• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಾದ್ಯಂತ ಸಡಗರದ ದಸರಾ ಉತ್ಸವ
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ) ನಾಡಹಬ್ಬ ದಸರಾ ಉತ್ಸವ ನಿಮಿತ್ತ ಘಟಸ್ಥಾಪನೆ, ದೇವಿ ಆರಾಧನೆ, ಮೌನಾನುಷ್ಠಾನ, ದೇವಿ ಪುರಾಣ, ಅಲಂಕಾರಿಕ ಪೂಜೆಗಳು, ವೃತಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು. ಪಟ್ಟಣದ ಕಲ್ಲಟ್ಟಿ ಗಲ್ಲಿ ಆದಿಶಕ್ತಿ ತರುಣ ಮಂಡಳಿಯವರು ಪ್ರತಿಷ್ಠಾಪಿಸಿದ ಆದಿಶಕ್ತಿದೇವಿ ಮೂರ್ತಿ ಸಂಭ್ರಮ ೨೬ನೇ ವರ್ಷದಲ್ಲಿ ಅದ್ಧೂರಿ ಕಾರ್ಯಕ್ರಮಗಳು ಜರುಗಿದವು. ರಂಗೋಲಿ ಸ್ಪರ್ಧೆ, ಓಟದ ಸ್ಪರ್ಧೆ, ಮ್ಯೂಸಿಕಲ್ ಚೇರ್, ಹಗ್ಗ ಜಗ್ಗುವ ಸ್ಪರ್ಧೆ, ನೃತ್ಯ ಸ್ಪರ್ಧೆ ಹಾಗೂ ಹೋಮ, ಉಡಿತುಂಬುವ ಮಹಾಪ್ರಸಾದ ವಿತರಣೆ, ಪೂಜಾ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಿದವು.
ಅನ್ಯಾಯದ ವಿರುದ್ಧ ಹೋರಾಡಿ ರಕ್ಷಿಸಿಕೊಳ್ಳಬೇಕು
ಪ್ರತಿಯೊಬ್ಬ ಮಹಿಳೆ ಕಾನೂನು ಅರಿತು ತಮಗಾಗುವ ಅನ್ಯಾಯದ ವಿರುದ್ಧ ಹೋರಾಡಿ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ.ನೇರಳೆ ಹೇಳಿದರು.
ಹಿಪ್ಪರಗಿ ಗೇಟ್‌ ಅಳವಡಿಕೆಗೆ ವಿದ್ಯುತ್‌ ವ್ಯತ್ಯಯ ಅಡ್ಡಿ
ಜಮಖಂಡಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ನ ಗೇಟ್‌ ಅಳವಡಿಕೆಯ ಕಾರ್ಯ ಪ್ರಗತಿಯಲ್ಲಿದೆ ಎಂದು ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್‌ ಶಿವಮೂರ್ತಿ ತಿಳಿಸಿದ್ದಾರೆ.
ಇಂಡೋ ಇಸ್ರೇಲ್‌ ರಸಾವರಿ ಪದ್ಧತಿಯಿಂದ ಹೆಚ್ಚು ಇಳುವರಿ
ಇಂಡೋ-ಇಸ್ರೇಲ್ ಸಹಯೋಗದಲ್ಲಿ ರಸಾವರಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದೇ ಆದರೆ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಿದೆ ಎಂದು ಬೆಂಗಳೂರು ಲಾಲ್‌ಬಾಗ್‌ ಅಪರ ನಿರ್ದೇಶಕ ಕೆ.ಬಿ.ದುಂಡಿ ಹೇಳಿದರು.
ಯಶಸ್ಸು ಸೋಮಾರಿ ಅಡಿಯಾಳಾಗದು
ಯುವಕರು ನಿಂತ ನೀರಾಗದೇ ಸದಾ ಪ್ರವಹಿಸುವ ನೀರಾಗಬೇಕು. ಯಶಸ್ಸು ಸಾಧಕನ ಸ್ವತ್ತಾಗುವುದೇ ವಿನಃ ಸೋಮಾರಿಯ ಅಡಿಯಾಳಾಗದು. ಸಾಧನೆಗೆ ಪರಿಶ್ರಮದ ಪ್ರೇರಣೆ ಅತ್ಯಗತ್ಯವಾಗಿದೆ ಎಂದು ಜಮಖಂಡಿ ಡಿವೈಎಸ್ಪಿ ಈ.ಶಾಂತವೀರ ಹೇಳಿದರು.
ಕನ್ನಡ ಭಾಷೆ ನಮ್ಮ ಉಸಿರಾಗಲಿ
ಕನ್ನಡ ಭಾಷೆ ನಮ್ಮ ಉಸಿರಾಗಲಿ. ಪ್ರತಿಯೊಬ್ಬ ಕನ್ನಡಿಗರು ಭಾಷಾಭಿಮಾನ ಬೆಳಸಿಕೊಳ್ಳಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಮೊಸಳೆ ದಾಳಿ ಮಾಡಿದ್ರೂ ಮಾಲೀಕನ ಪ್ರಾಣ ಉಳಿಸಿದ ಎತ್ತು!
ಎತ್ತಿನ ಮೈ ತೊಳೆಯಲು ಹೋದ ವ್ಯಕ್ತಿಯ ಮೇಲೆ ಮೊಸಳೆ ದಾಳಿ ನಡೆಸಿದ ಪರಿಣಾಮ ಆತನ ಬಲಗೈ ತುಂಡರಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಗ್ರಾಮದ ಆಲಮಟ್ಟಿ ಹಿನ್ನೀರಿನಲ್ಲಿ ಸೋಮವಾರ ನಡೆದಿದೆ. ಅದೃಷ್ಟವಶಾತ್‌ ಇದೆ ವೇಳೆ ಎತ್ತು ಮಾಲೀಕನನ್ನು ಹಗ್ಗದ ಮೂಲಕ ಎಳೆದುತಂದಿದ್ದರಿಂದ ಸಾವಿನಿಂದ ಪಾರಾಗಿದ್ದಾನೆ.
ಮುಷ್ಕರ ಪರಿಣಾಮ, ಗ್ರಾಪಂನಲ್ಲಿ ಸರ್ಕಾರಿ ಸೇವೆ ವ್ಯತ್ಯಯ
ದೇಶದ ನರನಾಡಿಗಳೆಂದೇ ಬಿಂಬಿತವಾಗಿರುವ ಗ್ರಾಮ ಪಂಚಾಯತಿಗಳಲ್ಲಿ ಈಗ ಆಡಳಿತ ವ್ಯವಸ್ಥೆ ಸಂಪೂರ್ಣ ಸ್ತಬ್ಧವಾಗಿದೆ. ಹೀಗಾಗಿ ಹಲವಾರು ರೀತಿಯ ಸರ್ಕಾರಿ ಮಟ್ಟದ ಸಮಸ್ಯೆಗಳು ಗ್ರಾಮೀಣ ಭಾಗದಲ್ಲಿರುವ ಜನರನ್ನು ಕಾಡುತ್ತಿವೆ. ಕಳೆದ ಸೆ.26ರಿಂದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಶುರು ಮಾಡಿಕೊಂಡಿದ್ದಾರೆ. ಇದು ಇನ್ನೂ ಮುಂದುವರಿದಿರುವುದರಿಂದ ಗ್ರಾಮಮಟ್ಟದಲ್ಲಿರುವ ಲಕ್ಷಾಂತರ ಜನರಿಗೆ ನಿತ್ಯ ಒಂದಿಲ್ಲ ಒಂದು ಸಮಸ್ಯೆಗಳು ಎದುರಾಗುತ್ತಿವೆ.
ರಸ್ತೆ ಅಭಿವೃದ್ಧಿಗೆ ₹೫ ಕೋಟಿ ಮಂಜೂರು
ಬೀಳಗಿ ತಾಲೂಕಿನ ಸುನಗ ಕ್ರಾಸ್‌ದಿಂದ ಅರಕೇರಿ ಗ್ರಾಮದವರೆಗೆ ಮತ್ತು ಸುನಗ ತಾಂಡಾದಿಂದ ಬೀಳಗಿ ಕ್ರಾಸ್‌ವರೆಗೆ ರಸ್ತೆ ಅಭಿವೃದ್ಧಿಗಾಗಿ ₹೫ ಕೋಟಿ ಮಂಜೂರ ಮಾಡಿದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಟಿ.ಪಾಟೀಲ ಹೇಳಿದರು.
ಆಹಾರ ಸರಿಯಾಗಿ ವಿತರಿಸದಿದ್ರೆ ಉದ್ಯೋಗ ಕಳೆದುಕೊಳ್ತಿರಿ
ಎಲ್ಲ ಅಂಗನವಾಡಿಗಳಲ್ಲಿ ಸರ್ಕಾರ ನೀಡುವ ಆಹಾರ ಧಾನ್ಯಗಳನ್ನು ಸರಿಯಾಗಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು. ಇಲ್ಲವಾದಲ್ಲಿ ನಿಮ್ಮ ಉದ್ಯೋಗ ಕಳೆದುಕೊಳ್ಳಬೇಕಾಗುವುದು ಎಂದು ಪುರಸಭಾ ಅಧ್ಯಕ್ಷ ಯಲ್ಲನಗೌಡ ಪಾಟೀಲ ಎಚ್ಚರಿಕೆ ನೀಡಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved