• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇದ್ದೂ ಇಲ್ಲದಂತಾದ ಶುದ್ಧ ಕುಡಿವ ನೀರಿನ ಘಟಕ
ಗುಳೇದಗುಡ್ಡ ಪಟ್ಟಣದ ಬಸವೇಶ್ವರ ನಗರದ ಶುದ್ಧ ಕುಡಿಯುವ ನೀರಿನ ಘಟಕ ಆರಂಭ ಆಗಿ 3-4 ವರ್ಷ ಗತಿಸಿದರೂ ಜನರು ಮಾತ್ರ ಈ ಘಟಕದ ನೀರನ್ನು ಕುಡಿಯಲು ಬಳಸುತ್ತಿಲ್ಲ. ಆದರೂ ಪುರಸಭೆಯ ಗುತ್ತಿಗೆದಾರರು ನಿತ್ಯ ಅದರ ಬಾಗಿಲು ತೆರೆಯುತ್ತಲೇ ಇದ್ದಾರೆ.
ಗುಳೇದಗುಡ್ಡದಲ್ಲಿ ಶವದ ಸೋಗಿನ ಮೆರವಣಿಗೆ
ಗುಳೇದಗುಡ್ಡ ಪಟ್ಟಣದಲ್ಲಿ ಶುಕ್ರವಾರ ಹೆಣದ ಜೇರಕಲ್ ಅವರ ನಾಟ್ಯ ಸಂಘದಿಂದ ಚೌಬಜಾರ್‌ದಿಂದ, ಕಂಠಿ ಪೇಟೆಯಲ್ಲಿ ನಗ್ಲಿ ಪೇಟೆ ಮೇಳದವರಿಂದ ಶವದ ರೂಪಕದ ಮೆರವಣಿಗೆ ನಡೆದವು.
ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಎಸ್.ಟಿ. ಪಾಟೀಲ ಪುನರಾಯ್ಕೆ
ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಸ್.ಟಿ. ಪಾಟೀಲ ಪುನರಾಯ್ಕೆ ಆದರು. ಗುರುವಾರ ನಗರದ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚುನಾವಣಾಧಿಕಾರಿ ಲಿಂಗರಾಜ ಪಾಟೀಲ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಿ ಬಿಜೆಪಿ ಧ್ವಜ ಹಸ್ತಾಂತರಿಸಿ ಶುಭ ಕೋರಿದರು.
ರೇಣುಕಾಚಾರ್ಯರ ತತ್ವಾದರ್ಶ ಪ್ರತಿಯೊಬ್ಬರು ಅಳವಡಿಸಿಕೊಳ್ಳಿ: ಜಾನಕಿ ಕೆ.ಎಂ.
ಜಗದ್ಗುರು ರೇಣುಕಾಚಾರ್ಯರ ಆದರ್ಶ ತತ್ವಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಜಾನಕಿ ಕೆಎಂ ಹೇಳಿದರು.
ವೀರಶೈವ ಪುರಾತನ ಆಧಾರ ಸಹಿತ ಐತಿಹಾಸಿಕ ನೈಜ ಧರ್ಮ: ಡಾ.ಪರಮೇಶ್ವರಿ ಹೊಸಮಠ
ವೀರಶೈವ ಧರ್ಮ ಅತಿ ಪುರಾತನವಾದದ್ದು ಎಂಬುದಕ್ಕೆ 98 ಶಿಲಾಶಾಸನಗಳಿವೆ. 168 ಚರಿತ್ರೆಗಳಲ್ಲಿ ವೀರಶೈವ ಧರ್ಮ ಕುರಿತ ಉಲ್ಲೇಖಗಳಿವೆ. ಜಗದ್ಗುರು ರೇಣುಕಾಚಾರ್ಯರು ಆದಿ ಶಂಕರ ಆಚಾರ್ಯರಿಗೆ ದಯಪಾಲಿಸಿದ ಚಂದ್ರ ಮೌಳಿ ಲಿಂಗವನ್ನು ಶೃಂಗೇರಿ ಶಾರದಾ ಪೀಠದಲ್ಲಿ ಇಂದಿಗೂ ನೋಡಬಹುದು. ವೀರಶೈವ ಧರ್ಮ ಅತ್ಯಂತ ಪುರಾತನ ಆಧಾರ ಸಹಿತ ಐತಿಹಾಸಿಕ ನೈಜ ಧರ್ಮವಾದಾಗಿದೆ ಎಂದು ಗುಳೇದಗುಡ್ಡದ ಸರಕಾರಿ ಪದವಿಪೂರ್ವ ಉಪನ್ಯಾಸಕಿ ಡಾ.ಪರಮೇಶ್ವರಿ ಹೊಸಮಠ ಹೇಳಿದರು.
ಹುನಗುಂದ ಕ್ಷೇತ್ರದಲ್ಲಿ ತಾಂಡವವಾಡುತ್ತಿದೆ ಭ್ರಷ್ಟಾಚಾರ: ಶಾಸಕ ದೊಡ್ಡನಗೌಡ
ಹುನಗುಂದ ಕ್ಷೇತ್ರದ ಜನತೆಗೆ ಅನ್ಯಾಯವಾದರೆ ಆ ಕ್ಷೇತ್ರದ ಜನಪ್ರತಿನಿಧಿಯಾದ ಶಾಸಕರ ಬಳಿಗೆ ಹೋಗಿ ತಮಗಾದ ಅನ್ಯಾಯದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ತತ್ವ. ಆದರೆ, ಹುನಗುಂದ ಕ್ಷೇತ್ರದಲ್ಲಿ ಶಾಸಕರ ಬಳಿ ಹೋದರೆ ನ್ಯಾಯ ಸಿಗುವುದಿಲ್ಲ ಎಂಬುದನ್ನು ಅರಿತು ಅನಾಮಧೇಯನೊಬ್ಬ ಮಾಜಿ ಶಾಸಕರಾದ ನನಗೆ ಪತ್ರ ಬರೆದು ಅಳಲು ತೋಡಿಕೊಂಡಿರುವುದು ಕ್ಷೇತ್ರದ ಶಾಸಕರ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ.ಪಾಟೀಲ ಆರೋಪಿಸಿದರು.
ಇಳಕಲ್ಲ ಕ್ಷೇತ್ರದಲ್ಲಿ ₹೨೦೦ ಕೋಟಿ ವೆಚ್ಚದ ಕಾಮಗಾರಿ ಪ್ರಾರಂಭ
ಮತಕ್ಷೇತ್ರದಲ್ಲಿ ಸುಮಾರು ೨೦೦ ಕೋಟಿ ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿವೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು.
ಭಾವೈಕ್ಯತೆಯ ಬೇಸುಗೆ ಬಾಗಲಕೋಟೆ ಹೋಳಿ !
ಐತಿಹಾಸಿಕ ಪರಂಪರೆಯುಳ್ಳ ಬಾಗಲಕೋಟೆಯ ಹೋಳಿ ಆಚರಣೆಗೆ ಶತಮಾನಗಳ ಇತಿಹಾಸವಿದ್ದು, ಪಶ್ಚಿಮ ಬಂಗಾಳದ ಕೋಲ್ಕತಾ ಹೊರತುಪಡಿಸಿದರೆ 5 ದಿನಗಳ ಕಾಲ ಹೋಳಿ ಆಚರಿಸುವ ಹೆಗ್ಗಳಿಕೆ ಬಾಗಲಕೋಟೆಯದ್ದಾಗಿದ್ದು, ಭಾವೈಕ್ಯತೆ ಸಂಕೇತವಾಗಿ ಆಚರಿಸಿಕೊಂಡು ಬರುತ್ತಿರುವ ಬಾಗಲಕೋಟೆಯ ಹೋಳಿ ಹಬ್ಬ ಜಾತಿ, ಮತ, ಪಂಥಗಳನ್ನು ಮೀರಿ ಸಂಭ್ರಮದಿಂದ ಸಹಸ್ರಾರು ಜನ ಭಾಗವಹಿಸುವುದನ್ನು ನೋಡುವುದೇ ಸಂಭ್ರಮ.
ಧರ್ಮ ಮಾರ್ಗ ಬೋಧನೆಯೇ ಸಿದ್ಧಾಂತ ಶಿಖಾಮಣಿ
ರೇಣುಕಾಚಾರ್ಯರು ಇಡೀ ಜಗತ್ತಿನ ತುಂಬಾ ಧರ್ಮ ಮಾರ್ಗ ಬೋಧಿಸುತ್ತಾರೆ. ಅವರೇ ವೀರಶೈವ ಮತ ಸ್ಥಾಪಕರಾಗಿರುತ್ತಾರೆ
ಮಕ್ಕಳ ಮೇಲೆ ಬಿಸಿಲಾಘಾತ, ಆರೋಗ್ಯಕ್ಕೆ ಹೊಡೆತ
ಈಗ ಬಾಗಲಕೋಟೆ ಜಿಲ್ಲೆಯಲ್ಲಿ ವಿಪರೀತ ಬಿಸಿಲ ಬೇಗೆ ಆರಂಭಗೊಂಡಿರುವುದರಿಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮಕ್ಕಳು ದಾಖಲಾಗುತ್ತಿರುವ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved