• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ವಿಶ್ವಾರಾಧ್ಯ ಶಿವಾಚಾರ್ಯರಿಗೆ-ಶಿವಾಚಾರ್ಯ ರತ್ನ, ಸಂತೋಷಗೆ-ಸೇವಾರತ್ನ, ಚನ್ನಮಲ್ಲಿಕಾರ್ಜುನಗೆ-ಮಾಧ್ಯಮ ಭೂಷಣ, ಆರ್‌.ಟಿ.ಪ್ರಶಾಂತಗೆ-ಧರ್ಮ ವಿಭೂಷಣ ಪ್ರಶಸ್ತಿ ಪ್ರದಾನ
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕು ಬಿಸನಳ್ಳಿ ಗ್ರಾಮದಲ್ಲಿ ಜಗದ್ಗುರು ಪಂಚಾಚಾರ್ಯ ವೇದ, ಆಗಮ, ಸಂಸ್ಕೃತ, ಸಂಗೀತ, ಯೋಗ ಮತ್ತು ಜ್ಯೋತಿಷ್ಯ ಪಾಠಶಾಲೆಯ ಆವರಣದಲ್ಲಿ ಲೋಕ ಕಲ್ಯಾಣಾರ್ಥ ಕಾಶೀ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಡಿ.22 ರಂದು ನಡೆಯುವ ವೀರಶೈವ ಅಷ್ಟಾವರಣ ವಿಜ್ಞಾನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಪ್ರಶಸ್ತಿ ಪ್ರದಾನ
ಗ್ಯಾರಂಟಿ ನಿರ್ವಹಣೆಗೆ ರಾಜ್ಯ ಸರ್ಕಾರ ಪರದಾಟ
ರಾಜ್ಯ ಸರ್ಕಾರ ವಿವಿಧ ಉಚಿತ ಯೋಜನೆ ಘೋಷಿಸಿದ್ದು, ಅವುಗಳ ನಿರ್ವಹಣೆಗೆ ಪರದಾಡುತ್ತಿದೆ. ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ನಿವೇಶನ ಸಿಗದೇ ಅಗ್ನಿಶಾಮಕ ಠಾಣಾ ಕಚೇರಿ ಮಂಜೂರಾದ ಅನುದಾನ ವಾಪಸ್‌: ಪ್ರಕಾಶ
ತಾಲೂಕು ಕೇಂದ್ರಕ್ಕೆ ಅಗ್ನಿಶಾಮಕ ಠಾಣಾ ಕಚೇರಿ ಮಂಜೂರಾದರೂ ನಿವೇಶನ ಸಿಗದ ಕಾರಣ ಕಟ್ಟಡ ನಿರ್ಮಾಣಕ್ಕೆ ಬಂದ ಅನುದಾನವೂ ವಾಪಸ್ ಹೋಗುವ ಹಂತದಲ್ಲಿದೆ ಎಂದು ಬಾಗಲಕೋಟೆಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರಕಾಶ ರಾಠೋಡ ಹೇಳಿದರು.
ನಮ್ಮ ಜನಪದರು ನೀತಿಪಾಠಗಳ ಬೋಧಕರು: ರಮೇಶಬಾಬು ಯಾಳಗಿ
ನಮ್ಮ ಜನಪದ ಗರತಿಯರು ಯಾವ ವಿಶ್ವ ವಿದ್ಯಾಲಯದಲ್ಲಿ ಓದಿದವರಲ್ಲ. ಪ್ರಶಸ್ತಿ, ಪುರಸ್ಕಾರಕ್ಕಾಗಿ ಬರೆದವರಲ್ಲ. ಅವರ ಬರವಣಿಗೆಯಲ್ಲಿ ಬದುಕಿನ ಸಂದೇಶಗಳು, ಮೌಲ್ಯಗಳು, ಬದುಕಿಗೆ ಸಂಬಂಧಿಸಿದ ವಿಧಾನಗಳ ಹಿನ್ನೆಲೆಯೆ ಇರುತ್ತಿತ್ತು.
ಮುಖ್ಯಗುರುಗಳ ದುರ್ವರ್ತನೆಗೆ ವಿದ್ಯಾರ್ಥಿನಿಯರ ಕಿಡಿ
ಹೆಬ್ಬಾಳ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಮುಖ್ಯೋಪಾಧ್ಯಾಯರ ವರ್ತನೆಗೆ ವಿದ್ಯಾರ್ಥಿನಿಯರು ಬೇಸತ್ತು ಶುಕ್ರವಾರ ಬೆಳಗ್ಗೆ ಉಪಾಹಾರ ಮತ್ತು ನೀರು ತ್ಯಜಿಸಿ ಶಾಲೆಯ ಗೇಟ್ ಮುಂದೆ ಪ್ರತಿಭಟಿಸಿದರು.
ಸಿಟಿ ರವಿ ಬಂಧನ: ಗುಳೇದಗುಡ್ಡಲ್ಲಿ ಬಿಜೆಪಿ ಆಕ್ರೋಶ
ಯಾವುದೇ ತಪ್ಪು ಮಾಡದ ಸಿ.ಟಿ.ರವಿಯವರನ್ನು ಸಂಶಯದ ಮೇಲೆ ಪೊಲೀಸರು ನಡೆದುಕೊಂಡು ಬಂಧಿಸುವ ಹಾಗೂ ಮಾನಸಿಕ, ದೈಹಿಕ ಹಿಂಸೆ ನೀಡುವ ಕ್ರಮ ಅಮಾನವೀಯವಾಗಿದೆ.
ನಾಟಕಗಳಿಂದ ಸಮಾಜ ತಿದ್ದುವ ಕಾರ್ಯವಾಗಲಿ: ಎಸ್.ಜಿ.ನಂಜಯ್ಯನಮಠ
ನಾಟಕಗಳು ತಮ್ಮ ಆಂಗೀಕ ಅಭಿನಯಗಳ ಮೂಲಕ ಜನರನ್ನು ತಲಪುವ ಮಾಧ್ಯಮಗಳಾಗಿವೆ.
ಕೈಮಗ್ಗ ನೇಕಾರರ ಅನಿರ್ದಿಷ್ಟಾವಧಿ ಧರಣಿ ಅಂತ್ಯ
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ನಡೆಸುತ್ತಿದ್ದ ಬರೋಬ್ಬರಿ ಒಂದು ತಿಂಗಳ ಕಾಲ ನಡೆದ ಕೈಮಗ್ಗ ನೇಕಾರರ ಸತ್ಯಾಗ್ರಹವನ್ನು ಜವಳಿ ಸಚಿವ ಶಿವಾನಂದ ಪಾಟೀಲರ ಭರವಸೆ ಮೇಲೆ ನೇಕಾರರು ಧರಣಿ ಕೈಬಿಟ್ಟರು.
ಶಾಲಾ ಜೀವನದಲ್ಲಿ ಕ್ರೀಡೆ ಪ್ರಮುಖವಾಗಿರಲಿ: ಪಿಎಸೈ ಸಂಗಳದ
ಯಾರು ಕೂಡ ಯಾವುದೇ ಕ್ರೀಡೆಯಾಗಲಿ ಹಿಂಜರಿಯದೆ ಮುನ್ನುಗ್ಗಿ ಎಂದು ವಿದ್ಯಾರ್ಥಿಗಳಲ್ಲಿ ಹುರಿದುಂಬಿಸಿದರು.
ಸಿದ್ದು ರಾಜೀನಾಮೆ ಕೊಡ್ತಾರೆ ಅಂತಾ ಕಾಯ್ತಿದ್ದಾರೆ : ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
ಅಂಬೇಡ್ಕರ್‌ನ್ನ ಕಾಂಗ್ರೆಸ್‌ನವರು ಅಪಮಾನ ಮಾಡುತ್ತಿದ್ದಾರೆ. ಈಗ ಅಮಿತ್ ಶಾ ಹೇಳಿದ್ದನ್ನ ತಿರುಚಿ ಹೇಳುವಂತ ಕೆಲಸ ಮಾಡ್ತಿದೆ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 373
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved