• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೋಳಿ, ರಂಜಾನ್‌ ಶಾಂತಿ, ಸಂಭ್ರಮದಿಂದ ಕೂಡಿರಲಿ
ಬಣ್ಣದಾಟದಲ್ಲಿ ಪರಿಚಯ ಇದ್ದವರಿಗೆ ಮಾತ್ರ ಬಣ್ಣ ಹಚ್ಚಿ. ವಾಹನ ನಿಲ್ಲಿಸಿ ದಬಾಯಿಸಿ ಹಣ ಕೇಳಬಾರದು.
ಜಗತ್ತಿಗೆ ವಿಶ್ವ ಬಂಧುತ್ವ ಸಾರಿದ ರೇಣುಕಾಚಾರ್ಯರು
ಮಾನವ ಗುಣಗಳನ್ನು ದಹಿಸಿ ಆತನನನ್ನು ಮಹಾದೇವನನ್ನಾಗಿಸುವ, ಜೀವಿ ಶಿವನಾಗುವ, ಮಾನವ ಮಹಾದೇವನಾಗುವ, ಅಂಗ ಲಿಂಗವಾಗುವ ಅದ್ಭುತ ಸಿದ್ಧಾಂತ ಜಗತ್ತಿಗೆ ಭೋಧಿಸಿದವರು ರೇಣುಕಾಚಾರ್ಯರು.
ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಗೌರವ ಸಿಗಲಿ: ನಾರಾಯಣಸಾ ಭಾಂಡಗೆ
ಭಾರತದಲ್ಲಿ ಮಹಿಳೆಯರೆ ಅಗ್ರಗಣ್ಯ, ದೇಶವನ್ನು ತಾಯಿಯಂದು ಕರೆದ ಭೂಮಿ ನಮ್ಮದು. ಎಲ್ಲಿ ನಾರಿಯರಿಗೆ ಗೌರವ ಸಿಗುತ್ತದೆ, ಅಲ್ಲಿ ದೇವತೆಗಳು ಇರುತ್ತಾರೆ
ಎ, ಬಿ ಖಾತಾ ಅಭಿಯಾನಕ್ಕೆ ಸಚಿವ ತಿಮ್ಮಾಪೂರ ಚಾಲನೆ
ರಾಜ್ಯ ಸರ್ಕಾರದ ಅಧೀಸೂಚನೆಯಂತೆ 2024ರ ಸೆಪ್ಟೆಂಬರ್‌ 10ಕ್ಕೂ ಮುಂಚೆ ನೋಂದಣಿ ಆದ ಆಸ್ತಿಗಳಿಗೆ ಬಿ ಖಾತಾ ನೀಡುವುದರಿಂದ ರಾಜ್ಯದ ಒಟ್ಟು 32 ಲಕ್ಷ ಆಸ್ತಿಗಳಿಗೆ ಈ ಸೌಲಭ್ಯ ದೊರಕಲಿದೆ, ಬಿ ಖಾತೆ ಪಡೆಯಲು ಮೇ 10ರವರೆಗೆ ಅವಕಾಶವಿದ್ದು, ನಗರದ ಸುಮಾರು 5 ಸಾವಿರ ಕುಟುಂಬಗಳಿಗೆ ಇದರ ಪ್ರಯೋಜನವಾಗಲಿದೆ. ಅವರು ತಮ್ಮ ಆಸ್ತಿಗಳಿಗೆ ಅಧಿಕೃತ ಮಾಲೀಕರಾಗಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ತಿಳಿಸಿದರು.
ಮಹಿಳಾ ಕ್ರೀಡಾ ಚಟುವಟಿಕೆ ಒಂದು ದಿನಕ್ಕೆ ಸೀಮಿತವಾಗದಿರಲಿ: ಜಿಲ್ಲಾಧಿಕಾರಿ ಕೆ.ಎಂ. ಜಾನಕಿ
ಮಹಿಳೆಯರಲ್ಲಿರುವ ಕ್ರೀಡಾ ಮನೋಭಾವ ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ತಮ್ಮ ದಿನನಿತ್ಯ ಬದುಕಿನ ಭಾಗವಾಗಿ ಜೀವನದ ಕೊನೆಯವರೆಗೂ ಇರಲಿ ಎಂದು ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಹೇಳಿದರು.
ಬಾಗಲಕೋಟೆ ತೋಟಗಾರಿಕೆ ವಿವಿ ವಿಭಜನೆಗೆ ವಿರೋಧ
ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಕಾಲೇಜು, ಸಂಸ್ಥೆಗಳನ್ನು ಉದ್ದೇಶಿತ ಮಂಡ್ಯದ ಕೃಷಿ ಮತ್ತು ತೋಟಗಾರಿಕೆ ವಿವಿಗೆ ಹಸ್ತಾಂತರ ಮಾಡಲು ಸಭಾಪತಿ ಬಸವರಾಜ ಹೊರಟ್ಟಿ ಸೇರಿ ಬಿಜೆಪಿಯ ಪಿ.ಎಚ್‌. ಪೂಜಾರ್, ಡಾ.ತಳವಾರ ಸಾಬಣ್ಣ, ಹಣಮಂತ ನಿರಾಣಿ ವಿರೋಧ ವ್ಯಕ್ತಪಡಿಸಿದರು.
ಜವಳಿ ಪಾರ್ಕ್‌ ನಿರ್ಮಾಣಕ್ಕೆ ₹40 ಕೋಟಿ ಸಹಾಯಧನ: ಸಚಿವ ಶಿವಾನಂದ ಪಾಟೀಲ
ನೂತನ ಜವಳಿ ಮತ್ತು ಸಿದ್ಧ ಉಡುಪು ನೀತಿ ಅಡಿ ಜವಳಿ ಪಾರ್ಕ್‌ ಸ್ಥಾಪನೆಗೆ ಖಾಸಗಿ ಉದ್ದಿಮೆದಾರರಿಗೂ ಅವಕಾಶ ಕಲ್ಪಿಸಲಾಗಿದೆ. ಗ್ರೀನ್‌ ಫೀಲ್ಡ್ ಟೆಕ್ಸಟೈಲ್‌ ಪಾರ್ಕ್‌ ಸ್ಥಾಪಿಸಲು ಆಸಕ್ತ ಉದ್ದಿಮೆದಾರರಿಗೆ ಕನಿಷ್ಠ 15 ಎಕರೆ ಭೂಮಿ ಹೊಂದಿದ್ದರೆ ಯೋಜನಾ ವೆಚ್ಚದ ಮೇಲೆ ಶೇ.40 ಇಲ್ಲವೇ ₹40 ಕೋಟಿ ಸಹಾಯಧನ ನೀಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ವಿಧಾನ ಪರಿಷತ್ತಿಗೆ ತಿಳಿಸಿದರು.
ಕೆರೂರ ಪಪಂ: ₹3.24 ಲಕ್ಷ ಉಳಿತಾಯ ಬಜೆಟ್‌ ಮಂಡನೆ
ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಪಂನ 2025 -26ನೇ ಸಾಲಿನ ಅಂದಾಜು 3.24 ಲಕ್ಷ ಉಳಿತಾಯ ಬಜೆಟ್‌ನ್ನು ಅಧ್ಯಕ್ಷೆ ನಿರ್ಮಲಾ ಮದಿ ಮಂಡಿಸಿದರು.
ಡಾ.ಯಾಕೊಳ್ಳಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ವೈ.ಎಂ. ಯಾಕೊಳ್ಳಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಸುದೀರ್ಘ ಅವಧಿಯ ಸಂಘರ್ಷ : 40 ವರ್ಷದ ನಂತರ ಕಾಂಗ್ರೆಸ್‌ ತೆಕ್ಕೆಗೆ ಸಿಕ್ತು ಅಧಿಕಾರ
ಸುಮಾರು ನಾಲ್ಕು ದಶಕಗಳ ಸುದೀರ್ಘ ಅವಧಿಯ ಸಂಘರ್ಷದ ಬಳಿಕ ಮುಧೋಳ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved