ಉಪಕಾರ, ಕೃತಜ್ಞತೆ ಹಿಂದೂ ಧರ್ಮದ ವಿಶಿಷ್ಟ ಗುಣ: ಡಾ.ವೀರಣ್ಣ ಚರಂತಿಮಠರಾವಣನನ್ನು ಶ್ರೀರಾಮ ಸಂಹಾರ ಮಾಡಿದ ದಿನ, ಶ್ರೀರಾಮ ಅಯೋಧ್ಯೆಗೆ ಮರಳಿದ ದಿನ, ಪಾಂಡವರು ವನವಾಸ ಪೂರೈಸಿ ಹಸ್ತಿನಾಪುರಕ್ಕೆ ಬಂದ ದಿನವಾಗಿದ್ದು, ದುಷ್ಟ ಶಕ್ತಿ ಸಂಹಾರ ಮಾಡಿದ ದಿನವಾಗಿದ್ದರಿಂದ ಈ ದಿನವನ್ನು ವಿಜಯದಶಮಿ ಎಂದು ಆಚರಿಸಲಾಗುತ್ತಿದೆ