• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೆಲಕಚ್ಚಿದ ನೇಕಾರಿಕೆಗೆ ಬಲ ತುಂಬುವರೆ ಸಿಎಂ
ಮಾರುಕಟ್ಟೆಯಲ್ಲಿ ಸೀರೆ ಮಾರಾಟ ಕುಸಿತ, ಮತ್ತೊಂದೆಡೆ ಕಚ್ಚಾ ವಸ್ತುಗಳ ಬೆಲೆ ಏರಿಕೆಯ ಸಂಕಷ್ಟದಲ್ಲಿ ನರಳುತ್ತಿರುವ ಜಿಲ್ಲೆಯ ಲಕ್ಷಾಂತರ ನೇಕಾರರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್‌ನತ್ತ ಆಸೆಗಣ್ಣಿನಿಂದ ನೋಡುತ್ತಿದ್ದು, ಉದ್ಯಮ ಚೇತರಿಕೆಗೆ ಅಗತ್ಯ ಸಹಾಯ ದೊರೆತು ಸಂಕಷ್ಟ ನಿವಾರಣೆಯಾಗುವ ಆಶಾಭಾವದಲ್ಲಿದ್ದಾರೆ.
ಹಣಕ್ಕಾಗಿ ಜ್ಯೋತಿಷಿಗೆ ಹಿಂಸೆನೀಡಿದ್ದ ೧೦ ಜನರ ಬಂಧನ
ಹಣಕ್ಕಾಗಿ ವ್ಯಕ್ತಿಯೊಬ್ಬನಿಗೆ ಪೀಡಿಸಿದ್ದಲ್ಲದೆ ಮನೆಯಲ್ಲಿನ ಬೆಲೆಬಾಳುವ ವಸ್ತುಗಳನ್ನು ದೋಚಿದ ಆರೋಪ ಎದುರಿಸುತ್ತಿದ್ದ ೧೦ ಜನರ ತಂಡವನ್ನು ರಬಕವಿ ಬನಹಟ್ಟಿ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ.
ಬಜೆಟ್‌ ಘೋಷಣೆಗಳು ಬರಪೂರ ಅನುಷ್ಠಾನ ಅಪೂರ್ಣ
ಕೆಲ ವರ್ಷಗಳಿಂದ ರಾಜ್ಯ ಸರ್ಕಾರ ತನ್ನ ಬಜೆಟ್‌ನಲ್ಲಿ ಬಾಗಲಕೋಟೆ ಜಿಲ್ಲೆಗೆ ಘೋಷಣೆ ಆಗಿರುವ ಬಹುತೇಕ ಯೋಜನೆಗಳಿಗೆ ಅಗತ್ಯ ಅನುದಾನ ನೀಡದಿರುವ ಕಾರಣಕ್ಕೆ ಬಹುತೇಕ ಯೋಜನೆಗಳಿಗೆ ಹಿನ್ನಡೆಯಾಗಿದೆ. ಮೂರು ವರ್ಷದ ಹಿಂದೆ ಜಿಲ್ಲೆಗೆ ಘೋಷಣೆಯಾದ ಗುಳೇದಗುಡ್ಡದ ಜವಳಿ ಪಾರ್ಕ್‌ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್‌ ನಲ್ಲಿ ನಿಗದಿಯಾದ ₹5 ಸಾವಿರ ಕೋಟಿಗಳಲ್ಲಿ ನಿರೀಕ್ಷಿತ ಹಣ ನೀಡದ್ದರಿಂದ ಯೋಜನೆ ಪೂರ್ಣತೆಗೆ ಬಹುದೊಡ್ಡ ಹಿನ್ನಡೆಯಾಗಿದೆ.
ಹಿರೇಮಾಗಿ ರಾಮಲಿಂಗೇಶ್ವರ ಅದ್ಧೂರಿ ರಥೋತ್ಸವ
ಅಮೀನಗಡ ಸಮೀಪದ ಹಿರೇಮಾಗಿ ಗ್ರಾಮದಲ್ಲಿ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಬುಧವಾರ ಸಂಭ್ರಮದ ರಥೋತ್ಸವ ಜರುಗಿತು.
ಸಾಲಗಾರನ ಮೇಲೆ ಫೈನಾನ್ಸ್‌ ಸಿಬ್ಬಂದಿ ಹಲ್ಲೆ
ಸಾಲ ತುಂಬಲಾರದ್ದಕ್ಕೆ ಫೈನಾನ್ಸ್‌ ಸಿಬ್ಬಂದಿಯೊಬ್ಬ ಸಾಲಗಾರನ ಮೇಲೆ ಹಲ್ಲೆ ನಡೆಸಿದ ಘಟನೆ ತಾಲೂಕಿನ ಅಡಿಹುಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ದಾಖಲೆಯಲ್ಲಿ ಏತ ನೀರಾವರಿ, ರೈತರಿಗಿಲ್ಲ ಹಸಿರಿನ ಸಿರಿ
ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಕೊರತೆ ಹಾಗೂ ಜನಪ್ರತಿನಿಧಿಗಳಲ್ಲಿ ಬದ್ಧತೆ ಇಲ್ಲದಿದ್ದರೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ರೂಪಿಸಿದ ಸರ್ಕಾರದ ಯೋಜನೆಗಳು ಹೇಗೆ ಹಳ್ಳ ಹಿಡಿಯುತ್ತವೆ ಎಂಬುವುದಕ್ಕೆ ಇಂಜಿನವಾರಿ ಏತ ನೀರಾವರಿ ಕಾಮಗಾರಿ ಉತ್ತಮ ಉದಾಹರಣೆಯಾಗಿದೆ.
ವ್ಯಸನ ಮುಕ್ತಗ್ರಾಮ ಮಾಡಲು ಸಹಕಾರ ನೀಡಿ: ಆನಂದ ದೇವರು
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಗ್ರಾಮದ ಹಿರಿಯರು, ಯುವಕರು ಸಹಕಾರ ನೀಡಬೇಕು ಎಂದು ಜಮಖಂಡಿ ಓಲೆಮಠದ ಆನಂದ ದೇವರು ಹೇಳಿದರು.
ಬ್ಲಾಕ್ ಮೇಲ್ ಮಾಡುವ ಕುತಂತ್ರದಿಂದ ಡಿ.ಕೆ. ಶಿವಕುಮಾರ್ ಹಿಂದೂತ್ವದ ವಿಚಾರಧಾರೆ ಬಗ್ಗೆ ಒಲವು : ಮುತಾಲಿಕ್‌
ಔರಂಗಜೇಬನ ಕುರಿತು ಮಹಾರಾಷ್ಟ್ರದ ಸಮಾಜವಾದಿ ಪಕ್ಷದ ಶಾಸಕ ಅಬು ಅಜ್ಮಿ ಹೇಳಿಕೆ ಖಂಡಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಅಬು ಅಜ್ಮಿ ವಿರುದ್ಧ ಬರೀ ಕೇಸ್ ಹಾಕೋದಲ್ಲ, ಒದ್ದು ಒಳಗೆ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಬೇಸಿಗೆಯಲ್ಲೂ ಮೈದುಂಬಿದ ಕೃಷ್ಣೆ, ಕುಡಿವ ನೀರಿಗಿಲ್ಲ ಆತಂಕ!
ರಬಕವಿ ನಗರದ ಹೊರವಲಯದಲ್ಲಿ ಕೃಷ್ಣಾ ನದಿ ಮೈದುಂಬಿ ನಿಂತಿರುವುದರಿಂದ ಈ ಬೇಸಿಗೆಯಲ್ಲಿ ಕುಡಿಯಲು ಹಾಗೂ ನದಿ ಪಾತ್ರಕ್ಕೆ ಅಂಟಿಕೊಂಡಿರುವ ರೈತರ ಜಮೀನುಗಳಿಗೆ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಕಡಿಮೆ ಇದೆ.
ಸಮಾಜದಲ್ಲಿ ಸಾಮರಸ್ಯ ಮೂಡಿಸುವುದು ಆರ್‌ಎಸ್‌ಎಸ್‌ ಆಶಯ: ಮಂಗೇಶ ಭೇಂಡೆ
ಹಿಂದೂ ಸಮಾಜ ಒಂದುಗೂಡಿಸುವ ನಿಟ್ಟಿನಲ್ಲಿ ಹಾಗೂ ರಾಷ್ಟ್ರೀಯತೆ ಭಾವನೆ, ಏಕತೆ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಮಾನದಿಂದ ಶ್ರಮಿಸುತ್ತಿದೆ. ಹಿಂದೂಗಳು ಜಾತಿ, ಮತಬೇಧ ಮರೆತು ಒಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಹೇಳಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved