• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಚ್ಚಿನ ಕಬ್ಬು ಕಳಿಸಿ ಕಾರ್ಖಾನೆ ಉಳಿಸಿಕೊಳ್ಳಿ: ಎಸ್.ಆರ್. ಪಾಟೀಲ
ಸಕ್ಕರೆ ಕಾರ್ಖಾನೆಯ ಉಳಿಸಿಕೊಳ್ಳುವ ನಿಟ್ಟಿನಲ್ಲಿ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಈ ಭಾಗದ ರೈತರು ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಕಳುಹಿಸಲು ಮುಂದಾಗಬೇಕು ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಹೇಳಿದರು.
ಜೆ.ಟಿ. ಪಾಟೀಲ ಕಡುಭ್ರಷ್ಟ, ಪರ್ಸೆಂಟೇಜ್‌ ಶಾಸಕ: ಮುರುಗೇಶ ನಿರಾಣಿ ವಾಗ್ದಾಳಿ
ಬಾಗಲಕೋಟೆ ಜಿಲ್ಲೆಯಲ್ಲಿಯೇ ಕಡುಭ್ರಷ್ಟ ಶಾಸಕ ಜೆ.ಟಿ.ಪಾಟೀಲ. ಪ್ರತಿಯೊಂದು ಕೆಲಸದಲ್ಲೂ ಕಮೀಷನ್ ಪಡೆಯುತ್ತಿದ್ದಾರೆ. ಅವರೊಬ್ಬ ಪರ್ಸೆಂಟೇಜ್ ಶಾಸಕ ಎಂದು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ತೀವ್ರ ವಾಗ್ದಾಳಿ ನಡೆಸಿದರು.
ಗುರುಬಸವ ಮಹಾಸ್ವಾಮಿಗಳ ಸಂಭ್ರಮದ ಪಲ್ಲಕ್ಕಿ ಉತ್ಸವ
ಬಾಗಲಕೋಟೆ ನಗರದ ಬಿವಿವಿ ಸಂಘದ ನೂತನ ಸಭಾಭವನದಲ್ಲಿ ಬೀಳೂರು ಉತ್ಸವ ಸಮಿತಿಯಿಂದ ಶನಿವಾರ ಬಿ.ವಿ.ವಿ. ಸಂಘದ ಸಂಸ್ಥಾಪಕ ಅಧ್ಯಕ್ಷ ಬೀಳೂರು ಗುರುಬಸವರ ಸ್ವಾಮೀಜಿ ಪೂಣ್ಯಸ್ಮರಣೆ, ಶ್ರಾವಣ ಮಾಸದ ಉತ್ಸವ ಹಾಗೂ ಸಂಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಳೆ ಮಧ್ಯೆಯೇ ವೈಭವದ ಬೀಳಗಿ ಸಿದ್ಧೇಶ್ವರ ರಥೋತ್ಸವ
ಬೆಳಗ್ಗೆಯಿಂದಲೇ ಸುರಿಯುತ್ತಿದ್ದ ಜಿಟಿಜಿಟಿ ಮಳೆಯ ನಡುವೆ ಶ್ರಾವಣ ಮಾಸದ ಕೊನೆಯ ಸೋಮವಾರ ಸ್ಥಳೀಯ ಆರಾಧ್ಯ ದೈವ ಸಿದ್ದೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಸಾವಿರಾರು ಭಕ್ತರ ಹರ್ಷೋದ್ಗಾರ ಮಧ್ಯೆ ವೈಭವದಿಂದ ಜರುಗಿತು.
ಇಳಕಲ್ಲ ಶ್ರೀಮಠದಿಂದ 25 ರೈತ ದಂಪತಿಗೆ ಸತ್ಕಾರ
ಶ್ರೀ ವಿಜಯ ಮಹಾಂತ ಶಿವಯೋಗಿಗಳ ಶರಣ ಸಂಸ್ಕೃತಿ ಮಹೋತ್ಸವದ ನಿಮಿತ್ತ ಶ್ರೀಮಠದಲ್ಲಿ ಪ್ರತಿ ವರ್ಷ ವಿವಿಧ ವೃತ್ತಿಗಳ 25 ಕಾಯಕಯೋಗಿಗಳನ್ನು ಸತ್ಕರಿಸಲಾಗುತ್ತದೆ.
ವೈಭವದ ಮಹಾಂತ ಶಿವಯೋಗಿಗಳ ರಥೋತ್ಸವ
ಇಳಕಲ್ಲ ನಗರದ ಲಿಂ.ವಿಜಯಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ ನಿಮಿತ್ತ ಒಂದು ತಿಂಗಳ ಪರ್ಯಂತರ ನಡೆದ ಕಾರ್ಯಕ್ರಮಗಳ ಕೊನೆಯ ದಿನ ಸೋಮವಾರ ಸಂಜೆ ಕರ್ತೃ ಗದ್ದುಗೆಯಲ್ಲಿ ನಡೆದ ಮಹಾಂತ ಶಿವಯೋಗಿಗಳ ರಥೋತ್ಸವ ಲಕ್ಷಕ್ಕೂ ಅಧಿಕ ಜನರ ಸಮ್ಮುಖದಲ್ಲಿ ವೈಭವದಿಂದ ಜರುಗಿತು.
ಸಾವಳಗಿಯಲ್ಲಿ ಚಿರತೆ ಪ್ರತ್ಯಕ್ಷ: ಅಧಿಕಾರಿಗಳ ಭೇಟಿ
ಸಾವಳಗಿ ಗ್ರಾಮದ ಮಾಳಿ ತೋಟದಲ್ಲಿ ಶನಿವಾರ ರಾತ್ರಿ ವೇಳೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಚಿರತೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದಾರೆ.
ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಎಸ್.ಆರ್. ಪಾಟೀಲ
ಆರ್ಥಿಕ ಸಹಕಾರದಿಂದಲೇ ಯಾವುದಾದರೂ ಕೆಲಸ ಮಾಡಲು ಸಾಧ್ಯ. ಸಹಕಾರಿ ಕ್ಷೇತ್ರದಿಂದ ಆ ಭಾಗದ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾಣಲು ಸಾಧ್ಯ ಎನ್ನುವುದಕ್ಕೆ ಬೀಳಗಿ ತಾಲೂಕಿನ ಎಸ್.ಆರ್. ಪಾಟೀಲ ಮೆಡಿಕಲ್ ಕಾಲೇಜು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಾಕ್ಷಿಯಾಗಿವೆ ಎಂದು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷರು, ಮಾಜಿ ಸಚಿವರಾದ ಎಸ್.ಆರ್. ಪಾಟೀಲ ತಿಳಿಸಿದರು.
ರಾಷ್ಟ್ರ ಮಟ್ಟದ ಸೈಕ್ಲಿಂಗ್ ನಲ್ಲಿ ಕೊಲ್ಲಾಪುರದ ಸಿದ್ದೇಶ ಪಾಟೀಲ ಪ್ರಥಮ
ಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಪಟ್ಟಣದ ಕ್ರೀಡಾ ಸಂಘದ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದ ಸಿದ್ದೇಶ ಪಾಟೀಲ ಪ್ರಥಮ ಸ್ಥಾನ ಪಡೆದರು.
ಶಾಲೆಯಲ್ಲಿ ಗ್ರಂಥಮಾಲೆ ಸ್ಥಾಪಿಸಿದ ಹಳೆಯ ವಿದ್ಯಾರ್ಥಿ ಕುಂಬಾರ ಮಾಸ್ತರ್
ಶತಮಾನೋತ್ಸವ ಕಂಡಿರುವ ಬಾದಾಮಿ ತಾಲೂಕಿನ ತಳಕವಾಡದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಂದು ಶಾಲೆಯ ಹಳೆಯ ವಿದ್ಯಾರ್ಥಿ ಶರಣು ಚಕ್ರಸಾಲಿ ಅವರು ಕುಂಬಾರ ಮಾಸ್ತರ್ ಗ್ರಂಥಮಾಲೆ ಸ್ಥಾಪಿಸಿ, ವಿದ್ಯಾರ್ಥಿಗಳಿಗೆ 100 ಮಕ್ಕಳ ಪುಸ್ತಕಗಳನ್ನು ಉಚಿತವಾಗಿ ನೀಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 390
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved