• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಮಕ್ಕಳಿಗೆ ಕನ್ಯೆ ಕೊಡುವ ಮನಸು ಮಾಡಿ: ಕಲ್ಲಿನಾಥ ಸ್ವಾಮೀಜಿ
ಹೆಣ್ಣು ಹೆತ್ತವರು ತಮ್ಮ ಮಕ್ಕಳನ್ನು ನೌಕರಿಯವರಿಗೆ ಕೊಡುವ ಮನಸ್ಥಿತಿಯಿಂದ ಹೊರಗಡೆ ಬಂದು ರೈತರ ಮಕ್ಕಳಿಗೆ ಕನ್ಯೆ ಕೊಡುವ ಮನಸ್ಸು ಮಾಡಬೇಕು
ಜವಾಬ್ದಾರಿ ಅರಿತು ಸಹಬಾಳ್ವೆ ಬದುಕು ಸಾಗಿಸಿ: ಬಸವರಾಜ ಶ್ರೀ
ಮನುಷ್ಯ ಸಂಬಂಧಕ್ಕೆ ಯಾರೂ ಮಹತ್ವ ನೀಡುತ್ತಿಲ್ಲ. ಎಲ್ಲರೂ ಜವಾಬ್ದಾರಿ ಅರಿತು ಸಹಬಾಳ್ವೆಯ ಬದುಕು ಸಾಗಿಸಿ
ಉಪಕಾರ, ಕೃತಜ್ಞತೆ ಹಿಂದೂ ಧರ್ಮದ ವಿಶಿಷ್ಟ ಗುಣ: ಡಾ.ವೀರಣ್ಣ ಚರಂತಿಮಠ
ರಾವಣನನ್ನು ಶ್ರೀರಾಮ ಸಂಹಾರ ಮಾಡಿದ ದಿನ, ಶ್ರೀರಾಮ ಅಯೋಧ್ಯೆಗೆ ಮರಳಿದ ದಿನ, ಪಾಂಡವರು ವನವಾಸ ಪೂರೈಸಿ ಹಸ್ತಿನಾಪುರಕ್ಕೆ ಬಂದ ದಿನವಾಗಿದ್ದು, ದುಷ್ಟ ಶಕ್ತಿ ಸಂಹಾರ ಮಾಡಿದ ದಿನವಾಗಿದ್ದರಿಂದ ಈ ದಿನವನ್ನು ವಿಜಯದಶಮಿ ಎಂದು ಆಚರಿಸಲಾಗುತ್ತಿದೆ
ಜಮಖಂಡಿ ಶಹರ ಜಿಲ್ಲೆಯಾಗಿ ಘೋಷಿಸಲು ಆಗ್ರಹ: ಸಹಜಾನಂದ ಅವಧೂತರು
ಕನ್ನಡದ ಕೆಲಸಕ್ಕೆ ತಾವು ಸದಾ ಸಿದ್ಧರಿರುವುದಾಗಿ ತಿಳಿಸಿದರು. ಸಮ್ಮೇಳನಗಳು ರಾಷ್ಟ್ರೀಯತೆಗೆ ನೆರವಾಗಬೇಕು, ಕನ್ನಡದಲ್ಲಿಯೇ ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಬೇಕೆಂದರು.
ದೇವಿ ಆರಾಧನೆಯಿಂದ ನೆಮ್ಮದಿ ಪ್ರಾಪ್ತಿ: ನೀಲಕಂಠಮಠ
ಹಬ್ಬಗಳು ನಮ್ಮ ದೇಶದ ಪ್ರಾಚೀನ ಸಂಸ್ಕೃತಿ ಪ್ರತೀಕವಾಗಿವೆ. ಪಾಂಡವರು ಸಹ ಇದೇ ವಿಜಯದಶಮಿ ಸಮಯದಲ್ಲಿ ವಿಜಯ ಸಾಧಿಸಿದ್ದು. ಧರ್ಮ ರಕ್ಷಣೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ
ಮಾಳಿಂಗರಾಯನ ಆದರ್ಶ ಸಾರ್ವಕಾಲಿಕ: ಮಾಯಣ್ಣ ಪೂಜಾರಿ
ಬನಹಟ್ಟಿ ಮಾಳಿಂಗರಾಯನ ದೇವಸ್ಥಾನದಲ್ಲಿ ಹಮ್ಮಿಕೊಂಡ ದೈಗೊಂಡಗೌಡರ ದರ್ಬಾರ ಹಬ್ಬ ಚರಿತ್ರೆ ಕುರಿತು ಡೊಳ್ಳಿನ ಪದಗಳಿಗೆ ಚಾಲನೆ ನೀಡಲಾಯಿತು.
ಅನ್ನಪೂರ್ಣೇಶ್ವರಿ ಇದ್ದಲ್ಲಿ ಅನ್ನದ ಕೊರತೆ ಇಲ್ಲ: ಶಾಸಕ ಸಿದ್ದು ಸವದಿ
ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಪ್ರತಿ ವರ್ಷ ವಿಜಯದಶಮಿ ಎಂದು ಮುತ್ತೈದೆಯರ ಉಡಿ ತುಂಬುವ ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಿ ದೇವಿ ಕೃಪೆಗೆ ಪಾತ್ರರಾದರು
ಹಿಪ್ಪರಗಿ ಬ್ಯಾರೇಜ್ ಗೇಟ್ ದುರಸ್ತಿ ಕಾರ್ಯ ಯಶಸ್ವಿ
ಕಂದಾಯ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ತಂಡ ಜಾಗರೂಕತೆಯಿಂದ ಹಿಪ್ಪರಗಿ ಜಲಾಶಯದ ಗೇಟ್ ನಂ.೭ ರಲ್ಲಿನ ಸಮಸ್ಯೆಗೆ ದುರಸ್ತಿಯಲ್ಲಿ ತೊಡಗಿರುವುದು.
ಸಕ್ಕರೆ ಕಾರ್ಖಾನೆ ಮಾದರಿಯಾಗಿಸಲು ಪ್ರಯತ್ನ
ಲೋಕಾಪೂರ ಸಮೀಪದ ತಿಮ್ಮಾಪೂರ ಗ್ರಾಮದಲ್ಲಿರುವ ಸಹಕಾರಿ ಸಕ್ಕರೆ ಕಾರ್ಖಾನೆ ಕೀಯನ್ನು ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಬಾಡಗಂಡಿ ಬೀಳಗಿ ಶುಗರ್‌ ಮಿಲ್‌ ಲಿಮಿಟೆಡ್‌ ರವರಗೆ ಹಸ್ತಾಂತರಿಸಿದರು.
ಅಲ್ಲಮಪ್ರಭು ಪರಮಜ್ಯೋತಿಯೊಂದಿಗೆ ನಾಳೆ ಪಾದಯಾತ್ರೆ
ಮಹಾಲಿಂಗಪುರದ ಚಿಮ್ಮಡ ಗ್ರಾಮದಲ್ಲಿ ನಡೆದ ಅಲ್ಲಮಪ್ರಭು ಪರಮಜ್ಯೋತಿ ಪಾದಯಾತ್ರೆಯ ಪೂರ್ವಬಾವಿ ಸಭೆಯಲ್ಲಿ ಚಿಮ್ಮಡ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮೀಜಿ ಮಾತನಾಡಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved