• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ಟನ್‌ ಕಬ್ಬಿಗೆ ₹4 ಸಾವಿರ ದರ ನಿಗದಿ ಪಡಿಸಲು ಆಗ್ರಹ
ಪ್ರಸಕ್ತ ಸಾಲಿನಲ್ಲಿ ಕಬ್ಬಿನ ಬೆಳೆಗೆ ಪ್ರತಿಟನ್‌ಗೆ ₹4 ಸಾವಿರ ದರ ನಿಗದಿ ಪಡಿಸಬೇಕು, ಕೇಂದ್ರ ಸರ್ಕಾರ ಎಫ್‌ಆರ್‌ಪಿ ದರ ಹೆಚ್ಚಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕಬ್ಬು ಬೆಳೆಗಾರರ ಸಂಘ ಆಗ್ರಹಿಸಿದೆ.
ವಾಲ್ಮೀಕಿ ರಾಮಾಯಣ ಆದರ್ಶ ಬದುಕಿಗೆ ಕೈಗನ್ನಡಿ: ಕಾಶಪ್ಪನವರ
ಹುನಗುಂದ ಪಟ್ಟಣದ ಗುರುಭವನದಲ್ಲಿ ತಾಲೂಕಾಡಳಿತ, ತಾಪಂ, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು.
ನೇಕಾರ ಸಂಘದ ಪತ್ರದ ದುರುಪಯೋಗ ಆಗಿಲ್ಲ: ಮಹಾದೇವ ನುಚ್ಚಿ
ರಾಷ್ಟ್ರೀಯ ನೇಕಾರ ಸೇವಾ ಸಂಘದಲ್ಲಿ ಗುರ್ತಿಸಿಕೊಂಡು ಪ್ರಾಮಾಣಿಕ ಹಾಗೂ ಪಾರದರ್ಶಕ ಸೇವೆಯೊಂದಿಗೆ ಕಟ್ಟಕಡೆಯ ನೇಕಾರನ ಬೇಡಿಕೆಯ ಹೋರಾಟ ನಮ್ಮದಾಗಿದೆ. ವಿನಾಕಾರಣ ಸಂಘದ ಪತ್ರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆಂದು ಶಿವಲಿಂಗ ಟಿರಕಿ ಹೇಳುತ್ತಿರುವುದು ಸಮಂಜಸವಲ್ಲವೆಂದು ನೇಕಾರ ಮುಖಂಡ ಮಹಾದೇವ ನುಚ್ಚಿ ತಿಳಿಸಿದರು.
ಮಹರ್ಷಿ ವಾಲ್ಮೀಕಿ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ಜೆ.ಟಿ. ಪಾಟೀಲ
ಬೀಳಗಿ ತಾಲೂಕು ಆಡಳಿತ, ತಾಪಂ, ಪಪಂ, ಸಮಾಜ ಕಲ್ಯಾಣ ಇಲಾಖೆ ಬೀಳಗಿ ಇವರ ಸಂಯುಕ್ತ ಆಶ್ರಯದಲ್ಲಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಾರಂಭವನ್ನು ಶಾಸಕ ಜೆ.ಟಿ. ಪಾಟೀಲ ಉದ್ಘಾಟಿಸಿದರು.
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಸಿದ್ದರಾಮಯ್ಯನವರೇ ಧರ್ಮವನ್ನು ಒಡೆದರೆ ನಿಮಗೆ ಭವಿಷ್ಯವಿಲ್ಲ. ನಿಮ್ಮ ಸ್ಥಾನ ಕಳೆದುಕೊಳ್ಳುತ್ತೀರಿ ಎಂದು ಇಲ್ಲಿನ ಅಮರೇಶ್ವರ ಮಠದ ಡಾ.ನೀಲಕಂಠ ಶ್ರೀಗಳು ಮುಖ್ಯಮಂತ್ರಿಗಳ ವಿರುದ್ಧ ಹರಿಹಾಯ್ದರು.
ಹಿಂದೂ ಸಮಾಜ ಸಂಘಟನೆಯೇ ಆರ್.ಎಸ್.ಎಸ್ ಗುರಿ: ರಾಘವೇಂದ್ರ ಕಾಗವಾಡ
ಅಸಂಘಟಿತವಾದ ಹಿಂದು ಸಮಾಜವನ್ನು ಸಂಘಟನೆ ಮಾಡುವುದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೊದಲ ಗುರಿಯಾಗಿದೆ. ಅಲ್ಲದೆ ಹಿಂದುಗಳಲ್ಲಿ ಸಾಭಿಮಾನ ಮೂಡುವಂತೆ ಮಾಡುವುದಲ್ಲದೆ ಹಿಂದೂ ಸಮಾಜ ಜಾಗೃತಗೊಳಿಸಬೇಕು ಎಂಬ ಧನಾತ್ಮಕ ಚಿಂತನೆಯೊಂದಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ೧೯೨೫ರ ವಿಜಯ ದಶಮಿಯಂದು ಸ್ಥಾಪನೆಗೊಂಡಿತು ಎಂದು ಉತ್ತರ ಕರ್ನಾಟಕ ಪ್ರಾಂತ ಕಾರ್ಯವಾಹ ವಕ್ತಾರ ರಾಘವೇಂದ್ರ ಕಾಗವಾಡ ಹೇಳಿದರು.
ಸುಡಗಾಡ ಸಿದ್ದರ ಕಾಲೋನಿಗೆ ಪಲ್ಲವಿ ಜಿ.ಭೇಟಿ
ಮುಧೋಳ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅವರು ತಾಲೂಕಿನ ಲೊಕಾಪೂರ ಗ್ರಾಮದ ಸುಡುಗಾಡು ಸಿದ್ಧರ ಕಾಲೋನಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳವನ್ನು ವೀಕ್ಷಣೆ ಮಾಡಿ ಕುಂದು ಕೊರತೆ ಆಲಿಸಿದರು.
ಐತಿಹಾಸಿಕ ಐಹೊಳೆಗೆ ಸೌಲಭ್ಯಗಳದ್ದೇ ಚಿಂತೆ
ನೂರಾರು ದೇವಾಲಯಗಳ ತಾಣ. ಶಿಲ್ಪಕಲೆಯ ತೊಟ್ಟಿಲು, ದೇಶದ ಪಾರ್ಲಿಮೆಂಟಿನ ಮೊದಲ ಕಲ್ಪನೆಯ ದುರ್ಗಾ ದೇವಸ್ಥಾನ ಮುಂತಾದವುಗಳಿಂದ ಖ್ಯಾತಿಯಾದ ಐತಿಹಾಸಿಕ ಐಹೊಳೆ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಇಕ್ಕಾಟ್ಟಾದ ರಸ್ತೆಗಳು, ರಸ್ತೆಯ ಬದಿಯಲ್ಲಿನ ತಿಪ್ಪೆ ಗುಂಡಿಗಳು, ಮೂತ್ರ ವಿಸರ್ಜನೆಯ ಗಬ್ಬು ವಾಸನೆ ಪ್ರವಾಸಿಗರ ಉತ್ಸಾಹ ಕುಂದಿಸುತ್ತದೆ.
ಹಿರಿಯ ನಾಗರಿಕರು ಭವಿಷ್ಯದ ಮಾರ್ಗದರ್ಶಕರು: ಡಿಸಿ ಸಂಗಪ್ಪ
ಜೀವನದ ಶ್ರೇಷ್ಠತೆ ಯೌವನದಲ್ಲಿರದೇ ವಯೋವೃದ್ಧರ ಅನುಭವದಲ್ಲಿದ್ದು, ಹಿರಿಯ ಜೀವಿಗಳನ್ನು ಭವಿಷ್ಯದ ಮಾರ್ಗದರ್ಶಕರಂತೆ ಕಾಣಬೇಕಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಪೊಲೀಸರ ಬಗ್ಗೆ ಭಯ ಮಿಶ್ರಿತ ಪ್ರೀತಿ ಇರಲಿ: ಸಚಿವ ಆರ್‌.ಬಿ. ತಿಮ್ಮಾಪೂರ
ಪೊಲೀಸ್ ಇಲಾಖೆಯ ಪಾತ್ರ ಕೇವಲ ಕಾನೂನು ಪಾಲನೆಗೆ ಸೀಮಿತವಾಗಿಲ್ಲ. ಅದು ಸಮಾಜದ ರಕ್ಷಣೆಯ ಸಂಕೇತವಾಗಿದೆ. ಎಲ್ಲಾ ಧರ್ಮದವರ ಮೇಲೆ ಪ್ರೀತಿ ಇರಲಿ, ಆದರೆ ನಿಮ್ಮ ರಕ್ಷಣಾ ಕಾರ್ಯದ ಮೇಲೆ ಜನರಿಗೆ ಭಯ ಮಿಶ್ರಿತ ಪ್ರೀತಿ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 411
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved