಂದ ಕೂಡಿದ ಪಕ್ಷವೆಂದು ಈಗಾಗಲೇ ಹಲವು ಬಾರಿ ಜಗಜ್ಜಾಹೀರಾಗಿದೆ
ಕಾರಜೋಳರವರೇ ನಿಮ್ಮ ಬಂಡವಾಳವೇ ಸಾಕಷ್ಟಿದೆ: ಅಬಕಾರಿ ಸಚಿವ ತಿಮ್ಮಾಪೂರ
ಸತ್ಯ ಹರಿಶ್ಚಂದ್ರನಂತೆ ಮತ್ತೊಬ್ಬರ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಚಿತ್ರದುರ್ಗದ ಸಂಸದರು ತಾವು ನೀರಾವರಿ ಮಂತ್ರಿಗಳಾಗಿದ್ದಾಗ ಮಾಡಿರುವುದು ಸಾಕಷ್ಟಿದೆ
ತೊಗರಿ ಖರೀದಿ ಕೇಂದ್ರ ಪ್ರಾರಂಭಕ್ಕೆ ರೈತರ ಆಗ್ರಹ
ಕೃಷಿ ಅಧಿಕಾರಿಗಳು ಎಪಿಎಂಸಿ ವರ್ತಕರ ಮೇಲೆ ಸರಿಯಾದ ಕ್ರಮವನ್ನು ಕೈಗೊಳ್ಳದೇ ಇದರೇ ಕೃಷಿ ಇಲಾಖೆಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನಜೀರಸಾಬ ಮೂಲಮನಿ ಎಚ್ಚರಿಸಿದರು.
ನಾಡಿದ್ದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ: ಶಾಸಕ ಜೆ.ಟಿ.ಪಾಟೀಲ
ಮಹಾತ್ಮಾ ಗಾಂಧೀಜಿ, ಡಾ.ಅಂಬೇಡ್ಕರ್, ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ಮಾಡುವ ದ್ಯೋತಕವಾಗಿ ಡಿ.27 ರಂದು ಗಾಂಧಿ ಭಾರತ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ವಸ್ತುಗಳ ಖರೀದಿಯಲ್ಲಿ ಜಾಗೃತಿ ಅಗತ್ಯ: ಡಿಸಿ ಜಾನಕಿ
ಗ್ರಾಹಕರಿಲ್ಲದೇ ವರ್ತಕರು ವ್ಯವಹಾರ ಮಾಡಲು ಸಾಧ್ಯವಿಲ್ಲ. ಆದರೆ ವರ್ತಕರು ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಿಗೆ ಅನ್ಯಾಯ ಮಾಡುತ್ತಿದ್ದು, ವ್ಯವಹರಿಸುವಾಗ ಎಚ್ಚರಿಕೆಯಿಂದ ಇರಬೇಕು.
ಯುಕೆಪಿಗೆ ಬಾಗಲಕೋಟೆ ಜನರ ತ್ಯಾಗ ದೊಡ್ಡದು: ಎಸ್‌.ಆರ್‌.ಪಾಟೀಲ
ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಾಗಲಕೋಟೆ ಜನ ಬಹುದೊಡ್ಡ ತ್ಯಾಗ ಮಾಡಿದ್ದಾರೆ. ಅವರ ತ್ಯಾಗ ಸ್ಮರಣೀಯವಾಗಿದೆ. ಮುಳುಗಡೆ ಹೊಂದಿರುವ ನಗರದಲ್ಲಿ ಜಾತ್ರೆ, ಪರಂಪರೆಗಳು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊಸ ಶಕ್ತಿ ತುಂಬುತ್ತಿದ್ದಾರೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು.
ನಾಡಿನ ಗುರು, ಮಠ ಪರಂಪರೆಗಿದೆ ಅದ್ಭುತ ಶಕ್ತಿ: ಮಾಜಿ ಸಿಎಂ ಜಗದೀಶ ಶೆಟ್ಟರ್‌
ಜಗತ್ತಿನಲ್ಲಿಯೇ ಶಾಂತಿ, ನೆಮ್ಮದಿ, ಸಮಾನತೆ ಇವೆಲ್ಲವನ್ನು ನಾವು ನಮ್ಮ ದೇಶದಲ್ಲಿ ಕಾಣುತ್ತೇವೆ. ಇದಕ್ಕೆ ಕಾರಣ ಈ ದೇಶದಲ್ಲಿ, ನಾಡಿನಲ್ಲಿ ಗುರು ಮತ್ತು ಮಠ ಪರಂಪರೆ ಇದ್ದು, ಅದಕ್ಕೆ ಅದ್ಭುತವಾದ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ ಹೇಳಿದರು.
ಮದ್ಯದ ಬಾಟ್ಲಿ ಹಾಕ್ಬೇಡ ಎಂದಿದ್ದಕ್ಕೆ ಹೊಡೆದೇ ಕೊಂದರು!
ಕುಡಿದು ಖಾಲಿಯಾಗಿದ್ದ ಮದ್ಯದ ಬಾಟಲಿಗಳನ್ನು ಮನೆ ಮುಂದೆ ಹಾಕಬಾರದೆಂದು ಬುದ್ಧಿವಾದ ಹೇಳಿದ ಮನೆ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ ಹತ್ಯೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಕೆರೂರ ಸಮೀಪದ ರಡ್ಡೇರತಿಮ್ಮಾಪೂರದಲ್ಲಿ ಸೋಮವಾರ ನಡೆದಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 373
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved