• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಜನರ ನಿರಾಸಕ್ತಿಯಿಂದ ನಿರುದ್ಯೋಗ ಹೆಚ್ಚಳ: ಗುರುಪಾದಯ್ಯ ಹಿರೇಮಠ
ಉದ್ಯೋಗವಿದ್ದಲ್ಲಿ ಕೆಲಸ ಮಾಡಬೇಕು. ಶಿಕ್ಷಣವೆಂಬುದು ವಿದ್ಯೆ ಕಲಿಯಲಿಕ್ಕೆ ಮಾತ್ರ ಅಲ್ಲ. ಅದರೊಂದಿಗೆ ಉತ್ತಮವಾದಂತಹ ಕೌಶಲ ಬೆಳೆಸಿಕೊಳ್ಳಬೇಕು
ಸಂಸ್ಕಾರ ಬಲದಿಂದ ಆತ್ಮಬಲ ವೃದ್ಧಿ: ರಮೇಶ ಸಂಗಾ
ಬಸವ ತತ್ವ, ಗುರು ತತ್ವ ಅರಿಯಬೇಕು. ಧಾರ್ಮಿಕ, ಆಧ್ಯಾತ್ಮಿಕತೆ ಒಲವು ಹೆಚ್ಚಿಸಿಕೊಳ್ಳಬೇಕು. ಮಕ್ಕಳಿಗೆ ಆರಂಭಿಕ ಬದುಕಿನಲ್ಲಿ ಸಂಸ್ಕಾರ ಹೇಳಿಕೊಡಬೇಕು.
ಧಾರ್ಮಿಕ ಕ್ಷೇತ್ರಗಳಲ್ಲಿ ನಿಸ್ವಾರ್ಥದ ಕಾಯಕ ಮಾಡಿ: ಅದೃಶ್ಯ ಕಾಡಸಿದ್ದೇಶ್ವರ ಶ್ರೀ
ಧಾರ್ಮಿಕ ಕ್ಷೇತ್ರಗಳಲ್ಲಿ ನಿಸ್ವಾರ್ಥದಿಂದ ವೃತ್ತಿ ಮಾಡಿ, ಅಲ್ಲಿ ಸ್ವಾರ್ಥದ ಭಾವನೆ ತೊರೆದು ಪ್ರತಿಯೊಬ್ಬರು ಧರ್ಮ ಕ್ಷೇತ್ರ ಉಳಿಸಿ, ಬೆಳೆಸುವಂತಾಗಬೇಕು.
ಪತ್ರಕರ್ತರು ನಿರಂತರ ಅಧ್ಯಯನಶೀಲರಾಗಲಿ
ದಿ.ಜಗನ್ನಾಥರಾವ ಟಂಕಸಾಲಿರವರ ಅದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನ ಮಾಡೋಣ ಎಂದು ಕನ್ನಡಪ್ರಭ ಪತ್ರಿಕೆ ಜಿಲ್ಲಾ ವರದಿಗಾರ ಈಶ್ವರ ಶೆಟ್ಟರ ಹೇಳಿದರು.
ಅನ್ಯ ರಾಜ್ಯ ವ್ಯಾಪರಸ್ಥರನ್ನು ರಾಜ್ಯದಿಂದ ಹೊರಹಾಕಿ
ಪಟ್ಟಣ ಮತ್ತು ತಾಲೂಕಿನ ಮುಖ್ಯ ಗ್ರಾಮಗಳಲ್ಲಿ ಅನ್ಯರಾಜ್ಯ ವ್ಯಾಪಾರಸ್ಥರಿಂದ ಎಲ್ಲ ರೀತಿ ವ್ಯಾಪಾರಗಳಲ್ಲಿ ಮಾರುಕಟ್ಟೆ ದರ ವ್ಯತ್ಯಾಸ ಮಾಡಿಕೊಂಡಂತೆ ನಾಟಕವಾಡಿ ನಿತ್ಯ ಜನರಿಗೆ ಮೋಸ ಮಾಡುತ್ತಿದ್ದಾರೆ.
ಸಮ್ಮೇಳನಗಳು ಕಲಿಕೆಗೆ ಉತ್ತಮ ವೇದಿಕೆ: ಡಾ.ರಾಜಕುಮಾರ
ಸಮ್ಮೇಳನ ಕಲಿಕೆಗೆ ಒಂದು ವೇದಿಕೆಯಾಗಿದೆ. ಎಸ್.ನಿಜಲಿಂಗಪ್ಪ ಕಾಲೇಜಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯ ಅತ್ಯುತ್ತಮ ವಾತಾವರಣ ಸೃಷ್ಟಿಸಲಾಗಿದೆ.
ಫೆಬ್ರವರಿಯಲ್ಲಿ ಜಿಪಂ, ತಾಪಂ ಚುನಾವಣೆಗೆ ಸಿದ್ಧರಾಗಿ: ಶಾಸಕ ಜೆ.ಟಿ.ಪಾಟೀಲ
ಕಾಂಗ್ರೆಸ್ ವಿವಿಧ ಘಟಕಗಳ ಜವಾಬ್ದಾರಿ ತಗೆದುಕೊಂಡವರು ಸರಿಯಾಗಿ ಕೆಲಸ ಮಾಡಿ. ಫೆಬ್ರವರಿ ತಿಂಗಳಲ್ಲಿ ಜಿಪಂ ತಾಪಂ ಚುನಾವಣೆ ಬರುವುದು ನಿಶ್ಚಿತ.
ಭಾರತದ ಮಹಿಳೆ ಶ್ರದ್ಧಾ ಕೇಂದ್ರದ ಪ್ರತೀಕ: ಸಿ.ಆರ್.ನರೇಂದ್ರ
ಹೆಣ್ಣು ಹೊರಜಗತ್ತಿನಲ್ಲಿ ಅಲಂಕಾರ, ಭೋಗದ ವಸ್ತು ರೀತಿಯಲ್ಲಿ ಬಿಂಬಿಸಲಾಗುತ್ತದೆ. ಆದರೆ ಭಾರತದಲ್ಲಿ ಶ್ರದ್ಧಾ ಕೇಂದ್ರವಾಗಿ ಮಹಿಳೆ ಕಾಣಲಾಗುತ್ತದೆ.
ಒಳಮೀಸಲು ಜಾರಿಗಾಗಿ ಇಂದು ಹಕ್ಕೋತ್ತಾಯ ಸಮಾವೇಶ
ಕಾಂಗ್ರೆಸ್ ಸರ್ಕಾರದ ಈ ಒಳಮೀಸಲಾತಿ ವಿರೋಧಿ ಧೋರಣೆ ಖಂಡಿಸಿ ಡಿ.16ರಂದು ಸೋಮವಾರ ಬೆಳಗಾವಿಯಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಕರೆ ಕೊಡಲಾಗಿದೆ
ಯುವಕರು ದುಶ್ಚಟದಿಂದ ದೂರವಿರಿ: ಮಾಜಿ ಸಚಿವ ಎಸ್.ಆರ್.ಪಾಟೀಲ
ದೊಡ್ಡ ಪ್ರಮಾಣದ ಗ್ಯಾಲರಿ ಹಾಕಿಸಿ ಬಾಡಗಂಡಿ ಕಬಡ್ಡಿ ವೈಭವ ಇಡೀ ತಾಲೂಕಿಗೆ ಮಾದರಿ ಆಗುವಂತೆ ಮಾಡೋಣ
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 373
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved