ಬಾಗಲಕೋಟೆ ತೋಟಗಾರಿಕೆ ವಿವಿ ವಿಭಜನೆಗೆ ವಿರೋಧಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಕಾಲೇಜು, ಸಂಸ್ಥೆಗಳನ್ನು ಉದ್ದೇಶಿತ ಮಂಡ್ಯದ ಕೃಷಿ ಮತ್ತು ತೋಟಗಾರಿಕೆ ವಿವಿಗೆ ಹಸ್ತಾಂತರ ಮಾಡಲು ಸಭಾಪತಿ ಬಸವರಾಜ ಹೊರಟ್ಟಿ ಸೇರಿ ಬಿಜೆಪಿಯ ಪಿ.ಎಚ್. ಪೂಜಾರ್, ಡಾ.ತಳವಾರ ಸಾಬಣ್ಣ, ಹಣಮಂತ ನಿರಾಣಿ ವಿರೋಧ ವ್ಯಕ್ತಪಡಿಸಿದರು.