• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಮಳೆ: ಮುರನಾಳ ಮಳೆರಾಜೇಂದ್ರಸ್ವಾಮಿ ಮಠದ ವಾಣಿ
ಪ್ರಸಕ್ತ ವರ್ಷ ಮುಂಗಾರು ಮಳೆಗಳಾದ ರೋಹಿಣಿ, ಆರಿದ್ರಾ, ಪುಷ್ಯ, ಹಿಂಗಾರು ಮಳೆಗಳಲ್ಲಿ ಮಗಿ, ಉತ್ತರಿ, ಸ್ವಾತಿ ಮಳೆಗಳು ಸಂಪೂರ್ಣ ಸುರಿಯಲಿವೆ ಎಂಬುವುದು ಮುರನಾಳ ಶ್ರೀ ಮಳೆರಾಜೇಂದ್ರಸ್ವಾಮಿ ಮಠದ ವಾಣಿಯಾಗಿದೆ.
ಪತ್ನಿ ಜತೆ ಜಗಳ, ಬೈಕ್‌ಗೆ ಬೆಂಕಿಯಿಟ್ಟ ಪತಿ!
ಪತಿ-ಪತ್ನಿಯ ಕೌಟುಂಬಿಕ ಕಲಹ ವಿಕೋಪಕ್ಕೆ ಹೋಗಿ ಪತ್ನಿಯ ಬೈಕ್‌ಗೆ ಬೆಂಕಿ ಹಚ್ಚಿದ ಘಟನೆ ಭಾನುವಾರ ಬನಹಟ್ಟಿ ನಗರದಲ್ಲಿ ನಡೆದಿದೆ.
ನಟಿ ರನ್ಯಾಗೆ ಜಮೀನು ಹಂಚಿಕೆಯಲ್ಲಿ ಕಾನೂನು ಲೋಪವಿಲ್ಲ
ನಟಿ, ಉದ್ಯಮಿ ರನ್ಯಾಗೆ ಕೈಗಾರಿಕೆ ಜಮೀನು ಮಂಜೂರಾತಿಯಲ್ಲಿ ಕಾನೂನು ಲೋಪದೋಪವಾಗಿಲ್ಲ. ಇದರಲ್ಲಿ ಕೈಗಾರಿಕೆ ಸಚಿವರದ್ದಾಗಲಿ, ಹಿರಿಯ ಅಧಿಕಾರಿಗಳದ್ದಾಗಲಿ ಪಾತ್ರವಿಲ್ಲ ಎಂದು ಮಾಜಿ ಕೈಗಾರಿಕೆ ಸಚಿವ, ಬಿಜೆಪಿ ಉಪಾಧ್ಯಕ್ಷ ಮುರುಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಕುರಿಗಳ್ಳರ ಬೆನ್ನತ್ತಿ ಹೋದ ಕುರಿಗಾಯಿ ಕೊಲೆ
ಕುರಿ ದಡ್ಡಿಯಲ್ಲಿರುವ ಕುರಿ ಕಳ್ಳತನ ಮಾಡಲು ಬಂದ ಆರೋಪಿಗಳನ್ನು ಬೆನ್ನು ಹತ್ತಿ ಹಿಡಿಯಲು ಹೋದವನೇ ಕೊಲೆಗೀಡಾದ ಘಟನೆ ಕೆರೂರ ಸಮೀಪದ ಉಗಲವಾಟ ಗ್ರಾಮದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ಮಹಿಳೆಯರು ಸಮಯದ ಸದ್ಬಳಕೆ ಮಾಡಿಕೊಳ್ಳಲಿ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.
ನಮ್ಮ ಮಹಿಳೆಯರ ಮನಸ್ಥಿತಿಯಲ್ಲಿ ಮಾತೃತ್ವ, ಭಾತೃತ್ವದ ಶಕ್ತಿಯಿದೆ. ಇಲ್ಲಿ ಯಾರೂ ಮೇಲಲ್ಲ ಕೀಳಲ್ಲ, ಎಲ್ಲರೂ ಸರ್ವ ಸಮಾನರೆಂಬ ಭಾವನೆ ಬೆಳೆಸಿಕೊಳ್ಳಬೇಕು. ಸಮಯದ ಸದ್ಬಳಕೆ ಮಾಡಿಕೊಂಡು ಆದರ್ಶ ವ್ಯಕ್ತಿಗಳಾಗಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಕೈದಿಗಳ ಹೊರತಂದು ಪೈಪಲೈನ್‌ ಕೆಲಸ
ಜಮಖಂಡಿ ತಾಲೂಕು ಉಪ ಕಾರಾಗೃಹದ ಕೈದಿಗಳನ್ನು ಹೊರಗೆ ಕರೆತಂದು ಕೆಲಸ ಮಾಡಿಸಿದ ಘಟನೆ ಜಮಖಂಡಿಯಲ್ಲಿ ಶನಿವಾರ ಬೆಳಕಿಗೆ ಬಂದಿದೆ.
ಸಂಘಟಿತರಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ: ಮಾಜಿ ಶಾಸಕ ಪಟ್ಟಣಶೆಟ್ಟಿ
ಶಿವಶಿಂಪಿ ಸಮಾಜ ಬಾಂಧವರು ಶ್ರಮಿಕರು. ಎಲ್ಲರೂ ಸಂಘಟಿತರಾಗಿ, ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಸರಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಸಲಹೆ ನೀಡಿದರು.
ಬಾಗಲಕೋಟೆ ಹೋಳಿ ಪರಂಪರೆ ಉಳಿಸಿ: ಪಿ.ಎಚ್. ಪೂಜಾರ
ಬಾಗಲಕೋಟೆ ನಗರದ ಸಾಂಪ್ರದಾಯಿಕ ಹೋಳಿ ಆಚರಣೆ ಉಳಿಸಿ ಮುಂದಿನ ಪೀಳಿಗೆಗೂ ತಿಳಿಸುವ ನಿಟ್ಟಿನಲ್ಲಿ ಮಾಧವ ಸೇವಾ ಕೇಂದ್ರ ಪ್ರತಿ ವರ್ಷ ಹಮ್ಮಿಕೊಳ್ಳುತ್ತಿರುವ ಹಲಗೆ ಮೇಳ ಸ್ಪರ್ಧೆ ಅಭಿನಂದನಾರ್ಹ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಹೇಳಿದರು.
ಸೌಹಾರ್ದತೆಯಿಂದ ವರ್ತಿಸಿ, ಭಾವೈಕ್ಯತೆಯಿಂದ ಬಾಳಿ: ಸಾಹಿತಿ ಸಿದ್ದಪ್ಪ ಬಿದರಿ
ಅಕ್ಕಪ್ಪಕದವರೊಂದಿಗೆ ಸೌಹಾರ್ದತೆಯಿಂದ ವರ್ತಿಸಿ, ಭಾವೈಕ್ಯತೆಯಿಂದ ಬಾಳುವ ಮೂಲಕ ಮಾನವೀಯತೆ ಎತ್ತಿಹಿಡಿಯಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಾಹಿತಿ ಸಿದ್ದಪ್ಪ ಬಿದರಿ ಹೇಳಿದರು.
ವೈಮನಸ್ಸು ತೊರೆದು ಮತ್ತೆ ಒಂದಾದ 4 ಜೋಡಿಗಳು
ಬಾಗಲಕೋಟೆ ಜಿಲ್ಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ ಶಿಬಿರದಲ್ಲಿ ಜಿಲ್ಲಾ ಕೌಂಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಬಯಸಿದ್ದ 4 ಜೋಡಿಗಳು ಮತ್ತೆ ಒಂದಾಗುವ ಮೂಲಕ ಹೊಸ ಜೀವನ ಆರಂಭಿಸಲು ಅಣಿಯಾದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved