• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಮ್ಮಟ ಗಲ್ಲಿಯ ಭಕ್ತಾದಿಗಳು ಇತರರಿಗೂ ಮಾದರಿ
ತೇರದಾಳ(ರ-ಬ) ಪಟ್ಟಣದ ಗುಮ್ಮಟ ಗಲ್ಲಿಯ ಭಕ್ತಾದಿಗಳು ಇತರರಿಗೆ ಮಾದರಿಯಾಗಿದ್ದಾರೆ. ಬಸವ ಪುರಾಣ ನಡೆದಾಗ ಅ.೨೧ರಂದು ಒಂದು ದಿನ ಎಲ್ಲರಿಗೂ ಹೋಳಿಗೆ-ತುಪ್ಪ ಊಟದ ವ್ಯವಸ್ಥೆ ಮಾಡುವುದಲ್ಲದೇ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮಕ್ಕಾಗಿ ₹೨೦೧೧೦೦ಗಳನ್ನು ಸಂಗ್ರಹಿಸಿ ನಮಗೆ ಕೊಟ್ಟಿರುವುದು ಅಭಿನಂದನಾರ್ಹವಾಗಿದೆ ಎಂದು ಅಲ್ಲಮಪ್ರಭು ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಜಮಖಂಡಿ ಶಾಸಕ, ನಾಡೋಜ ಜಗದೀಶ ಗುಡಗುಂಟಿಮಠ ಹೇಳಿದರು.
ಜಾತಿ ಗಣತಿ ಅನುಷ್ಠಾನ ಮಾಡುವಂತೆ ಆಗ್ರಹ
ರಾಜ್ಯದಲ್ಲಿ ಅತೀ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ಯಾವುದೇ ಒತ್ತಡಕ್ಕೆ ಮಣಿಯದೆ ಜಾತಿ ಗಣತಿ ಜಾರಿಗೆ ತರಬೇಕು ಎಂದು ಅಹಿಂದ ಸಂಘಟನೆಗಳ ಅಧ್ಯಕ್ಷ ಗೋವಿಂದ ಕೌಲಗಿ ಆಗ್ರಹಿಸಿದರು.
ಪಂಚಾಯತಿ ಅಧಿಕಾರಿಗಳ ಧರಣಿ ಆರಂಭ
ರಾಜ್ಯದ ಎಲ್ಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾ ಆಡಳಿತ ಭವನದ ಎದುರು ಪ್ರತಿಭಟನಾ ಧರಣಿ ಆರಂಭಿಸಿತು.
ಅಂದರ ಬಾಳಿನ ಬೆಳಕಾದ ಡಾ.ಕನಕರಡ್ಡಿ
ಕಣ್ಣು ಅತ್ಯಂತ ಸೂಕ್ಷ್ಮ ಅಂಗವಾಗಿದ್ದು, ಅದರ ರಕ್ಷಣೆ ಮಾಡಿಕೊಳ್ಳುವುದು ಬಹಳ ಮುಖ್ಯ ಎಂದು ನಂದಗಾಂವ ಗ್ರಾಮ ಪಂಚಾಯತಿ ಅಧ್ಯಕ್ಷ ರಂಗಪ್ಪ ಹೊಸೂರ ಹೇಳಿದರು.
ಮೋಹದಿಂದ ಮುಕ್ತಾರಾದರೇ ಮಾತ್ರ ದೇವಿ ಸಾಕ್ಷಾತ್ಕಾರ
ಜಗತ್ತಿನಲ್ಲಿ ಹುಟ್ಟಿದ ಪ್ರತಿ ಮನುಷ್ಯ ಒಂದಿಲ್ಲ ಒಂದು ತರಹದ ಮೋಹಕ್ಕೆ ಒಳಪಟ್ಟಿರುತ್ತಾನೆ. ಮೋಹದಿಂದ ದುಃಖ ಬರುತ್ತದೆ. ಆದರೂ ಮನುಷ್ಯ ಮೋಹ ಬಿಡುವುದಿಲ್ಲ ಎಂದು ಬೆಂಗಳೂರಿನ ಅನ್ನದಾನಿ ಮಹಾಸ್ವಾಮಿಗಳು ನುಡಿದರು.
ಕಿವುಡುತನ ಗುಣಪಡಿಸುವ ಕಾಯಿಲೆ
ಕಿವುಡುತನ ಗುಣಪಡಿಸಬಹುದಾದ ಕಾಯಿಲೆ. ಒಂದು ಅಂದಾಜಿನ ಪ್ರಕಾರ ಭಾರತದಲ್ಲಿ ಸುಮಾರು ಆರು ಕೋಟಿ ಜನರು ಕಿವುಡುತನದಿಂದ ಬಳಲುತ್ತಿದ್ದಾರೆ. ಪ್ರತಿವರ್ಷ ಸುಮಾರು ಒಂದು ಲಕ್ಷ ಮಕ್ಕಳು ಹುಟ್ಟಿನಿಂದಲೇ ಕಿವುಡುತನ ಹೊಂದಿರುತ್ತಾರೆ'' ಎಂದು ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ ಹೇಳಿದರು.
ವಿಶ್ವಕರ್ಮ ಸಮಾಜದ ಸಮಗ್ರ ಸಾಹಿತ್ಯ ಸಂಪುಟದ ಅವಶ್ಯಕತೆ ಇದೆ
ವಿಶ್ವಕರ್ಮ ಸಮಾಜದ ಬಗ್ಗೆ ಸಾಕಷ್ಟು ಸಾಹಿತ್ಯ ಭಂಡಾರವಿದ್ದು, ಅದು ಸಮಗ್ರ ಸಾಹಿತ್ಯ ಸಂಪುಟದ ಅವಶ್ಯಕತೆ ಇದೆ ಎಂದು ವಿದ್ಯಾಗಿರಿಯ ವಿಶ್ವಕರ್ಮ ಸಮಾಜ ಅಭಿವೃದ್ಧಿ ಸಂಘದ ಅಧ್ಯಕ್ಷ ವಿ.ಎನ್.ಕಮ್ಮಾರ ಹೇಳಿದರು.
ನಾಳೆ ರಾಜ್ಯಮಟ್ಟದ ಜೋಡು ಎತ್ತಿನ ತೆರ ಬಂಡಿ ಸ್ಪರ್ಧೆ
ದಸರಾ ಹಾಗೂ ಮರಗಮ್ಮದೇವಿ ಜಾತ್ರಾ ಮಹೋತ್ಸವ ಮತ್ತು ಜಾತ್ರೆಯ (ಕಂಬಾರ ಓಣಿ)ನಿಮಿತ್ತ ನ್ಯೂ ಡೈಮಂಡ್ ಅಸೋಸಿಯೆಷನ್ ಸಂಯುಕ್ತ ಆಶ್ರಯದಲ್ಲಿ ಅ.೧೦ ರಂದು ಬೆಳಗ್ಗೆ ೯.೩೦ ಗಂಟೆಗೆ ರಾಜ್ಯಮಟ್ಟದ ಜೋಡು ಎತ್ತಿನ ತೆರ ಬಂಡಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಬಸವರಾಜ ಬೆಣ್ಣಿರೋಟ್ಟಿ ಹಾಗೂ ಹಿರಿಯರಾದ ಶ್ರೀಶೈಲ ದಳವಾಯಿ ತಿಳಿಸಿದರು.
ಕುಟುಂಬ ರಕ್ಷಣೆಯೇ ವಿಮಾ ಗುರಿ: ಮುದಿಯಪ್ಪ
ಇಂದು ಸಾರ್ವಜನಿಕರ ವಲಯದಲ್ಲಿ ಕೆಲಸ ಮಾಡುತ್ತಿರುವ ಜೀವ ವಿಮಾ ಕಂಪನಿಯು ತನ್ನನ್ನು ನಂಬಿದ ಜನರ ಕುಟುಂಬ ರಕ್ಷಣೆಯನ್ನು ಮಾಡುತ್ತದೆ ಎಂದು ಇಳಕಲ್ಲ ನಗರದ ಜೀವ ವಿಮಾ ಕಂಪನಿಯ ಪ್ರತಿನಿಧಿಗಳ ಅಧ್ಯಕ್ಷ ಮುದಿಯಪ್ಪ ಲಮಾಣಿ ಹೇಳಿದರು.
ದೈಹಿಕತೆ ಜತೆಗೆ ಮಾನಸಿಕ ಆರೋಗ್ಯ ಮುಖ್ಯ
ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಹುಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ದಿವಾಣಿ ನ್ಯಾಯಾಧೀಶ ಆಶಪ್ಪ ಸಣಮನಿ ಹೇಳಿದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 338
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved