• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀಸಲಾತಿ ಕೊಡಿಸಿದ್ರೆ ಸಚಿವೆಗೆ 1 ಕೆಜಿ ಬಂಗಾರ: ಮಾಜಿ ಸಚಿವ ಮುರುಗೇಶ ನಿರಾಣಿ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸಿಕೊಟ್ಟರೆ 1 ಕೆಜಿ ಬಂಗಾರ ನೀಡುವ ಜೊತೆಗೆ ಬೆಳಗಾವಿ ಜಿಲ್ಲೆಯಾದ್ಯಂತ ರಥದ ಮೇಲೆ ಮೆರವಣಿಗೆ ಮಾಡುವುದಾಗಿ ವಾಗ್ದಾನ
ಸರ್ಕಾರಕ್ಕೆ ಬಡ್ಡಿ ಸಮೇತ ಉತ್ತರಿಸುತ್ತೆ ಪಂಚಮಸಾಲಿ : ಮಾಜಿ ಸಚಿವ ಮುರುಗೇಶ್ ನಿರಾಣಿ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಮಾಯಕ ಹೋರಾಟಗಾರರ ಮೇಲೆ ದಬ್ಬಾಳಿಕೆ ಮಾಡಿದೆ. ಪಂಚಮಸಾಲಿ ಸಮಾಜದ ಜನ ಮುಂದೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ
ನ್ಯಾಯ ಸಿಗುವವರೆಗೂ ನಿರಂತರ ಹೋರಾಟ ಮಾಡಿ: ಕಲಾದಗಿ ಶ್ರೀ
ಯಾವುದೇ ಸರ್ಕಾರಗಳು ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ತಾರತಮ್ಯ ಮಾಡದೇ ನೀರಾವರಿ ಯೋಜನೆಗಳನ್ನು ಸಮಗ್ರವಾಗಿ ಪೂರ್ಣಗೊಳಿಸಿ ರೈತರ ಏಳಿಗೆಗೆ ಬದ್ಧವಾಗಿರಬೇಕು
ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಶ್ರೀಶೈಲ ದಲಾಲ
ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರೂ ಪೊಲೀಸರು ದಬ್ಬಾಳಿಕೆಯಿಂದ ಶಾಂತಿ ಕದಡುವಂತೆ ಮಾಡಿದ್ದಕ್ಕೆ ಸರ್ಕಾರವೇ ಪೂರ್ಣ ಹೊಣೆಯಾಗಿದೆ.
ಇಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ
ಗೂಂಡಾ ವರ್ತನೆ ವಿರೋಧಿಸಿ ಡಿ.12ರಂದು ಮಹಾಲಿಂಗಪುರದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪಂಚಮಸಾಲಿ ಸಮಾಜದ ಮುಖಂಡರು ತಿಳಿಸಿದ್ದಾರೆ.
ಬಾಗಲಕೋಟೆಯಲ್ಲಿ ಅಚ್ಚಳಿಯದ ಕೃಷ್ಣ ಕೋಟೆ
ನಾಡು ಕಂಡ ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಧಿಕಾರವಧಿಯಲ್ಲಿನ ಕೊಡುಗೆ ಬಾಗಲಕೋಟೆ ಜಿಲ್ಲೆಯ ಜನರಲ್ಲಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಬಾಧಿತರಾದ ಸಂತ್ರಸ್ತರಲ್ಲಿ ಇಂದಿಗೂ ನೆನಪಿನಲ್ಲಿ ಉಳಿಯುವ ಹಾಗೆ ಇದೆ.
ಪಕ್ಷಾತೀತವಾಗಿ ಸರ್ಕಾರದ ಗಮನ ಸೆಳೆಯುತ್ತೇವೆ: ವಿಪ ಸದಸ್ಯ ಸುನೀಲಗೌಡ ಪಾಟೀಲ
ಆಲಮಟ್ಟಿ ಜಲಾಶಯದ ಎತ್ತರವನ್ನು 524.256 ಮೀ. ಎತ್ತರಗೊಳಿಸಿ ಯೋಜನೆ ಪೂರ್ಣಗೊಂಡರೆ ಉಭಯ ಜಿಲ್ಲೆಗಳಷ್ಟೇ ಅಲ್ಲದೇ ಉತ್ತರ ಕರ್ನಾಟಕದ ಎಂಟು ಜಿಲ್ಲೆಗಳಿಗೂ ಅನುಕೂಲವಾಗಲಿದೆ.
ಪ್ರತಿಭಾವಂತ ಮಕ್ಕಳು ದೇಶದ ಆಸ್ತಿ: ಶಾಸಕ ಚಿಮ್ಮನಕಟ್ಟಿ
ಮಕ್ಕಳು ದೇಶದ ಆಸ್ತಿ. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮವಾಗಿ ಅಭ್ಯಾಸ ಮಾಡಿ ತಂದೆ ತಾಯಿಗಳ, ಸಮಾಜದ ಹಾಗೂ ದೇಶದ ಕೀರ್ತಿ ಹೆಚ್ಚಿಸಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ಜಗದಾಳ ಗ್ರಾಪಂ ಅಧ್ಯಕ್ಷರಾಗಿ ಇಂದಿರಾ ಆಯ್ಕೆ
ಜಗದಾಳ ಗ್ರಾಮ ಪಂಚಾಯಿತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಇಂದಿರಾ ಮಲ್ಲಪ್ಪ ಹಾದಿಮನಿ, ಉಪಾಧ್ಯಕ್ಷ ಸ್ಥಾನಕ್ಕೆ ಸರೋಜಿನಿ ಈರಪ್ಪ ಹರಪನಳ್ಳಿನ ಅವಿರೋಧ ಆಯ್ಕೆಯಾದರು.
ಎಚ್ಐವಿ ಸೋಂಕಿತರನ್ನು ದೂರ ಸರಿಸುವುದು ಸಲ್ಲ: ಡಾ.ಮಂಜುನಾಥ
ಸೋಂಕಿತರೊಂದಿಗೆ ಅಸುರಕ್ಷಿತ ಲೈಂಗಿಕತೆ, ಅವರಿಂದ ರಕ್ತ ಪಡೆದರೆ, ಸಂಸ್ಕರಣೆ ಮಾಡದ ಸೂಜಿ, ಸಿರಿಂಜ್ ಬಳಕೆಯಿಂದ ಅಪಾಯವಿದೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 373
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved