• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳೆ ವ್ಯಸನದಿಂದ ದೂರವಿರಿ: ಸಿಪಿಐ ಸಂಜೀವ
೧೮ ವರ್ಷದೊಳಿಗಿನ ಮಕ್ಕಳು ಬೈಕ್‌ ಓಡಿಸಬಾರದು. ಆದರೆ ಪಾಲಕರೆ ಮಕ್ಕಳ ಕೈಯಲ್ಲಿ ಬೈಕ್‌ ನೀಡುವುದು ಕೊಡಿಸುವುದು ಮಾಡುತ್ತಿರುವುದು ನಿಜಕ್ಕೂ ನೋವಿನ ಸಂಗತಿ.
ಈಶ್ವರೀಯ ಜ್ಞಾನದಿಂದ ಒತ್ತಡ ಮುಕ್ತ ಜೀವನ: ಬಿ.ಕೆ.ಪುನಂ ಅಕ್ಕ
ಈಶ್ವರೀಯ ಜ್ಞಾನ, ಪ್ರಜಾಪಿತನ ಮೇಲಿನ ನಂಬಿಕೆಯಿಂದ ಪ್ರತಿಯೊಬ್ಬರು ಒತ್ತಡ ಮುಕ್ತರಾಗಿ ಸುಖಮಯ ಜೀವನ ನಡೆಸಲು ಸಾಧ್ಯ
ತೋಟಗಾರಿಕೆ ಮೇಳಕ್ಕೆ ಸಕಲ ಸಿದ್ಧತೆ ಜೋರು: ಡಾ.ವಿಷ್ಣುವರ್ಧನ
ತೋಟಗಾರಿಕೆಯಲ್ಲಿ ಬಳಸಬಹುದಾದ ವಿವಿಧ ಕೃಷಿ ಪರಿಕರಗಳಾದ ಬೀಜಗಳು, ಸಸಿಗಳು, ಕೀಟನಾಶಕಗಳು, ಗೊಬ್ಬರಗಳು, ಯಂತ್ರೋಪಕರಣಗಳ ಮಾರಾಟ ಹಾಗೂ ಪ್ರದರ್ಶನ
ಕನ್ನಡಿಗರು ಮಾತೃಭಾಷೆಗೆ ಮೊದಲ ಆದ್ಯತೆ ನೀಡಿ: ಎಸ್.ಜಿ.ನಂಜಯ್ಯನಮಠ
ಕನ್ನಡಿಗರು ಮಾತೃಭಾಷೆಗೆ ಮೊದಲು ಆದ್ಯತೆ ಕೊಟ್ಟು, ನಂತರ ಇತರೆ ಭಾಷೆಗಳನ್ನು ವ್ಯಾವಹರಿಕವಾಗಿ ಕಲಿಯಬಹುದು ಎಂದು ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಹೇಳಿದರು.
ಆರೋಗ್ಯ ಕೇಂದ್ರಕ್ಕೆ ನ್ಯಾ.ಚಂದ್ರಶೇಖರ ದಿಡ್ಡಿ ಭೇಟಿ, ಪರಿಶೀಲನೆ
ಕಲಾದಗಿ ಆರೋಗ್ಯ ಕೇಂದ್ರ ಸಮಸ್ಯೆಗಳ ಕುರಿತು ಬೆಳಗಾವಿ ಅಧಿವೇಶನದಲ್ಲಿ ಸದ್ದು ಮಾಡಿದ ಸುದ್ದಿಯನ್ನು ಕನ್ನಡಪ್ರಭ ಪತ್ರಿಕೆಯಲ್ಲಿ ಡಿ.18ರಂದು ಪ್ರಕಟಿಸಲಾಗಿತ್ತು.
ಸಮಾಜದ ಸ್ವಾಸ್ಥ್ಯ ಕಾಪಾಡಲು ಸಹಕರಿಸಿ: ಪಿಎಸೈ ಜಕ್ಕನ್ನವರ
ವಿದ್ಯಾರ್ಥಿಗಳು ಅಪರಾಧ ಕೃತ್ಯಗಳಿಂದ ದೂರವಿರಬೇಕು. ಯುವಕರು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಸಹಕರಿಸಬೇಕು.
ದಲಿತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ
ರಾಜ್ಯದಲ್ಲಿ ದಲಿತರು ಎದುರಿಸುತ್ತಿರುವ ಹಲವು ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸರ್ಮಪಕವಾದ ಯೋಜನೆ ರೂಪಿಸಬೇಕೆಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿಗೆ ರಾಜ್ಯ ಛಲವಾದಿ ಮಹಾಸಭಾ ಮನವಿ ಮಾಡಿದೆ.
ಗಮನ ಸೆಳೆದ ರೊಟ್ಟಿ ಜಾತ್ರೆ ಮೆರವಣಿಗೆ
ಗುರುಬಸವ ದೇವರ ಪಟ್ಟಾಭಿಷೇಕ ಮಹೋತ್ಸವದ ನಿಮಿತ್ತ ಸಮಸ್ತ ಸಮಾಜದ ಮಹಿಳೆಯರಿಂದ ರೊಟ್ಟಿ ಜಾತ್ರೆ ಮೆರವಣಿಗೆ ನಡೆದು ನೋಡುಗರ ಗಮನ ಸೆಳೆಯಿತು.
ಬಸವಪುರಾಣ ಜಗತ್ತಿಗೆ ಬೆಳಕು ನೀಡುವ ಸಂದೇಶ: ಸುತ್ತೂರು ಶ್ರೀ
ಕರ್ನಾಟಕದ ಮಠಮಾನ್ಯಗಳು ಶೈಕ್ಷಣಿಕ ಪ್ರಗತಿ ಸಾಧಿಸಿವೆ. ಬಸವಪುರಾಣ ಜಗತ್ತಿಗೆ ಬೆಳಕನ್ನು ನೀಡುವ ಸಂದೇಶವಾಗಿದೆ.
ಕಾನೂನು ಮಾರ್ಗದಲ್ಲಿಯೇ ಹಿಂದೂ ರಾಷ್ಟ್ರವಾಗಿಸೋಣ: ನ್ಯಾ.ಬಲದೇವ ಸಣ್ಣಕ್ಕಿ
ಸ್ವಾತಂತ್ರ್ಯದ ಪೂರ್ವದಲ್ಲಿ ಅಖಂಡವಾಗಿದ್ದ ಭಾರತವನ್ನು 1947ರ ನಂತರ ಧರ್ಮದ ಆಧಾರದ ಮೇಲೆ ಇಬ್ಭಾಗ ಮಾಡಿದಾಗ ಪಾಕಿಸ್ತಾನ ಇಸ್ಲಾಮಿಕ್ ರಾಷ್ಟ್ರವಾಯಿತು. ಆದರೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಣೆ ಮಾಡಲಿಲ್ಲ
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 373
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved